Untitled Document
Sign Up | Login    
Dynamic website and Portals
  

Related News

ಲೆಫ್ಟಿನೆಂಟ್ ಗವರ್ನರವರೇ ದೆಹಲಿ ಆಡಳಿತಾತ್ಮಕ ಮುಖ್ಯಸ್ಥರುಃ ದೆಹಲಿ ಹೈಕೋರ್ಟ್

ಲೆಫ್ಟಿನೆಂಟ್ ಗವರ್ನರ್ ರಾಷ್ಟ್ರ ರಾಜಧಾನಿಯ ಆಡಳಿತಾತ್ಮಕ ಮುಖ್ಯಸ್ಥರು. ಲೆಫ್ಟಿನೆಂಟ್ ಗವರ್ನರ್ ಮೂಲಕವೇ ಎಲ್ಲಾ ನಿರ್ಧಾರ ಅಂತಿಮವಾಗಬೇಕು ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ತೀವ್ರ ಮುಖಭಂಗವಾದಂತಾಗಿದೆ. ದೆಹಲಿಯ ಆಡಳಿತದ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್...

ಎಸಿಬಿ ಮುಖ್ಯಸ್ಥರ ನೇಮಕಾತಿ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ದೆಹಲಿ ಸರ್ಕಾರ

ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಮುಖ್ಯಸ್ಥರಾಗಿ ಹಿರಿಯ ಪೊಲೀಸ್ ಅಧಿಕಾರಿ ಎಂ.ಕೆ.ಮೀನಾ ನೇಮಕ ಪ್ರಶ್ನಿಸಿ ದೆಹಲಿ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಸಿಬಿ ಮುಖ್ಯಸ್ಥರನ್ನಾಗಿ ಎಸ್‌.ಎಸ್.ಯಾದವ್ ಅವರನ್ನು ನೇಮಕ ಮಾಡಿದ್ದರು. ಆದಾಗ್ಯೂ ಜೂನ್ 9ರಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್...

ದೆಹಲಿ ಕಾನೂನು ಸಚಿವರಾಗಿ ಅಲಕಾ ಲಂಬಾ ನೇಮಕ ಸಾಧ್ಯತೆ

ನಕಲಿ ಕಾನೂನು ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಡಿಸಿಎಂ ಮನೀಶ್ ಸಿಸೋಡಿಯಾ, ಲೆಫ್ಟಿನೆಂಟ್ ಗವರ್ನರ್ ಅವರನ್ನು ಭೇಟಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಲೆ.ಗವರ್ನರ್...

ತಾರಕಕ್ಕೇರಿದ ಕೇಜ್ರಿವಾಲ್-ನಜೀಬ್ ಜಂಗೀಕುಸ್ತಿ: ಎಸಿಬಿ ಮುಖ್ಯಸ್ಥರ ನೇಮಕಕ್ಕೆ ತಡೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ನಡುವಿನ ಕಿತ್ತಾಟ ಮತ್ತೆ ತಾರಕಕ್ಕೇರಿದ್ದು, ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಯ ಮುಖ್ಯಸ್ಥರಿಗೆ ಅಧಿಕಾರ ವಹಿಸಿಕೊಳ್ಳದಂತೆ ಆಪ್ ಸರ್ಕಾರ ತಡೆ ನೀಡಿದೆ. ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರು ಜೂ.8ರಂದು ದೆಹಲಿ...

ಪ್ರಧಾನಿ ಮೋದಿ ಎಎಪಿ ಸರ್ಕಾರದ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ: ಕೇಜ್ರಿವಾಲ್

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಬಿಜೆಪಿಯ ಚುನಾವಣಾ ಏಜೆಂಟ್ ರೀತಿ ಕಾರ್ಯನಿರ್ವಹಿಸುತ್ತಿದ್ದಾರೆ. ದೆಹಲಿಯಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಎಎಪಿ ಸರ್ಕಾರದ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ...

ಲೆಫ್ಟಿನೆಂಟ್ ಗವರ್ನರ್ ಗೆ ಹೆಚ್ಚಿನ ಅಧಿಕಾರವಿದೆ: ದೆಹಲಿ ಹೈಕೋರ್ಟ್

ದೆಹಲಿ ಸರ್ಕಾರದ ಅಧಿಕಾರದ ವ್ಯಾಪ್ತಿ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್ ಗೆ ಹೆಚ್ಚಿನ ಅಧಿಕಾರ ಇದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇದರ ಜತೆಗೆ ಲೆಫ್ಟಿನೆಂಟ್ ಗವರ್ನರ್ ಕೂಡ ಆಪ್ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗಳನ್ನು ಸೂಕ್ತವಾಗಿಯೇ ಪರಿಶೀಲಿಸಬೇಕು ಸೂಚಿಸಿದೆ. ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್...

ಅಧಿಕಾರಿಗಳ ನೇಮಕ ವಿವಾದ: ಕೇಜ್ರಿವಾಲ್ ಹೈಕೋರ್ಟ್ ಗೆ, ಕೇಂದ್ರ ಸುಪ್ರೀಂಗೆ ಮೊರೆ

ದೆಹಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್‌ ಗೆ ಅಧಿಕಾರಗಳ ನೇಮಕ ಮತ್ತು ವರ್ಗಾವಣೆ ಮಾಡುವ ಅಧಿಕಾರ ಇದೆ ಎಂದು ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ವಿರುದ್ಧ ಆಮ್ ಆದ್ಮಿ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ. ಮತ್ತೊಂದೆಡೆ ದೆಹಲಿ ಸಚಿವ ಸಂಪುಟದ ಸದಸ್ಯರ ನೆರವು ಹಾಗೂ ಸಲಹೆಯಂತೆ ಉಪರಾಜ್ಯಪಾಲರು...

ಅಧಿಕಾರಿಗಳ ನೇಮಕ ವಿವಾದ: ಗವರ್ನರ್ ಅಧಿಕಾರದ ಬಗ್ಗೆ ಅಧಿಸೂಚನೆ ಹೊರಡಿಸಿದ ಕೇಂದ್ರ

ದೆಹಲಿ ಉಪರಾಜ್ಯಪಾಲ ನಜೀಬ್‌ ಜಂಗ್‌ ಮತ್ತು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ನಡುವೆ ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಯ ಹಕ್ಕಿಗಾಗಿ ನಡೆದಿರುವ ಜಟಾಪಟಿಯಲ್ಲಿ, ಕೇಂದ್ರ ಸರ್ಕಾರ ಅಧಿಕೃತವಾಗಿ ಜಂಗ್‌ ಅವರ ಪರವಹಿಸಿದೆ. ಶನಿವಾರ ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಪ್ರಕಟಿಸಿದ್ದು, ಪೊಲೀಸ್‌, ಸಾರ್ವಜನಿಕ...

ನಜೀಬ್ ಜಂಗ್ ಮೂಲಕ ಕೇಂದ್ರ ದೆಹಲಿ ಆಡಳಿತ ನಡೆಸಲು ಯತ್ನಿಸುತ್ತಿದೆ: ಕೇಜ್ರಿವಾಲ್

ದೆಹಲಿ ಸರ್ಕಾರದ ಮುಖ್ಯಕಾರ್ಯದರ್ಶಿ ನೇಮಕದ ಕುರಿತಂತೆ ಉಪರಾಜ್ಯಪಾಲ ನಜೀಬ್ ಜಂಗ್ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್...

ಅಧಿಕಾರಿಗಳ ನೇಮಕ, ವರ್ಗಾವಣೆ ವಿವಾದ: ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಲ್ಲ- ರಾಜನಾಥ್

ಹಿರಿಯ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ನಡುವಿನ ಸಮರ ತಾರಕಕ್ಕೇರಿದೆ. ಆಡಳಿತಾರೂಢ ಎಎಪಿ ಸರ್ಕಾರ ಕಳೆದ ನಾಲ್ಕು ದಿನಗಳಲ್ಲಿ ನೇಮಕ ಮಾಡಿದ್ದ ಅಧಿಕಾರಿಗಳ ವರ್ಗಾವಣೆಯನ್ನು ಲೆಫ್ಟಿನೆಂಟ್ ಗವರ್ನರ್ ಜಂಗ್ ಬುಧವಾರ...

ಮುಖ್ಯಕಾರ್ಯದರ್ಶಿ ನೇಮಕ ಅಧಿಕಾರ ಲೆ.ಗವರ್ನರ್ ಗೆ ಇಲ್ಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಖ್ಯಕಾರ್ಯದರ್ಶಿ ನೇಮಕ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪರಾಜ್ಯಪಾಲ ನಜೀಬ್ ಜಂಗ್ ನಡುವೆ ಜಂಗೀಕುಸ್ತಿ ತಾರಕಕ್ಕೇರಿರುವ ನಡುವೆಯೇ ಸಂವಿಧಾನದ ಪ್ರಕಾರ ಮುಖ್ಯ ಕಾರ್ಯದರ್ಶಿಯನ್ನು ನೇಮಕ ಮಾಡುವ ಅಧಿಕಾರ ಲೆಫ್ಟಿನೆಂಟ್ ಗವರ್ನರ್ ಗೆ ಇಲ್ಲ ಎಂದು ಮಾಜಿ...

ದೆಹಲಿ: ಹಂಗಾಮಿ ಮುಖ್ಯ ಕಾರ್ಯದರ್ಶಿಯಾಗಿ ಶಕುಂತಲಾ ಗಾಮ್ಲಿನ್ ನೇಮಕ

ದೆಹಲಿಗೆ ಹಂಗಾಮಿ ಮುಖ್ಯ ಕಾರ್ಯದರ್ಶಿ ನೇಮಕ ಸಂಬಂಧ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮತ್ತು ಲೆಫ್ಟಿನೆಂಟ್‌ ಗವರ್ನರ್‌ ನಜೀಬ್‌ ಜಂಗ್‌ ನಡುವಿನ ಜಟಾಪಟಿ ಮತ್ತಷ್ಟು ತೀವ್ರಗೊಂಡಿದೆ. ಉಭಯ ನಾಯಕರು ಬಹಿರಂಗವಾಗಿಯೇ ಬಲಾಬಲ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ದೆಹಲಿಯ ಹಂಗಾಮಿ ಮುಖ್ಯಕಾರ್ಯದರ್ಶಿಯಾಗಿ ಶಕುಂತಲಾ ಗಾಮ್ಲಿನ್‌ ಅವರನ್ನು ರಾಜ್ಯಪಾಲರು...

ದೆಹಲಿಯಲ್ಲಿ ಆಪ್ ಸರ್ಕಾರ-ಲೆಫ್ಟಿನೆಂಟ್‌ ಗವರ್ನರ್ ನಡುವೆ ತಿಕ್ಕಾಟ

ದೆಹಲಿಯ ಆಮ್‌ ಆದ್ಮಿ ಪಕ್ಷದ ಸರ್ಕಾರದ ತೀವ್ರ ಆಕ್ಷೇಪದ ನಡುವೆಯೇ, ದೆಹಲಿ ಸರ್ಕಾರದ ಹಂಗಾಮಿ ಮುಖ್ಯ ಕಾರ್ಯದರ್ಶಿಯನ್ನಾಗಿ, ಹಿರಿಯ ಐಎಎಸ್‌ ಅಧಿಕಾರಿ ಶಕುಂತಲಾ ಗಾಮ್ಲಿನ್‌ ಅವರನ್ನು ನೇಮಿಸಿ ಲೆಫ್ಟಿನೆಂಟ್‌ ಗವರ್ನರ್‌ ನಜೀಬ್‌ ಜಂಗ್‌ ಆದೇಶ ಹೊರಡಿಸಿದ್ದಾರೆ. ನಜೀಬ್‌ ಜಂಗ್‌ ನಡೆಯ ಬಗ್ಗೆ...

ದೆಹಲಿ ಸಿಎಂ ಆಗಿ ಅರವಿಂದ್ ಕೇಜ್ರಿವಾಲ್ 2ನೇ ಬಾರಿ ಪ್ರಮಾಣ ವಚನ ಸ್ವೀಕಾರ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನಎಯಲ್ಲಿ ಪಕ್ಷದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ 2ನೇ ಬಾರಿಗೆ ದೆಹಲಿಯ 8ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ಈಶ್ವರನ ಹೆಸರಿನಲ್ಲಿ ಪ್ರಮಾಣವಚನ...

ದೆಹಲಿ ವಿಧಾನಸಭೆ ವಿಸರ್ಜನೆಗೆ ರಾಷ್ಟ್ರಪತಿಗಳ ಒಪ್ಪಿಗೆ

ದೆಹಲಿ ಸರ್ಕಾರ ರಚನೆ ಬಗ್ಗೆ ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ವರದಿ ಸಲ್ಲಿಸಿದ್ದು ವಿಧಾನಸಭೆಯನ್ನು ವಿಸರ್ಜಿಸುವಂತೆ ಶಿಫಾರಸು ಮಾಡಿದ್ದಾರೆ. ಸರ್ಕಾರ ರಚನೆ ಸಂಬಂಧ ನ.3ರಂದು ನಜೀಬ್ ಜಂಗ್ ಅವರು ಎಲ್ಲಾ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿದ್ದರು....

ದೆಹಲಿ ವಿಧಾನಸಭೆ ವಿಸರ್ಜನೆಗೆ ಸಚಿವ ಸಂಪುಟ ಅಸ್ತು, ಫೆಬ್ರವರಿಯಲ್ಲಿ ಚುನಾವಣೆ ಸಾಧ್ಯತೆ

'ದೆಹಲಿ' ವಿಧಾನಸಭೆ ವಿಸರ್ಜನೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. 2015ಫೆಬ್ರವರಿ ವೇಳೆಗೆ ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಸರ್ಕಾರ ರಚನೆ ಮಾಡಲು ಬಿಜೆಪಿ ನಿರಾಕರಿಸಿದ ಕಾರಣ ವಿಧಾನಸಭೆ ವಿಸರ್ಜಿಸುವಂತೆ ರಾಜ್ಯಪಾಲ ನಜೀಬ್ ಜಂಗ್ ಶಿಫಾರಸ್ಸು...

ದೆಹಲಿಯಲ್ಲಿ ಅಲ್ಪಮತ ಸರ್ಕಾರ ರಚನೆ ಮಾಡುವುದಿಲ್ಲ: ಬಿಜೆಪಿ ಸ್ಪಷ್ಟನೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅತಿ ಹೆಚ್ಚು ಶಾಸಕರ ಬಲ ಹೊಂದಿರುವ ಬಿಜೆಪಿ ಅಲ್ಪಮತ ಸರ್ಕಾರ ರಚನೆ ಮಾಡುವುದಿಲ್ಲ ಎಂದು ಲೆಫ್ಟಿನೆಂಟ್ ಗೌರ್ನರ್ ನಜೀಂ ಜಂಗ್ ಗೆ ಸ್ಪಷ್ಟಪಡಿಸಿದೆ. ದೆಹಲಿಯಲ್ಲಿ ಸರ್ಕಾರ ರಚನೆ ಮಾಡುವ ಸಂಬಂಧ ನ.3ರಂದು ರಾಜ್ಯಪಾಲ ನಜೀಬ್ ಜಂಗ್ ಅವರು...

ದೆಹಲಿಯಲ್ಲಿ ಅಲ್ಪಮತದ ಸರ್ಕಾರ ರಚನೆ ಮಾಡಬಹುದು: ಸುಪ್ರೀಂ

ಅತಂತ್ರ ವಿಧಾನಸಭೆಯಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಥಮಬಾರಿಗೆ ಅಲ್ಪ ಮತದ ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ. ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್,...

ದೆಹಲಿಯಲ್ಲಿ ಸರ್ಕಾರ ರಚನೆ ಸಾಧ್ಯತೆ: ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಬಹುದು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೆ ಸೂಚನೆ ನೀಡಿದ್ದಾರೆ. ಬಿಜೆಪಿ ಸರ್ಕಾರ ರಚನೆಗೆ ರಾಷ್ಟ್ರಪತಿ ಸೂಚನೆ ಹಿನ್ನಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಸರ್ಕಾರ ರಚನೆಗೆ ಬಿಜೆಪಿಗೆ ಆಹ್ವಾನ ನೀಡುವ ಸಾಧ್ಯತೆಯಿದೆ. ಈ...

ದೆಹಲಿ ರಾಜ್ಯಪಾಲರ ವಿರುದ್ಧ ಕೇಜ್ರಿವಾಲ್ ಆರೋಪ

'ಆಮ್ ಆದ್ಮಿ ಪಕ್ಷ'ದ ನಾಯಕ ಅರವಿಂದ್ ಕೇಜ್ರಿವಾಲ್ ದೆಹಲಿ ರಾಜ್ಯಪಾಲರ ಮೇಲೆ ಆರೋಪ ಮಾಡಿದ್ದಾರೆ. ಪ್ರವಾಹ ಪರಿಸ್ಥಿತಿಯಲ್ಲಿರುವ ಜಮ್ಮು-ಕಾಶ್ಮೀರಕ್ಕೆ ಸಹಾಯ ಧನ ಕಳಿಸದಂತೆ ತಮ್ಮ ಪಕ್ಷ ಶಾಸಕರನ್ನು ದೆಹಲಿ ರಾಜ್ಯಪಾಲ ನಜೀಬ್ ಜಂಗ್ ತಡೆಯುತ್ತಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ....

ಆಮ್ ಆದ್ಮಿ ಪಕ್ಷದಿಂದ ಲೆಫ್ಟಿನೆಂಟ್ ಗವರ್ನರ್ ಭೇಟಿ

ದೆಹಲಿಯಲ್ಲಿ ಸರ್ಕಾರ ರಚಿಸಲು ಬಿಜೆಪಿ ನಾಯಕರು ಕಸರತ್ತು ನಡೆಸುತ್ತಿರುವ ಹಿನ್ನಲೆಯಲ್ಲಿ ಅದನ್ನು ತಡೆಯಲು ಮುಂದಾಗಿರುವ ಆಮ್ ಆದ್ಮಿ ಪಕ್ಷದ ನಾಯರು, ಲೆಫ್ಟಿನೆಂಟ್ ಗವರ್ನರ್ ಭೇಟಿಯಾಗಿದ್ದಾರೆ. ಎ.ಎ.ಪಿ ನಾಯಕ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರನ್ನು ಭೇಟಿಯಾಗಿ, ದೆಹಲಿ...

ಎ.ಎ.ಪಿಯಿಂದ ಸೆ.10ರಂದು ಲೆಫ್ಟಿನೆಂಟ್ ಗವರ್ನರ್ ಭೇಟಿ

ದೆಹಲಿಯಲ್ಲಿ ಸರ್ಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಸೆ.10ರಂದು ಲೆಫ್ಟಿನೆಂಟ್ ಗವರ್ನರ್ ನಜೀಮ್ ಜಂಗ್ ಅವರನ್ನು ಭೇಟಿ ಮಾಡುವುದಾಗಿ ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಗಾಜಿಯಾಬಾದ್ ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ಸರ್ಕಾರ ರಚಿಸಲು ಬಿಜೆಪಿ ಕಸರತ್ತು ನಡೆಸಿದ್ದು,...

ದೆಹಲಿಯಲ್ಲಿ ಸರ್ಕಾರ ರಚನೆಗೆ ಬಿಜೆಪಿ ಕಸರತ್ತು: ರಾಷ್ಟ್ರಪತಿಗೆ ಪತ್ರ

ದೆಹಲಿಯಲ್ಲಿ ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ದೆಹಲಿಯಲ್ಲಿ ಸರ್ಕಾರ ರಚನೆಗೆ ಬಿಜೆಪಿ ಮತ್ತೆ ಕಸರತ್ತು ನಡೆಸಿದೆ. ಕೇಂದ್ರ ಗೃಹ ಇಲಾಖೆ ಹಾಗೂ ರಾಷ್ಟ್ರತಿಗಳಿಗೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited