Untitled Document
Sign Up | Login    
Dynamic website and Portals
  

Related News

ಕಾವೇರಿ ವಿವಾದ: ಮಾಜಿ ಪ್ರಧಾನಿ ದೇವೇಗೌಡರಿಂದ ಉಪವಾಸ ಸತ್ಯಾಗ್ರಹ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಮತ್ತೆ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕುಳಿತು ಉಪವಾಸ ಸತ್ಯಾಗ್ರಹ ಆರಂಭಿಸಿರುವ ದೇವೇಗೌಡರಿಗೆ ಪರಿಷತ್ ಸದಸ್ಯ ಟಿಎ...

ಸಿಂಧೂ ನದಿ ಒಪ್ಪಂದ ವಿಚಾರದಲ್ಲಿ ಪಾಕಿಸ್ತಾನಕ್ಕೆ ಕಠಿಣ ಸಂದೇಶ ರವಾನಿಸಿದ ಭಾರತ

ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿರುವ ಭಾರತ ಸಿಂಧೂ ನದಿ ಒಪ್ಪಂದದಿಂದ ಹಿಂದೆಸರಿಯಲು ನಿರ್ಧರಿಸಿದ್ದು, ಸಿಂಧು, ಛೇನಾಬ್ ಮತ್ತು ಝೇಲಂ ನದಿ ನೀರಿನ ಗರಿಷ್ಠ ಬಳಕೆಗೆ ತೀರ್ಮಾನ ಕೈಗೊಂಡಿದೆ. ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 18...

ಕಾವೇರಿ ವಿವಾದ: ಎಸ್.ಎಂ.ಕೃಷ್ಣ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಮಾತನಾಡಿದ ಎಸ್.ಎಂ ಕೃಷ್ಣ, ಕಾನೂನು ಅನನುಕೂಲವಾದಾಗ ಅದರ ಉಲ್ಲಂಘನೆಯೇ ಧರ್ಮ. ರಾಜ್ಯದಲ್ಲಿ ಕುಡಿಯುವ ನೀರಿಗೆ...

ಕಾವೇರಿ ವಿವಾದ: ಸುಪ್ರೀಂ ನಲ್ಲಿ ರಾಜ್ಯಕ್ಕೆ ಹಿನ್ನಡೆ: ಸೆ.27ರವರೆಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚನೆ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ಅನ್ಯಾಯವಾಗಿದ್ದು, ತಮಿಳುನಾಡಿಗೆ ಸೆ.21ರಿಂದ 27ರವರೆಗೆ ಪ್ರತಿದಿನ ಆರು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಮೂಲಕ ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ಮೇಲುಸ್ತುವಾರಿ...

ತಮಿಳುನಾಡು ಬಂದ್: ವ್ಯಾಪಕ ಭದ್ರತೆ

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ನಡೆದ ಪ್ರತಿಭಟನೆ ಖಂಡಿಸಿ, ತಮಿಳುನಾಡಿನಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿದೆ. ಕರ್ನಾಟಕದಲ್ಲಿ ನಡೆದ ಹಿಂಸಾಚಾರ ಖಂಡಿಸಿ ಹಾಗೂ ಜಲ ವಿವಾದಕ್ಕೆ ದೀರ್ಘಾವಧಿ ಪರಿಹಾರ ಹುಡುಕಲು ಆಗ್ರಹಿಸಿ ನಡೆಸುತ್ತಿರುವ ತಮಿಳುನಾಡು ಬಂದ್ ಗೆ ಮಿಶ್ರ...

ಹಿಂಸಾಚಾರವಾಗದಂತೆ ನೋಡಿಕೊಳ್ಳುವುದು ರಾಜ್ಯಗಳ ಜವಾಬ್ದಾರಿ: ಸುಪ್ರೀಂ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ಜನತೆ ಕಾನೂನು ಕೈಗೆತ್ತಿಕೊಳ್ಳದಂತೆ ನೋಡಿಕೊಳ್ಳುವುದು ಸರ್ಕಾರಗಳ ಜವಾಬ್ದಾರಿ ಎಂದು ಹೇಳಿದೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಉಭಯರಾಜ್ಯಗಳಲ್ಲಿ ಉಂಟಾದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ...

ಕಾವೇರಿ ಗಲಭೆ: ಬೆಂಗಳೂರಿನಲ್ಲಿ 15 ಕಡೆ ಕರ್ಫ್ಯೂ ಜಾರಿ

ತಮಿಳುನಾಡಿಗೆ ಸೆ.20ರವರೆಗೆ ನಿತ್ಯ 12ಸಾವಿರ ಕ್ಯೂಸೆಕ್‌ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿನ ವಿರುದ್ಧ ಮತ್ತು ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ರಾಜಧಾನಿ ಬೆಂಗಳೂರು ಸೇರಿದಂತೆ ಕಾವೇರಿ ಕಣಿವೆ ಪ್ರದೇಶ ಹೊತ್ತಿ...

ಕಾವೇರಿ ವಿವಾದ: ಹೈಕಮಾಂಡ್ ಗೆ ಸಿಎಂ ಮಾಹಿತಿ

ಕಾವೇರಿ ನದಿ ನೀರು ವಿವಾದದ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ರಾಜ್ಯದಲ್ಲಿ ನಡೆದಿರುವ ಬೆಳವಣಿಗೆಗಳು ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ...

ಕಾವೇರಿ ಜಲ ವಿವಾದ: ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಉಭಯ ರಾಜ್ಯಗಳಿಗೆ ಪ್ರಧಾನಿ ಮನವಿ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಉಂಟಾಗಿರುವ ಹಿಂಸಾಚಾರದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಬೆಳವಣಿಗೆಯಿಂದ ವೈಯಕ್ತಿಕವಾಗಿ ತುಂಬಾ ನೋವುಂಟಾಗಿದೆ ಎಂದು ತಿಳಿಸಿದ್ದಾರೆ. ಕಾವೇರಿ ಗಲಭೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ವ್ಯಾಪಕ ಹಿಂಸಾಚಾರ ಭುಗಿಲೆದ್ದಿದ್ದು, ಪ್ರಕ್ಷುಬ್ದ ವಾತಾವರಣ...

ಕಾವೇರಿ ವಿವಾದ: ಬೆಂಗಳೂರು ಉದ್ವಿಗ್ನ; ನಿಷೇಧಾಜ್ಞೆ ಜಾರಿ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀ ಕೋರ್ಟ್ ಆದೇಶ ಖಂಡಿಸಿ ರಾಜ್ಯದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದೆ.ರಾಜಧಾನಿ ಬೆಂಗಳೂರಿನಾದ್ಯಂತ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿರುವ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಮತ್ತು ತಮಿಳರು ಹೆಚ್ಚಾಗಿ ಇರುವ ಪ್ರದೇಶಗಳಲ್ಲಿ...

ಸೆ.20ರವರೆಗೆ ಪ್ರತಿದಿನ ತಮಿಳುನಾಡಿಗೆ 12 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಆದೇಶ

ತಮಿಳುನಾಡಿಗೆ ಪ್ರತಿದಿನ 12 ಕ್ಯೂಸೆಕ್ ನೀರಿನಂತೆ ಸೆ.20ರವರೆಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಮೂಲಕ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ರಾಜ್ಯದಲ್ಲಿ ಪ್ರತಿಭಟನೆ ಮತ್ತೆ ಭುಗಿಲೇಳಲಿದೆ. ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನು ಪುನರ್ ಪರಿಶೀಲಿಸುವಂತೆ ಕರ್ನಾಟಕ ಸರ್ಕಾರ...

ಕಾವೇರಿ ವಿವಾದ: ಸುಪ್ರೀಂ ಸೂಚನೆ ಆದೇಶ ಖಂಡಿಸಿ ಭುಗಿಲೆದ್ದ ಪ್ರತಿಭಟನೆ

ಕಾವೇರಿ ನದಿ ನೀರಿನ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿರುವುದರಿಂದ ಒಂದೆಡೆ ಜನತೆ ಬೇಸರಗೊಂಡಿದ್ದರೆ ಮತ್ತೊಂದೆಡೆ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಲಾಗಿರುವುದರಿಂದ ರಾಜ್ಯದಲ್ಲಿ ಕನ್ನಡಿಗರ ಆಕ್ರೋಶ ಭುಗಿಲೆದ್ದಿದೆ. ಬೆಂಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ಬೆಳಗಾವಿ,...

ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರವೇ ಕಾರಣ: ಬಿ.ಎಸ್.ಯಡಿಯೂರಪ್ಪ

ರೈತರು ಸಂಕಷ್ಟಕ್ಕೆ ಸಿಲುಕಲು ರಾಜ್ಯ ಸರ್ಕಾರವೇ ನೇರ ಕಾರಣ.ಬೆಳೆನಷ್ಟ ಉಂಟಾಗಿರುವ ರೈತರಿಗೆ ಎಕರೆಗೆ ಕೂಡಲೇ 25 ಸಾವಿರ ರೂ. ಸಹಾಯಧನ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ. ಕವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ...

ಕಾವೇರಿ ವಿವಾದ: ಭುಗಿಲೆದ್ದ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಟ್ಟಿರುವುದನ್ನು ಖಂಡಿಸಿ ಕರ್ನಾಟಕದಲ್ಲಿ ಬಂದ್‌ ಆಚರಿಸಲಾಗುತ್ತಿದ್ದು, ಪ್ರತಿಭಟನೆಗಳು ತೀವ್ರಸ್ವರೂಪ ಪಡೆದುಕೊಂಡಿದ್ದು, ಮೂವರು ಹೋರಾಟಗಾರರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾರ್ಯಕರ್ತನೊಬ್ಬ ಹೊಟ್ಟೆಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾಗ ಏಕಾಏಕಿ...

ಕಾವೇರಿ ವಿವಾದ: ರೈತರು ಆತಂಕಪಡುವುದು ಬೇಡ- ಸಿಎಂ ಸಿದ್ದರಾಮಯ್ಯ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲಾಗುತ್ತಿದ್ದು, ಈ ಬಗ್ಗೆ ರಾಜ್ಯದ ಜನತೆ ಆತಂಕಪಡಬೇಕಾಗಿಲ್ಲ. ರೈತರ ಬೆಳೆಗಳಿಗೆ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಬೆಂಗಳೂರು-ಮಂಡ್ಯ-ಮೈಸೂರು ಹಾಗೂ...

ತಮಿಳುನಾಡಿಗೆ ಹರಿದ ಕಾವೇರಿ ನೀರು: ಭುಗಿಲೆದ್ದ ಪ್ರತಿಭಟನೆ

ಸುಪ್ರೀಂ ಕೋರ್ಟ್ ಆದೇಶ ಹಿನ್ನಲೆಯಲ್ಲಿ ಹಾಗೂ ಸರ್ವಪಕ್ಷ ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರದಂತೆ ರಾತ್ರಿಯಿಂದಲೇ ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಬಿಡಲು ಆರಂಭಿಸಿದೆ. ಕೆಆರ್ ಎಸ್ ನಿಂದ ನಿನ್ನೆ ರಾತ್ರಿ ಸುಮಾರು 11 ಸಾವಿರ ಕ್ಯೂಸೆಕ್ ನೀರು ಹರಿದಿದ್ದು, ಕಬಿನಿ ಜಲಾಶಯದಿಂದ...

ಕಾವೇರಿ ವಿವಾದ: ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್

ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ. ಮಂಡ್ಯದ ಮಾರ್ಕೆಟ್ ಬೀದಿಯಲ್ಲಿ ಪ್ರತಿಭಟನಾಕಾರರು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪರಿಸ್ಥಿತಿ...

ಕಾವೇರಿ ನೀರು ಹಂಚಿಕೆ ವಿವಾದ: ಶಾಸಕರು ಮತ್ತು ಸಂಸದರ ಸಭೆ ಕರೆದ ಸಿಎಂ

ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಾಸಕ ಮತ್ತು ಸಂಸದರ ಸಭೆ ಕರೆದಿದ್ದಾರೆ. ತಮಿಳುನಾಡಿಗೆ 15,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿದ...

ಕಾವೇರಿ ವಿವಾದ: ಸುಪ್ರೀಂ ಸೂಚನೆಗೆ ಹೆಚ್.ಡಿ.ಡಿ ಅಸಮಾಧಾನ; ಶಾಂತಿಯುತ ಪ್ರತಿಭಟನೆಗೆ ಸಲಹೆ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ಶಾಂತಿಯುತ ಹೋರಾಟ ನಡೆಸುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾವೇರಿ ಜಲಾನಯನ ಭಾಗದಲ್ಲಿ...

ತಮಿಳುನಾಡಿಗೆ 15,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಆದೇಶ

ತಮಿಳುನಾಡಿಗೆ 10 ದಿನಗಳ ಕಾಲ 15,000 ಕ್ಯೂಸೆಕ್ (೧.೨೯ಟಿಎಂಸಿ) ನೀರು ಬಿದಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ...

ಜಲ ವಿವಾದ: ಕರ್ನಾಟಕ-ತಮಿಳುನಾಡಿನಲ್ಲಿ ಕಾವೇರಿದ ಪ್ರತಿಭಟನೆ

ತಮಿಳುನಾಡಿನ ಸಾಂಬಾ ಬೆಳೆಗೆ ಕಾವೇರಿ ನೀರು ಬಿಡುವಂತೆ ಆಗ್ರಹಿಸಿ ತಮಿಳುನಾಡು ರೈತರು ಬಂದ್ ಕರೆ ನೀಡಿದ್ದು, ರೈತರು ತಮಿಳುನಾಡಿನಾದ್ಯಂತ ತೀವ್ರವಾಗಿ ಪ್ರತಿಭಟನೆ ನಡೆಸುತ್ತಿವೆ. ಕಾವೇರಿ ನದಿಯಲ್ಲಿ 50 ಟಿಎಂಸಿಗಿಂತಲೂ ನೀರು ಕಡಿಮೆಯಿದ್ದು, ಕರ್ನಾಟಕದ ಜನರಿಗೇ ಕುಡಿಯುವುದಕ್ಕೆ 40 ಟಿಎಂಸಿ ನೀರಿನ ಅಗತ್ಯವಿದೆ. ರಾಜ್ಯದಲ್ಲಿ...

ಕಾವೇರಿ ವಿವಾದ: ಸುಪ್ರೀಂ ಕೋರ್ಟ್ ಗೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಡಲು ನಿರ್ಧಾರ

ಕಾವೇರಿ ಜಲಾನಯನ ಪ್ರದೇಶದಲ್ಲಿ ಉಂಟಾಗಿರುವ ಮಳೆಯ ಅಭಾವ ಹಾಗೂ ನೀರಿನ ಕೊರತೆಯ ವಾಸ್ತವ ಚಿತ್ರಣವನ್ನು ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಲು ಸರ್ವಪಕ್ಷದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವ ಪಕ್ಷಸಭೆಯಲ್ಲಿ,...

ಸಧ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಸಿಎಂ

ರಾಜ್ಯದ ಜಲಾಶಯಗಳಲ್ಲಿ ನೀರಿನ ಕೊರತೆ ಇರುವುದರಿಂದ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮಿಳುನಾಡು ನಿಯೋಗಕ್ಕೆ ಸ್ಪಷ್ಟವಾಗಿ ತಿಳಿಸಿದ್ದಾರೆ. ತಮಿಳುನಾಡಿನ ಮಾಜಿ ಸಂಸದ ಕೆ.ಪಿ.ರಾಮಲಿಂಗಂ ಹಾಗೂ ನೀರಾವರಿ ರಕ್ಷಣಾ ಸಮಿತಿಯ ಪದಾಧಿಕಾರಿಗಳು ಬೆಳಗ್ಗೆ ಅಧಿಕೃತ ನಿವಾಸ ಕಾವೇರಿಯಲ್ಲಿ...

ಮಹದಾಯಿ ವಿಚಾರ: ವಕೀಲ ನಾರಿಮನ್ ಜತೆ ಚರ್ಚಿಸಲು ಸರ್ವಪಕ್ಷ ಸಭೆ ನಿರ್ಧಾರ

ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯಾಧಿಕರಣ ನೀಡಿರುವ ಮಧ್ಯಂತರ ತೀರ್ಪಿನ ಸಾಧಕ-ಬಾಧಕಗಳ ಬಗ್ಗೆ ಹಿರಿಯ ವಕೀಲ ಎಫ್.ಎಸ್.ನಾರಿಮನ್ ಹಾಗೂ ಅವರ ಕಾನೂನು ತಂಡದೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ...

ಮುಂಬೈ-ಗೋವಾ ಹೆದ್ದಾರಿ ಸೇತುವೆ ಕುಸಿತ: 14 ಶವಗಳ ಪತ್ತೆ

ಮುಂಬೈ-ಗೋವಾ ಹೆದ್ದಾರಿಯಲ್ಲಿನ ಬ್ರಿಟಿಷ್ ಕಾಲದಲ್ಲಿ ನಿರ್ವಿುಸಲಾಗಿದ್ದ ಹಳೇ ಸೇತುವೆ ಸಾವಿತ್ರಿ ನದಿಯ ಪ್ರವಾಹಕ್ಕೆ ಸಿಲುಕಿ ಕುಸಿದು ಕೊಚ್ಚಿ ಹೋದ ಬಸ್, ಕಾರು, ಜನರಿಗಾಗಿ ಶೋಧಕಾರ್ಯ ಮುಂದುವರೆದಿದೆ. ಎನ್​ಡಿಆರ್​ಎಫ್, ಪೊಲೀಸ್ ಮತ್ತು ಅಗ್ನಿಶಾಮಕ ಪಡೆಯೊಂದಿಗೆ ಸ್ಥಳೀಯ ಈಜುಗಾರರು ಕೂಡಾ ಶೋಧ ಕಾರ್ಯಕ್ಕೆ ಕೈಜೋಡಿಸಿದ್ದಾರೆ. ...

ಪಾಕ್ ಸೇರುವ ನದಿಗಳನ್ನು ಭಾರತದಿಂದ ಬೇರ್ಪಡಿಸುವುದಾಗಿ ಘೋಷಿಸಿದ ಹಫೀಜ್ ಸಯೀದ್

ಭಾರತದ ವಿರುದ್ಧ ಜಲಸಮರ ಸಾರುವುದಾಗಿ ಜಮಾತ್ ಉದ್-ದವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಘೋಷಿಸಿದ್ದಾನೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸಿಯಾಲ್ ​ಕೋಟ್​ನಲ್ಲಿ ನಡೆದ ಜೆಯುಡಿ ಸಂಘಟನೆಯ ಬಹಿರಂಗ ಸಭೆಯಲ್ಲಿ ಮಾತನಾಡಿದ ಸಯೀದ್, ಭಾರತದಲ್ಲಿ ಉಗಮವಾಗಿ ಪಾಕ್ ಸೇರುವ ನದಿಗಳನ್ನು ಮತ್ತು...

ಧರ್ಮಸ್ಥಳ ಲಕ್ಷದೀಪೋತ್ಸವ : ಕೆರೆಕಟ್ಟೆ ಉತ್ಸವ

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಸೋಮವಾರ ರಾತ್ರಿ ಕೆರೆಕಟ್ಟೆ ಉತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಭಕ್ತಾದಿಗಳು ಉತ್ಸವವನ್ನು ವೀಕ್ಷಿಸಿ ಪುಣ್ಯಭಾಗಿಗಳಾದರು. ಹೈಸ್ಕೂಲ್ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಆಯೋಜಿಸಿದ್ದು ಕೇತ್ರಕ್ಕೆ ಬಂದ ಭಕ್ತಾದಿಗಳು ವಿವಿಧ ಮಳಿಗೆಗಳಿಗೆ ಭೇಟಿ ನೀಡಿ ತಮ್ಮ ಜ್ಞಾನ ಕ್ಷಿತಿಜವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ....

ಕರಾವಳಿಯಲ್ಲಿ ಭಾರೀ ಮಳೆಃ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ

ಕರಾವಳಿ ಪ್ರದೇಶದಲ್ಲಿ ಭಾನುವಾರ ಸುರಿತ ಭಾರೀ ಮಳೆಯಿಂದ ಕೆಲವೆಡೆ ಹಾನಿ ಸಂಭವಿಸಿದೆ. ಭಾರೀ ಮಳೆಯ ಕಾರಣದಿಂದ ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ. ವಿವಿಧೆಡೆಯಲ್ಲಿ ಅಂಗಡಿ, ಮನೆಗಳಿಗೆ ನೀರು ನುಗ್ಗಿದೆ. ಹಲವಾರಿ ಸೇತುವೆಗಳು ಮುಳುಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ....

ಪ್ರಧಾನಿ ಮೋದಿ ಒಬ್ಬ ಮಹಾಪುರುಷ: ಉಮಾ ಭಾರತಿ

ಸಾವಿರಾರು ವರ್ಷಗಳಿಂದ ಇರುವ ಭಾರತೀಯರ ಸಮಸ್ಯೆಗಳನ್ನು ಪರಿಹರಿಸಲು ಬಂದಿರುವ ನರೇಂದ್ರ ಮೋದಿ ಒಬ್ಬ ಮಹಾಪುರುಷ ಎಂದು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಪ್ರಧಾನಿಯನ್ನು ಹಾಡಿಹೊಗಳಿದ್ದಾರೆ. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೈಪುರದಲ್ಲಿ ಆಯೋಜಿಸಿದ್ದ ಜಲ ಕ್ರಾಂತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ...

ಗಂಗಾ ನದಿ ವಿಶ್ವ ಪಾರಂಪರಿಕ ತಾಣವಾಗಲಿ: ಪರಿಸರವಾದಿಗಳ ಆಗ್ರಹ

'ಗಂಗಾ ನದಿ'ಯನ್ನು ವಿಶ್ವ ಪಾರಂಪರಿಕ ತಾಣವೆಂದು ಘೋಷಣೆ ಮಾಡಬೇಕೆಂದು ಪರಿಸರವಾದಿಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಗಂಗಾ ನದಿ ಶುದ್ಧೀಕರಣ ಕಾರ್ಯದಲ್ಲಿ ಸಹಕರಿಸುತ್ತಿರುವ ಖ್ಯಾತ ಪರಿಸರವಾದಿಗಳ ಗುಂಪು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದೆ. ಗಂಗಾ ನದಿಯನ್ನು ವಿಶ್ವ ಪಾರಂಪರಿಕ ತಾಣವೆಂದು ಘೋಷಿಸಲು...

ಗುಜರಾತ್‌ ನಲ್ಲಿ ದೇಶದ ಮೊದಲ ಸ್ಮಾರ್ಟ್‌ ಸಿಟಿ

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ 100 ಸ್ಮಾರ್ಟ್‌ ಸಿಟಿ ಯೋಜನೆಯನ್ವಯ ದೇಶದ ಮೊದಲ ಸ್ಮಾರ್ಟ್‌ ಸಿಟಿಯೊಂದು ಮೋದಿ ತವರು ರಾಜ್ಯ ಗುಜರಾತ್‌ ನಲ್ಲಿ ತಲೆಯೆತ್ತುತ್ತಿದೆ. ಸಾಬರಮತಿ ನದಿ ದಂಡೆಯ ಗಾಂಧಿನಗರದ ಹೊರವಲಯದಲ್ಲಿ ಇದು ತಲೆಯೆತ್ತುತ್ತಿದ್ದು, ಮುಂದಿನ ಸ್ಮಾರ್ಟ್‌ ಸಿಟಿಗಳಿಗೆ ಮಾದರಿಯೆನ್ನಿಸಿಕೊಳ್ಳುತ್ತದೆ ಎಂದು...

ದಾಖಲೆಯ ಮೊತ್ತಕ್ಕೆ ಹರಾಜಾದ ಪ್ರಧಾನಿ ಮೋದಿ ಸೂಟ್

ಒಂದು ಸೂಟ್ ಗೆ ನಾಲ್ಕು ಕೋಟಿ ರೂಪಾಯಿ ? ಹೌದು! ಪ್ರಧಾನಿ ನರೇಂದ್ರ ಮೋದಿ ಗಣರಾಜ್ಯೋತ್ಸವದಂದು ತೊಟ್ಟಿದ್ದ ಸೂಟ್ ದಾಖಲೆ ಬೆಲೆಗೆ ಹರಾಜಾಗಿದೆ. ಗುಜರಾತ್ ನ ವಜ್ರ ವ್ಯಾಪಾರಿ ಲಾಲ್ ಜಿ ಎಂಬುವವರು 4.31ಕೋಟಿ ರೂಪಾಯಿ ಬೆಲೆಗೆ ಸೂಟನ್ನು ಖರೀದಿಸಿದ್ದಾರೆ. 11...

ನರೇಂದ್ರ ಮೋದಿ ಸರ್ಕಾರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಿಲ್ಲ: ಪೇಜಾವರ ಶ್ರೀ

ಪ್ರಧಾನಿ ನರೇಂದ್ರ ಮೋದಿ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಿಲ್ಲ ಎಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಪೇಜಾವರ ಶ್ರೀಗಳು, ಪ್ರಧಾನಿ ನರೇಂದ್ರ ಮೋದಿ ಅವರು ಜನರ ನಿರೀಕ್ಷೆಗೆ ತಕ್ಕಂತೆ...

ಗಂಗಾ ನದಿಯ ಎರಡು ಘಾಟ್ ಗಳಲ್ಲಿ ವೈಫೈ ಸೌಲಭ್ಯ

ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸುವ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿರುವ ಪವಿತ್ರ ಗಂಗಾ ನದಿಗೆ ಈಗ ಹೈಟೆಕ್ ಸ್ಪರ್ಷ ನೀಡಲಾಗಿದೆ. ಗಂಗಾ ನದಿಯ ಶೀತಲ್ ಹಾಗೂ ದಶ್ವಾಶ್ ಮೇಘ್ ಎಂಬ ಎರಡು ಘಾಟ್ ಗಳಿಗೆ ವೈಫೈ ಸೌಲಭ್ಯ ಕಲ್ಪಿಸಲಾಗಿದೆ. ಇದೇ ಪ್ರಥಮ...

ಗಂಗಾನದಿ ಶುದ್ಧಿಕರಣ ವಿಳಂಬ: ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

ಗಂಗಾನದಿ ಶುದ್ಥಿಕರಣ ನಿಧಾನಗತಿಯಲ್ಲಿ ಸಾಗುತ್ತಿರುವ ಕುರಿತು ಸುಪ್ರೀಂಕೋರ್ಟ್ ಮತ್ತೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಗಂಗಾನದಿ ಶುದ್ಧಿಕರಣ ಕ್ರಿಯಾ ಯೋಜನೆ ಮಂದಗತಿಯಲ್ಲಿ ಸಾಗುತ್ತಿದ್ದು, ಇದೇ ಆಡಳಿತಾವಧಿಯಲ್ಲಿ ಮುಗಿಸುತ್ತೀರಾ ಅಥವಾ ಮುಂದಿನ ಆಡಳಿತಾವಧಿಗೂ ತೆಗೆದುಕೊಂಡು ಹೋಗುತ್ತೀರಾ ಎಂದು ಕೇಂದ್ರ ಸರ್ಕಾರವನ್ನು ಸುಪ್ರೀಂಕೋರ್ಟ್ ಪ್ರಶ್ನಿಮಾಡಿದೆ. ಕಳೆದ 30...

ಗಂಗಾ ನದಿಯಲ್ಲಿ 100ಕ್ಕೂ ಅಧಿಕ ಶವಗಳು ಪತ್ತೆ

ಪುಣ್ಯ ನದಿಗಳಲ್ಲೊಂದಾಗಿರುವ ಗಂಗಾ ನದಿಯಲ್ಲಿ 100ಕ್ಕೂ ಹೆಚ್ಚು ಮಾನವ ಶವಗಳು ಪತ್ತೆಯಾಗಿರುವುದು ಅಚ್ಚರಿಗೆ ಕಾರಣವಾಗಿದೆ. ಕಾನ್ಪೂರ ಯುನಾವೋ ಸಮೀಪದ ಪರಿಯಾರ್ ಘಾಟ್ ಗಂಗಾ ನದಿಯಲ್ಲಿ 108ಕ್ಕೂ ಅಧಿಕ ಶವಗಳು ಪತ್ತೆಯಾಗಿದ್ದು, ಸ್ಥಳೀಯರು ಈ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳು...

ಗಂಗಾ ನದಿ ಗ್ಯಾಲರಿ ರೀತಿ ಕಾವೇರಿ ನದಿ ಗ್ಯಾಲರಿ: ದೇಶಪಾಂಡೆ

ಉತ್ತರ ಪ್ರದೇಶದ ಅಲಹಾಬಾದ್‌ನಲ್ಲಿರುವ 'ಗಂಗಾ ನದಿ ಗ್ಯಾಲರಿ' ಮತ್ತು ಅಸ್ಸಾಂನ 'ಬ್ರಹ್ಮಪುತ್ರಾ ನದಿ ಗ್ಯಾಲರಿ' ಮಾದರಿಯಲ್ಲಿ ಮೈಸೂರು ವಿವಿ ಆವರಣದಲ್ಲಿ ಸುಮಾರು 2.5 ಕೋಟಿ ರೂ. ವೆಚ್ಚದಲ್ಲಿ 'ಕಾವೇರಿ ನದಿ ಗ್ಯಾಲರಿ' ನಿರ್ಮಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ...

ಚೀನಾದಿಂದ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಜಲವಿದ್ಯುತ್ ಅಣೆಕಟ್ಟು ನಿರ್ಮಾಣ

ಭಾರತದ ತೀವ್ರ ವಿರೋಧದ ನಡುವೆಯೂ ಚೀನಾ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಜಲವಿದ್ಯುತ್ ಅಣೆಕಟ್ಟು ನಿರ್ಮಾಣ ಮಾಡಿದ್ದು, ಅಣೆಕಟ್ಟು ಪೂರ್ಣಗೊಂಡಿದೆ ಎಂದು ಘೋಷಿಸಿದೆ. ಟಿಬೆಟ್‌ನಲ್ಲಿ ನಿರ್ಮಾಣ ಮಾಡಲಾಗುತ್ತಿದ್ದ ಜಲವಿದ್ಯುತ್ ಅಣೆಕಟ್ಟು ಪೂರ್ಣಗೊಂಡಿದ್ದು, ಅಣೆಕಟ್ಟಿಗೆ ಯಾರ್ಲಾಂಗ್ ಜಂಗ್ಬೋ ಎಂದು ಹೆಸರಿಡಲಾಗಿದೆ. ಚೀನಾ ನಿರ್ಮಿಸಿರುವ ಅಣೆಕಟ್ಟಿನಿಂದಾಗಿ ಭಾರತ ಮತ್ತು...

ಕೃಷ್ಣಾನದಿ ನೀರು ಹಂಚಿಕೆ ವಿಚಾರ: ಚಂದ್ರಬಾಬು ನಾಯ್ಡುರಿಂದ ಸಿದ್ದರಾಮಯ್ಯ ಭೇಟಿ

ಕೃಷ್ಣಾನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಮಾಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ಚಂದ್ರಬಾಬು ನಾಯ್ಡು, ನೀರು ಹಂಚಿಕೆ, ನಾಲೆ ಆಧುನಿಕರಣ ಮೊದಲಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ...

ಗಂಗಾ ನದಿ ತಟದಲ್ಲಿ ಪ್ರಧಾನಿ ಮೋದಿಯಿಂದ ಸ್ವಚ್ಛತಾ ಕಾರ್ಯ

ಎರಡು ದಿನಗಳ ವಾರಾಣಸಿ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಬೆಳ್ಳಂ ಬೆಳಿಗ್ಗೆ ಗಂಗಾ ನದಿ ತಟದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ವಾರಾಣಸಿಯಲ್ಲಿ ಗಂಗಾ ನದಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಗಂಗಾ ನದಿಗೆ ಆರತಿ ನೆರವೇರಿಸಿದರು. ನಂತರ ಅಲ್ಲಿಂದ ಅಸ್ಸಿ ಘಾಟ್ ಗೆ...

ಗಂಗಾ ನದಿ ಶುದ್ಧೀಕರಣಕ್ಕೆ 18 ವರ್ಷ ಅಗತ್ಯ

ಗಂಗಾ ನದಿ ಶುದ್ಧೀಕರಣಕ್ಕೆ 18ವರ್ಷಗಳು ಬೇಕು ಎಂದು ಸ್ವತ: ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗಂಗಾ ನದಿ ಶುದ್ಧೀಕರಣಕ್ಕೆ ಕಿರು, ಮಧ್ಯಮ ಮತ್ತು ದೀರ್ಘಾವಧಿ ಕ್ರಮಗಳ ನೀಲನಕಾಶೆಯನ್ನು ಸುಪ್ರೀಂ ಕೋರ್ಟ್ ಗೆ ಹಾಜರು...

ಗಂಗಾ ನದಿ ಶುದ್ಧೀಕರಣಕ್ಕಾಗಿಯೆ ಒಂದು ವಿಶ್ವವಿದ್ಯಾನಿಲಯ ಮೀಸಲಿಡಲು ಕೇಂದ್ರದ ಚಿಂತನೆ

'ಗಂಗಾ ನದಿ ಶುದ್ಧೀಕರಣ' ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಜಲ ಸಂಪನ್ಮೂಲ ಸಚಿವಾಲಯ ಪ್ರತ್ಯೇಕ ವಿಶ್ವವಿದ್ಯಾನಿಲಯವನ್ನು ಮೀಸಲಿಡಲು ಚಿಂತನೆ ನಡೆಸಿದೆ. ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನವೊಂದರಲ್ಲಿ ಮಾತನಾಡಿದ ಜಲಸಂಪನ್ಮೂಲ ಇಲಾಖೆ ಸಚಿವೆ ಉಮಾಭಾರತಿ, ಈ ಬಗ್ಗೆ ಈಗಲೇ ಏನೂ ಹೇಳುವುದಿಲ್ಲ. ಗಂಗಾ ನದಿ...

ಗಂಗಾ ನದಿ ಶುದ್ಧೀಕರಣಕ್ಕೆ ಇಸ್ರೆಲ್ ನೆರವಿನ ಹಸ್ತ

ಗಂಗಾ ನದಿ ಶುದ್ಧೀಕರಣ ಮಾಡುವ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಕೈಜೋಡಿಸಲು ಇಸ್ರೆಲ್ ಮುಂದಾಗಿದೆ. ನವದೆಹಲಿಯಲ್ಲಿ ನಡೆದ ನಮಾಮಿ ಗಂಗಾ ಯೋಜನೆಯ ಮೊದಲ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿದ 11 ಇಸ್ರೆಲ್ ಕಂಪನಿಗಳು ಈ ಬಗ್ಗೆ ತಿಳಿಸಿವೆ. ಇಸ್ರೆಲ್ ನ ಆರ್ಥಿಕ ಮತ್ತು...

ದೇಶಾದ್ಯಂತ ಭಾರೀ ಮಳೆ ಸಂಭವ

ದೇಶಾದ್ಯಂತ ಮುಂದಿನ 48 ಗಂಟೆಗಳೊಳಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ನಾಲ್ಕು ದಿನಳವರೆಗೆ ಭಾರೀ ಮಳೆಯಾಗಲಿದ್ದು, ಸಮುದ್ರಗಳಲ್ಲಿ ಮೀನುಗಾರಿಕೆಗೆ ತೆರಳದಂತೆ ನಿರ್ಬಂಧ ಹಾಕಬೇಕು ಹಾಗೂ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ. ಅಂಡಮಾನ್ -...

ಹಿಂದುತ್ವ ನಮ್ಮ ರಾಷ್ಟ್ರೀಯ ಗುರುತು, ನಾವು ಇತಿಹಾಸ ಮರೆಯಬಾರದು- ನಜ್ಮಾ ಹೆಫ್ತುಲ್ಲಾ

'ಭಾರತ' ಹಿಂದೂ ರಾಷ್ಟ್ರ ಎಂಬ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರ ಹೇಳಿಕೆ ಬಗ್ಗೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ, ಕೇಂದ್ರ ಸಚಿವೆ ನಜ್ಮಾ ಹೆಫ್ತುಲ್ಲಾ ಭಾರತ ಹಿಂದೂ ರಾಷ್ಟ್ರ ಎಂಬುದನ್ನು ಒಪ್ಪಿದ್ದಾರೆ. ಹಿಂದೂಸ್ಥಾನ್ ಪತ್ರಿಕೆಗೆ ನೀಡಿರುವ ಸಂದರ್ಶನವೊಂದರಲ್ಲಿ ಮೋಹನ್ ಭಾಗವತ್ ಅವರ...

ಪಾಕ್ ಬಂಧನಕ್ಕೊಳಗಾಗಿದ್ದ ಬಿ.ಎಸ್.ಎಫ್ ಯೋಧ ಆ.8ರಂದು ಭಾರತಕ್ಕೆ ವಾಪಸ್

ಪಾಕಿಸ್ತಾನದಿಂದ ಬಂಧನಕ್ಕೊಳಗಾಗಿರುವ ಬಿ.ಎಸ್.ಎಫ್ ಯೋಧ ಸತ್ಯಶೀಲ್ ಯಾದವ್ ಆ.8ರಂದು ಭಾರತಕ್ಕೆ ವಾಪಸ್ಸಾಗಲಿದ್ದಾರೆ. ಪಾಕಿಸ್ತಾನ ಗಡಿ ಪ್ರವೇಶಿಸಿದ ಆರೋಪದಡಿ, ಬಂಧಿಸಲಾಗಿದ್ದ ಬಿ.ಎಸ್.ಎಫ್ ಯೋಧ ಸತ್ಯಶೀಲ್ ಅವರನ್ನು ಬಿಡುಗಡೆ ಮಾಡಿಸುವ ಹಿನ್ನೆಲೆಯಲ್ಲಿ ಆ.8ರಂದು ಪಾಕಿಸ್ತಾನ, ಭಾರತ ಗಡಿ ಭದ್ರತಾ ದಳ ಅಧಿಕಾರಿಗಳ ಧ್ವಜ ಸಭೆ ನಡೆಯಿತು....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited