Untitled Document
Sign Up | Login    
Dynamic website and Portals
  

Related News

ಗಾಂಧೀಜಿ ಹಾಗೂ ಶಾಸ್ತ್ರಿಜಿ ಜಯಂತಿ: ರಾಷ್ಟ್ರಪತಿ, ಪ್ರಧಾನಿ, ಗಣ್ಯರಿಂದ ಪುಷ್ಪನಮನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಬಾಪೂ, ಶಾಸ್ತ್ರಿ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ಬೆಳಿಗ್ಗೆ ರಾಜಘಾಟ್ ಗೆ ತೆರಳಿದ ರಾಷ್ಟ್ರಪತಿ...

ಗಾಂಧಿ ಜಯಂತಿ: ರಾಜ್ ಘಾಟ್ ನಲ್ಲಿ ಗಾಂಧಿ ಸ್ಮಾರರಕಕ್ಕೆ ಪ್ರಧಾನಿ, ರಾಷ್ಟ್ರಪತಿಗಳಿಂದ ಪುಷ್ಪ ನಮನ

ಇಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 147ನೇ ಜನ್ಮದಿನದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ರಾಜ್ ಘಾಟ್ ಗೆ ಭೇಟಿ ನೀಡಿ, ಬಾಪೂ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ...

ಕಾರ್ಗಿಲ್ ವಿಜಯ್ ದಿವಸ್: ಭಾರತೀಯ ಯೋಧರಿಗೆ ಪ್ರಧಾನಿ ನಮನ

ಜುಲೈ.26,1999ರ ಕಾರ್ಗಿಲ್ ಯುದ್ಧ ನಡೆದು 17 ವರ್ಷ. ಕಾರ್ಗಿಲ್ ವಿಜಯ್ ದಿವಸ್ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಯೋಧರಿಗೆ ನಮನ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಭಾರತಕ್ಕಾಗಿ ಕೊನೆಯ ಉಸಿರಿರುವವರೆಗೂ ಹೋರಾಡಿದ ಯೋಧರಿಗೆ ಶಿರಬಾಗಿ ನಮಿಸುವುದಾಗಿ ತಿಳಿಸಿದ್ದಾರೆ....

ಕಾರ್ಗಿಲ್ ವಿಜಯ ದಿವಸ್: ಹುತಾತ್ಮ ಯೋಧರಿಗೆ ಮನೋಹರ್ ಪರಿಕ್ಕರ್ ಗೌರವ ನಮನ

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ದಲ್ಬಿರ್​ಸಿಂಗ್ ಹುತಾತ್ಮ ಯೋಧರ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಪರಿಕ್ಕರ್, ಗಡಿ ಪ್ರದೇಶದಲ್ಲಿ ಅತ್ಯಾಧುನಿಕ ರಕ್ಷಣಾ ವ್ಯವಸ್ಥೆ ನಿಯೋಜಿಸಲಾಗಿದ್ದು, ಉಗ್ರರು...

ಆಜಾದ್ ಹಾಗೂ ತಿಲಕ್ ರಿಗೆ ನಮನ: ಪ್ರಧಾನಿ ಮೋದಿ

ಸ್ವಾತಂತ್ರ ಹೋರಾಟಗಾರರಾದ ಚಂದ್ರಶೇಖರ ಆಜಾದ್ ಮತ್ತು ಬಾಲಗಂಗಾಧರ ತಿಲಕ್ ಅವರ ಹುಟ್ಟುಹಬ್ಬದ ಅಂಗವಾಗಿ ಅವರಿಗೆ ಪ್ರಧಾನಿ ನರೇಂದ್ರಮೋದಿ ನಮನ ಸಲ್ಲಿಸಿದ್ದಾರೆ. ಈ ಕುರಿತು ಟ್ವಿಟರ್ ನಲ್ಲಿ ಬರೆದಿರುವ ಪ್ರಧಾನಿ, 1906ರ ಜುಲೈ 23 ಬಾವ್ರಾ ಗ್ರಾಮದಲ್ಲಿ ಜನಿಸಿದ್ದ ಚಂದ್ರಶೇಕರ ಆಜಾದ್ ಅವರು ದೇಶಕ್ಕಾಗಿ...

ಮಣ್ಣಲ್ಲಿ ಮಣ್ಣಾದ ವೀರಯೋಧ ಹನುಮಂತಪ್ಪ ಕೊಪ್ಪದ್

ಸಿಯಾಚಿನ್ ಹಿಮದಡಿ 6 ದಿನಗಳ ಕಾಲ ಸಿಲುಕಿ, 3 ದಿನ ದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಗುರುವಾರ ಹುತಾತ್ಮರಾಗಿದ್ದ, ದೇಶಕ್ಕಾಗಿ ಪ್ರಾಣತೆತ್ತ ವೀರ ಯೋಧ ಹನುಮಂತಪ್ಪ ಕೊಪ್ಪದ್ ಅವರ ಅಂತ್ಯಕ್ರಿಯೆಯನ್ನು ಶುಕ್ರವಾರ ಧಾರವಾಡದ ಕುಂದಗೋಳ ತಾಲೂಕಿನ ಸ್ವಗ್ರಾಮವಾದ...

ಡಾ.ಅಬ್ದುಲ್ ಕಲಾಂ ಇಹಲೋಕ ಯಾತ್ರೆ ಅಂತ್ಯ, ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಹಾಗೂ ನೂರಾರು ಗಣ್ಯರು ಇಹ ಲೋಕ ಯಾತ್ರೆ ಮುಗಿಸಿದ ಡಾ.ಅಬ್ದುಲ್ ಕಲಾಂ ಅವರಿಗೆ ತಮ್ಮ ಅಂತಿಮ ಗೌರವ ಸಲ್ಲಿಸಿದರು. ಗುರುವಾರ ಬೆಳಗ್ಗೆ ಸಹಸ್ರಾರು ಜನರು ರಾಮೇಶ್ವರಂನ ಬೀದಿಗಳ ಇಕ್ಕೆಲಗಳಲ್ಲಿ ನಿಂತು ಅಗಲಿದ ಮಾಜಿ ರಾಷ್ಟ್ರಪತಿ ಭಾರತ ರತ್ನ...

ರಾಷ್ಟ್ರಪಿತ ಮಹಾತ್ಮಾ ಗಾಂಧಿಗೆ ನಮನ ಸಲ್ಲಿಸಿದ ಒಬಾಮ

ಭಾರತಕ್ಕೆ ಭೇಟಿನೀಡಿರುವ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರು ರಾಜ್‌ ಘಾಟ್‌ಗೆ ತೆರಳಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದ್ದಾರೆ. ಬೆಳಿಗ್ಗೆ ಭಾರತಕ್ಕೆ ಬಂದಿಳಿದ ಒಬಾಮ ಮತ್ತು ಅವರ ಪತ್ನಿ ಮಿಶಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದರು. ವಿಮಾನ ನಿಲ್ದಾಣದಿಂದ...

ಅಮೆರಿಕದಲ್ಲಿ ಮೋದಿ: ಗಾಂಧಿ ಪ್ರತಿಮೆಗೆ ಪ್ರಧಾನಿ ಪುಷ್ಪ ನಮನ

ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಪ್ರವಾಸಕ್ಕೆ ಇಂದು ತೆರೆ ಬೀಳಲಿದ್ದು, ವಾಷಿಂಗ್ಟನ್ ಡಿಸಿಯಲ್ಲಿನ ಗಾಂಧಿ ಪ್ರತಿಮೆಗೆ ಪ್ರಧಾನಿ ಪುಷ್ಪ ನಮನ ಸಲ್ಲಿಸಿದರು. ವಾಷಿಂಗ್ಟನ್ ಡಿಸಿಯಲ್ಲಿರುವ ಗಾಂಧಿ ಮೆಮೋರಿಯಲ್ ಹಾಲ್ ಗೆ ಆಗಮಿಸಿದ ಪ್ರಧಾನಿ ಮೋದಿ ಮಹಾತ್ಮಾ ಗಾಂಧಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited