Untitled Document
Sign Up | Login    
Dynamic website and Portals
  

Related News

ಪಾಕ್ ಪ್ರಧಾನಿ ನವಾಜ್ ಶರೀಫ್ ಮಾರಾಟಕ್ಕೆ

ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಅವರನ್ನೇ ಅಮೆರಿಕದ ಇ ಕಾಮರ್ಸ್ ವೆಬ್ ಸೈಟ್ ಇಬೇ ನಲ್ಲಿ ಮಾರಾಟಕ್ಕಿಡಲಾಗಿದೆ. ಅಪ್ರಯೋಜಕ ಪಾಕಿಸ್ತಾನಿ ಪ್ರಧಾನಿ ನವಾಜ್ ಶರೀಫ್ ಎಂದು ಜಾಹೀರಾತಿನಲ್ಲಿ ಷರಾ ಬರೆದಿರುವ ಅನಾಮಿಕ ವ್ಯಕ್ತಿ ಇ ಬೇ ನಲ್ಲಿ 62 ಲಕ್ಷ ರೂಪಾಯಿ(66,200 ಪೌಂಡ್ಸ್)...

ಭಾರತ-ಪಾಕಿಸ್ತಾನದ ನಡುವಿನ ಎನ್ ಎಸ್ ಎ ಮಟ್ಟದ ಮಾತುಕತೆ ರದ್ದು

ಭಾರತ ಮತ್ತು ಪಾಕಿಸ್ತಾನದ ನಡುವೆ ದೆಹಲಿಯಲ್ಲಿ ನಡೆಯಬೇಕಿದ್ದ ಮಾತುಕತೆಗೂ ಕೆಲವೇ ಗಂಟೆಗಳ ಮೊದಲು ಶನಿವಾರ ತಡರಾತ್ರಿ ಭಾರತ ಹೇಳಿದ ಎರಡು ನಿಯಮಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದೆ. ಇದರಿಂದ ಎರಡು ದೇಶದ ರಾಷ್ಟ್ರೀಯ ಭದ್ರತಾ ಸಲಹೆಗಾರರ ನಡುವೆ ನಡೆಯಬೇಕಿದ್ದ ಮಾತುಕತೆ ರದ್ದುಗೊಂಡಿದೆ. ಭಾರತ...

ಎನ್.ಎಸ್.ಎ. ಮಾತುಕತೆ ವಿಫಲಕ್ಕೆ ಪಾಕ್ ಐ.ಎಸ್.ಐ ಮತ್ತು ಸೇನೆಯ ಯತ್ನ

ಒಂದೆಡೆ ಶಾಂತಿ ಮಂತ್ರ ಜಪಿಸುತ್ತ ಇನ್ನೊಂದೆಡೆ ಉಭಯ ದೇಶಗಳ ಮಧ್ಯೆ ಮಾತುಕತೆ ವಿಫಲಗೊಳಿಸಲು ಬೇಕಾದ ಎಲ್ಲಾ ಪ್ರಯತ್ನಗಳನ್ನೂ ಪಾಕಿಸ್ತಾನ ಮಾಡುತ್ತಿದೆ. ಆ.23ರಂದು ಭಾರತದ ರಕ್ಷಣಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನದ ರಾಷ್ಟ್ರೀಯ ರಕ್ಷಣಾ ಸಲಹೆಗಾರ ಸರ್ತಾಜ್ ಅಝಿಝ್ ದೆಹಲಿಗೆ...

ಉಗ್ರ ಲಖ್ವಿ ವಿಚಾರದಲ್ಲಿ ಚೀನಾ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಬ್ರಿಕ್ಸ್ ಹಾಗೂ ಶಾಂಘೈ ಸಹಕಾರಿ ಸಂಘಟನೆ ಶೃಂಗಸಭೆಯಲ್ಲಿ ಭಾಗವಹಿಸಲು ಬುಧವಾರ ರಷ್ಯಾದ ಉಫಾ ತಲುಪಿದ ಪ್ರಧಾನಿ ನರೇಂದ್ರ ಮೋದಿ, ಸಂಜೆ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಮಾತುಕತೆ ನಡೆಸಿದರು. ಪ್ರಧಾನಿ ನರೆಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ...

ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾಗೆ ತೆರಳಲಿರುವ ಪ್ರಧಾನಿ ನರೇಂದ್ರ ಮೋದಿ

ಉಜ್ಬೇಕಿಸ್ತಾನ ಮತ್ತು ಕಜಖಿಸ್ತಾನ್ ದ ಪ್ರವಾಸ ಮುಗಿಸಿದ ಪ್ರಧಾನಿ ಮೋದಿ ಬುಧವಾರ ಜು.10ರಂದು ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊೞಲು ರಷ್ಯಾಗೆ ತೆರಳಲಿದ್ದಾರೆ. ಶೃಂಗಸಭೆಯ ಜೊತೆಗೆ, ಪ್ರಧಾನಿ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಜು.8 ರಂದು ಮತ್ತು ಪಾಕಿಸ್ತಾನ ಪ್ರಧಾನಿ ನವಾಜ್...

ಪ್ರಧಾನಿ ಮೋದಿಯಿಂದ ಪಾಕ್ ಪ್ರಧಾನಿಗೆ ದೂರವಾಣಿ ಕರೆ: ಮಾತುಕತೆ

ಭಾರತ-ಪಾಕ್ ಸಂಬಂಧಗಳ ಸುಧಾರಣೆ ಬಗ್ಗೆ ಚರ್ಚಿಸಲು ಭಾರತ ಪ್ರಧಾನಿ ನರೇಂದ್ರ ಮೋದಿಯವರು ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ರಿಗೆ ಕರೆ ಮಾಡಿ ಮಾತುಕತೆ ನಡೆಸಿರುವುದಾಗಿ ತಿಳಿದುಬಂದಿದೆ. ಇದೇ ತಿಂಗಳಲ್ಲಿ ಆರಂಭಗೊಳ್ಳಲಿರುವ ಮುಸ್ಲಿಂರ ಪವಿತ್ರ ರಂಜಾನ್ ತಿಂಗಳಿಗೆ ಶುಭಾಶಯ ಕೋರಲು ಪಾಕ್ ಪ್ರಧಾನಿಗೆ ದೂರವಾಣಿ...

7,000 ಉಗ್ರರ ಬಂಧನಕ್ಕೆ ಪಾಕ್ ಆದೇಶ

ನಿಷೇಧಿತ ಉಗ್ರಗಾಮಿ ಸಂಘಟನೆಗಳೊಂದಿಗೆ ನಂಟನ್ನು ಹೊಂದಿರುವ ಸುಮಾರು 7,000 ಮಂದಿ ಶಂಕಿತ ಉಗ್ರರನ್ನು ಬಂಧಿಸುವಂತೆ ಪಾಕಿಸ್ಥಾನ ಸರ್ಕಾರ ದೇಶದ ಎಲ್ಲಾ ನಾಲ್ಕು ಪ್ರಾಂತ್ಯಗಳ ಸರ್ಕಾರಗಳಿಗೆ ಆದೇಶ ನೀಡಿದೆ. ಸರಕಾರದ ಅಂಕಿ-ಅಂಶಗಳ ಪ್ರಕಾರ 6,777 ಶಂಕಿತ ಉಗ್ರರು ದೇಶಾದ್ಯಂತ ಕಾರ್ಯಾಚರಿಸುತ್ತಿದ್ದು ಇವರಲ್ಲಿ ಹೆಚ್ಚಿನ ಸಂಖ್ಯೆಯ...

ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಅರ್ಥಪೂರ್ಣ ಮಾತುಕತೆ ಅಗತ್ಯ : ನವಾಜ್ ಶರೀಫ್

ಪಾಕಿಸ್ತಾನ-ಭಾರತ ನಡುವಿನ ಮಾತುಕತೆ ನಡೆದಾಗಲೆಲ್ಲಾ ನಾವು ಕಾಶ್ಮೀರದ ನಾಯಕರ ಜತೆ ಮಾಕುಕತೆ ನಡೆಸುತ್ತಾ ಬಂದಿದ್ದೇವೆ. ಕಾಶ್ಮೀರ ಸಮಸ್ಯೆಯ ಬಗ್ಗೆ ಅಲ್ಲಿನ ನಾಯಕರ ಅಭಿಪ್ರಾಯಗಳನ್ನು ಕೇಳುವುದರಲ್ಲಿ ಹೊಸತೇನೂ ಇಲ್ಲ ಎಂದು ಪಾಕ್ ಪ್ರಧಾನಿ ನವಾಜ್ ಶರೀಫ್ ತಿಳಿಸಿದ್ದಾರೆ. 18ನೇ ಸಾರ್ಕ್ ಶೃಂಗಸಭೆಯಲ್ಲಿ ಭಾಗವಹಿಸಿ ಮರಳುತ್ತಿದ್ದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited