Untitled Document
Sign Up | Login    
Dynamic website and Portals
  

Related News

ಲಲಿತ್ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ ರಾಷ್ಟ್ರಪತಿ ಭವನ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮತ್ತು ಕಾರ್ಯದರ್ಶಿ ಒಮಿತಾ ಪಾಲ್ ವಿರುದ್ಧ ಮಾಜಿ ಐಪಿಎಲ್ ಅಧ್ಯಕ್ಷ ಲಲಿತ್ ಮೋದಿ ಟ್ವಿಟ್ ಮಾಡಿರುವ ಹಿನ್ನಲೆಯಲ್ಲಿ ರಾಷ್ಟ್ರಪತಿ ಭವನ ಮಾನನಷ್ಟ ಮೊಕದ್ದಮೆ ದಾಖಲಿಸಿದೆ. ಲಲಿತ್ ಮೋದಿ, ಈಗ ಕೆಲವು ದಿನಗಳಿಂದ ಬಿಜೆಪಿ ಮತ್ತು ಕಾಂಗ್ರೆಸ್ ರಾಜಕಾರಣಿಗಳ ವಿರುದ್ಧ...

ಬೆಳೆ ನಷ್ಟ ಅಧ್ಯಯನಕ್ಕೆ ಕೇಂದ್ರ ತಂಡ ಕಳುಹಿಸಲು ದೇಶಪಾಂಡೆ ಮನವಿ

ಕರ್ನಾಟಕದಲ್ಲಿ ಇತ್ತೀಚೆಗೆ ಬಿದ್ದ ಭಾರೀ ಮಳೆ, ಗಾಳಿಯಿಂದ ರೈತರ ಲಕ್ಷಾಂತರ ರೂ. ಬೆಳೆ ನಷ್ಟವಾಗಿದೆ. ಕಾರಣ ಪರಿಸ್ಥಿತಿ ಅಧ್ಯಯನಕ್ಕೆ ಶೀಘ್ರ ಕೇಂದ್ರ ತಂಡವೊಂದನ್ನು ಕಳುಹಿಸಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿರುವುದಾಗಿ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ದೆಹಲಿಯಲ್ಲಿ...

ಉತ್ತರ ಪ್ರದೇಶದಲ್ಲಿ ಪ್ರಬಲ ಸುಂಟರಗಾಳಿ: 14 ಬಲಿ

ಉತ್ತರ ಪ್ರದೇಶದ ಹಲವೆಡೆ ಕಳೆದೆರಡು ದಿನಗಳಿಂದ ಪ್ರಬಲವಾದ ಸುಂಟರಗಾಳಿ ಬೀಸುತ್ತಿದ್ದು, ಶನಿವಾರ ಮಧ್ಯಾಹ್ನದವರೆಗೆ 14 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಲಖ್ನೌ ಸುತ್ತಮುತ್ತಲಿನ ಪ್ರದೇಶದಲ್ಲಿ ಸುಂಟರಗಾಳಿ ತೀವ್ರವಾಗಿದ್ದು 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ 8 ಮಂದಿ ಜೀವ ಕಳೆದುಕೊಂಡಿದ್ದಾರೆ....

ಮಾನನಷ್ಟ ಮೊಕದ್ದಮೆ ಪ್ರಕರಣ: ಕೇಜ್ರಿವಾಲ್ ಗೆ ಕೋರ್ಟ್ ಗೆ ಹಾಜರಾಗಲು ಸೂಚನೆ

ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಅರವಿಂದ್ ಕೇಜ್ರಿವಾಲ್ ಗೈರು ಹಾಜರಾಗುತ್ತಿರುವುದಕ್ಕೆ ಕಿಡಿಕಾಡಿರುವ ದೆಹಲಿ ನ್ಯಾಯಾಲಯ, ಮಧ್ಯಾಹ್ನ 2 ಗಂಟೆಯೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಕೇಜ್ರಿವಾಲ್ ಗೆ ಸೂಚಿಸಿದೆ. ಅಲ್ಲದೇ, ಪ್ರಕರಣ ಸಂಬಂಧ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮತ್ತು ಎಎಪಿ ನಾಯಕ ಯೋಗೇಂದ್ರ ಯಾದವ್...

ಜಯಲಲಿತಾ ಜಾಮೀನಿಗೆ ಲಂಚ ಪಡೆದ ಆರೋಪ ಸುಳ್ಳು:ನ್ಯಾ.ಹೆಚ್.ಎಲ್.ದತ್ತು

4 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಅಕ್ರಮ ಆಸ್ತಿ ಪ್ರಕರಣದಲ್ಲಿ ಜಾಮೀನು ನೀಡಲು ತಾವು 1000 ಕೋಟಿ ರೂ. ಲಂಚ ಪಡೆದಿದ್ದಾಗಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶ...

ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆಗೆ ತಡೆ

ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಮೂಲಕ ಕ್ರಮ ಜರುಗಿಸಲು ಮುಂದಾಗಿದ್ದ ತಮಿಳುನಾಡು ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ನೆ ನೀಡಿದೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹಿನ್ನಲೆಯಲ್ಲಿ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ...

ಹೆಚ್.ಎಂ.ಟಿ ಗೀಗ ಕಂಪನಿ ಮುಚ್ಚೋ ಟೈಮ್!

ಒಂದು ಕಾಲದಲ್ಲಿ ದೇಶದ ಹೆಮ್ಮೆಯ ಗುರುತಾಗಿದ್ದ ಹೆಚ್.ಎಂ.ಟಿ ವಾಚ್ ಕಂಪನಿಗೆ ಬೀಗ ಜಡಿಯಲು ಸರ್ಕಾರ ನಿರ್ಧರಿಸಿದೆ. ಕಳೆದ 14 ವರ್ಷಗಳಿಂದ ನಿರಂತರ ನಷ್ಟ ಎದುರಿಸುತ್ತಿರುವ ಹೆಚ್.ಎಂ.ಟಿ ವಾಚಸ್ ಹಾಗೂ ಹೆಚ್.ಎಂ.ಟಿ ಚಿನಾರ್ ವಾಚಸ್ ಕಂಪನಿಯನ್ನು ಕೇಂದ್ರ ಸರ್ಕಾರ ಸದ್ಯದಲ್ಲೇ ಬಂದ್ ಮಾಡಲಿದೆ. ಹೆಚ್.ಎಂ.ಟಿ...

ಮಾನನಷ್ಟ ಮೊಕದ್ದಮೆ: ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಗೆ ಸಮನ್ಸ್

'ತಮಿಳು ನಾಡು' ಮುಖ್ಯಮಂತ್ರಿ ಜಯಲಲಿತಾ ಅವರು ಹೂಡಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಅವರಿಗೆ ತಮಿಳು ನಾಡು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಮಾನನಷ್ಟ ಮೊಕದ್ದಮೆ ಪ್ರಕರಣದ ಹಿನ್ನೆಲೆಯಲ್ಲಿ ಅ.30ರಂದು ಕೋರ್ಟ್ ಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ....

ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಜಯಲಲಿತಾ ಮಾನನಷ್ಟ ಮೊಕದ್ದಮೆ

'ತಮಿಳುನಾಡು' ಮುಖ್ಯಮಂತ್ರಿ ಜಯಲಲಿತಾ, ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಶ್ರೀಲಂಕಾದಿಂದ ತಮಿಳುನಾಡಿನ ಮೀನುಗಾರರ ಬಂಧನಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯಂ ಸ್ವಾಮಿ ನೀಡಿರುವ ಹೇಳಿಕೆ ಬಗ್ಗೆ ಸೆ.8ರಂದು ಚೆನ್ನೈನ ಕೋರ್ಟ್ ನಲ್ಲಿ ಜಯಲಲಿತಾ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ...

ನಿತಿನ್ ಗಡ್ಕರಿ ಜತೆ ರಾಜಿಗೆ ಮುಂದಾದ ಕೇಜ್ರಿವಾಲ್

ಕೇಂದ್ರ ಸಚಿವ ನಿತಿನ್ ಗಡ್ಕರಿ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಡ್ಕರಿ ಜತೆ ರಾಜಿಗೆ ಒಪ್ಪಿಕೊಳ್ಳುವ ಬಗ್ಗೆ ಯೋಚಿಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ, ಎ.ಎ.ಪಿ ನೇತಾರ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಇದು ಪ್ರತಿಷ್ಠೆಗಾಗಿ ನಡೆಯುತ್ತಿರುವ ಪ್ರಕರಣವಾದ್ದರಿಂದ ಎರಡೂ...

ಅಕ್ರಮ ಗಣಿ ಕಂಪನಿಗಳಿಗೆ ಪರವಾನಗಿ ನೀಡದಿರಲು ಹಿರೇಮಠ ಆಗ್ರಹ

ಅಕ್ರಮ ಗಣಿಗಾರಿಕೆ ನಡೆಸಿ ಸುಪ್ರೀಂ ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡ ಗಣಿ ಕಂಪನಿಗಳು, ನವೀಕರಣಕ್ಕಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಸರ್ಕಾರ ಪರವಾನಗಿ ನೀಡಬಾರದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಬಗ್ಗೆ 13...

ನನ್ನ ದೂರವಾಣಿ ಸಂಭಾಷಣೆ ದಾಖಲೆ ಕಲೆ ಹಾಕಲು ಕುಮಾರಸ್ವಾಮಿ ಯಾರು?: ಡಾ.ಮೈತ್ರಿ

'ಕೆ.ಪಿ.ಎಸ್.ಸಿ' ನೇಮಕಾತಿಯಲ್ಲಿ ನಡೆದಿರುವ ಅಕ್ರಮದಲ್ಲಿ ತಮ್ಮ ಹೆಸರನ್ನು ಪ್ರಸ್ತಾಪಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಗೂ ಜಾತಿನಿಂದನೆ ಪ್ರಕರಣ ದಾಖಲಿಸುವುದಾಗಿ ಕೆ.ಪಿ.ಎಸ್.ಸಿ ಅಭ್ಯರ್ಥಿ ಡಾ.ಮೈತ್ರಿ ಎಚ್ಚರಿಸಿದ್ದಾರೆ. ಗೆಜೆಟೆಡ್ ಪ್ರೊಬೆಷನರಿ ಆಯ್ಕೆ ಪಟ್ಟಿ ರದ್ದತಿ ವಿರೋಧಿಸಿ ಪ್ರತಿಭಟನೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited