Untitled Document
Sign Up | Login    
Dynamic website and Portals
  

Related News

ನಾಗ್ಪುರದಲ್ಲಿ ಐಸಿಸ್ ಸೇರಲಿದ್ದ 3 ಯುವಕರ ಸೆರೆ

ಐಸಿಸ್‌ ಉಗ್ರ ಸಂಘಟನೆಯನ್ನು ಸೇರಿಕೊಳ್ಳಲು ಯತ್ನಿಸುತ್ತಿದ್ದಾರೆಂಬ ಸಂದೇಹದಿಂದ ಶನಿವಾರ ಉಗ್ರ ನಿಗ್ರಹ ದಳ (ಎಟಿಎಸ್‌) ನಾಗ್ಪುರ ವಿಮಾನ ನಿಲ್ದಾಣದಲ್ಲಿ ಮೂವರನ್ನು ಬಂಧಿಸಿದೆ. ಎಟಿಎಸ್ ಮೂಲಗಳ ಪ್ರಕಾರ, ಬಂಧಿತರು ತೆಲಂಗಾಣ ಮೂಲದವರಾಗಿದ್ದು ಜಮ್ಮು-ಕಾಶ್ಮೀರಕ್ಕೆ ತೆರಳುತ್ತಿದ್ದರು. ಬಂಧಿಸಲ್ಪಟ್ಟಿರುವ ಮೂವರು ವ್ಯಕ್ತಿಗಳು ಒಂದು ದಿನದ ಹಿಂದಷ್ಟೇ ರಸ್ತೆ...

ನಾಗ್ಪುರದಲ್ಲಿ ಓವೈಸಿ ರ್ಯಾಲಿ ರದ್ದುಗೊಳಿಸಲು ಬಿಜೆಪಿ, ಶಿವಸೇನೆ ಒತ್ತಾಯ

ಫೆ.28ರಂದು ನಾಗ್ಪುರದಲ್ಲಿ ನಡೆಯಲಿರುವ ಎಐಎಂಐಎಂ ಮುಖ್ಯಸ್ಥ ಅಸಾವುದ್ದೀನ್ ಓವೈಸಿ ರ್ಯಾಲಿಗೆ ಅನುಮತಿ ನೀಡಬಾರದು ಎಂದು ಬಿಜೆಪಿ ಹಾಗೂ ಶಿವಸೇನೆ ಒತ್ತಾಯಿಸಿವೆ. ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ನಡೆಯಲಿರುವ ಅಸಾವುದ್ದೀನ್ ಓವೈಸಿಯ ಮೊದಲ ರ್ಯಾಲಿ ಇದಾಗಿದ್ದು, ಓವೈಸಿಯ ಪ್ರಥಮ ರ್ಯಾಲಿಗೆ ಬಿಜೆಪಿ, ಶಿವಸೇನೆಯಿಂದ ತೀವ್ರ ವೀರೊಧ...

ನಿತಿನ್ ಗಡ್ಕರಿ ಸಿ.ಎಂ ಆಗದಿದ್ದರೆ ರಾಜೀನಾಮೆ ನೀಡುವೆ-ಮಹಾ ಬಿಜೆಪಿ ಶಾಸಕನ ಬೆದರಿಕೆ

'ಮಹಾರಾಷ್ಟ್ರ' ಮುಖ್ಯಮಂತ್ರಿಯಾಗುವಂತೆ ನಿತಿನ್ ಗಡ್ಕರಿ ಅವರಿಗೆ ಬಿಜೆಪಿ ಶಾಸಕರಿಂದ ಒತ್ತಡ ಹೆಚ್ಚಾಗುತ್ತಿದೆ. ದೇವೇಂದ್ರ ಫಡ್ನವೀಸ್ ಹೆಸರು ಮುಂಚೂಣಿಯಲ್ಲಿರುವುದರಿಂದ ಶಾಸಕರು ನಿತಿನ್ ಗಡ್ಕರಿ ಅವರನ್ನು ಸಿ.ಎಂ ಆಗುವಂತೆ ಒತ್ತಾಯಿಸುತ್ತಿದ್ದಾರೆ. ನಾಗ್ಪುರದ ಈಶಾನ್ಯ ವಲಯದ ಶಾಸಕ ಕೃಷ್ಣ ಖೋಪ್ಡೆ, ನಿತಿನ್ ಗಡ್ಕರಿ ಅವರೇ ಮಹಾರಾಷ್ಟ್ರದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited