ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಗೆ ಸೇರಿದ ಎಎನ್-32 ವಿಮಾನದ ಅವಶೇಷಗಳು ಚೆನ್ನೈ ಸಮುದ್ರದಲ್ಲಿ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.
ಸಮುದ್ರ ರತ್ನಾಕರ ಎಂಬ ಅತ್ಯಾಧುನಿಕ ಸೋನಾರ್ ಉಪಕರಣ ಹೊಂದಿರುವ ನೌಕೆ ಸಾಗರದ 3,500 ಮೀಟರ್ ಆಳದಲ್ಲಿ ವಿಮಾನದ ಅವಶೇಷದಂತಿರುವ ಕೆಲ ಭಾಗವನ್ನು ಪತ್ತೆ ಮಾಡಿದೆ...
ಚೆನ್ನೈ ನ ತಾಂಬರಮ್ ಏರ್ಬೇಸ್ನಿಂದ 29 ಮಂದಿಯನ್ನು ಹೊತ್ತು ಸಾಗಿದ್ದ ಭಾರತೀಯ ವಾಯುಸೇನೆಗೆ ಸೇರಿದ್ದ ವಿಮಾನ ನಾಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ನಾಪತ್ತೆಯಾಗಿರುವ ವಿಮಾನ ಅಂಡಮಾನ್ ನಿಕೋಬಾರ್ನ ಪೋರ್ಟ್ ಬ್ಲೇರ್ಗೆ ಹಾರಾಟ ನಡೆಸಿದ್ದು, ವಾಯುಪಡೆಗೆ ಸೇರಿದ ಎಎನ್ -32 ವಿಮಾನ ಎನ್ನಲಾಗಿದೆ.
ಬೆಳಗ್ಗೆ...
ನೇಪಾಳದ ಪರ್ವತ ಪ್ರದೇಶದಲ್ಲಿ 23 ಮಂದಿ ಪ್ರಯಾಣಿಕರಿದ್ದ ನಾಪತ್ತೆಯಾಗಿದ್ದ ಲಘು ವಿಮಾನದ ಅವಶೇಷ ಪತ್ತೆಯಾಗಿದ್ದು, ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವುದಾಗಿ ನೇಪಾಳದ ಪ್ರವಾಸೋದ್ಯಮ ಸಚಿವರು ತಿಳಿಸಿದ್ದಾರೆ.
ಬುಧವಾರ ಬೆಳಗ್ಗೆ ಪೋಖ್ರಾ ವಿಮಾನ ನಿಲ್ದಾಣದಿಂದ ತಾರಾ ವಾಯುಸಂಸ್ಥೆಗೆ ಸೇರಿದ ಲಘು ವಿಮಾನ ಟೇಕ್ ಆಫ್...
ಮಂಗಳವಾರ ಬೆಳಗ್ಗೆ ಅರುಣಾಚಲ ಪ್ರದೇಶದಲ್ಲಿ ನಾಪತ್ತೆಯಾಗಿದ್ದ ಪವನ್ ಹನ್ಸ್ ಹೆಲಿಕಾಪ್ಟರ್ ಅರಣ್ಯದಲ್ಲಿ ಪತ್ತೆಯಾಗಿದೆ. ಈ ಹೆಲಿಕಾಪ್ಟರ್ ನಲ್ಲಿ ಐಎಎಸ್ ಅಧಿಕಾರಿಯೊಬ್ಬರು ಸೇರಿದಂತೆ ಮೂವರು ವ್ಯಕ್ತಿಗಳಿದ್ದರು.
ಪವನ್ ಹಂಸ್ ಹೆಲಿಕಾಪ್ಟರ್ ಮಂಗಳವಾರ ಬೆಳಗ್ಗೆ ಅರುಣಾಚಲ ಪ್ರದೇಶದ ನಾಗಾ ಉಗ್ರರಿಂದ ಪೀಡಿತವಾದ ತಿರಾಪ್ ಜಿಲ್ಲೆಯ ದುರ್ಗಮ...
ಹದಿನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದ ಆರೋಪಕ್ಕೆ ಗುರಿಯಾಗಿರುವ ಕ್ಯಾಥೋಲಿಕ್ ಪಾದ್ರಿಗಾಗಿ ಕೇರಳ ಪೊಲೀಸರೀಗ ಹಲವರು ರಾಜ್ಯಗಳಲ್ಲಿ ಜಾಲ ಬೀಸಿದ್ದಾರೆ.
ಆರೋಪಿ ಪಾದ್ರಿಯ ವಿರುದ್ಧ ಲುಕ್ ಔಟ್ ನೊಟೀಸ್ ಜಾರಿ ಮಾಡಿರುವ ಕೇರಳ ಪೊಲೀಸರು, ವಿಮಾನ ನಿಲ್ದಾಣಗಳಲ್ಲಿ ಮತ್ತು ಗಡಿ ಪ್ರದೇಶಗಳಲ್ಲಿ ಈತನ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ನಿಗೂಢ ನಾಪತ್ತೆಯ ವಿಚಾರ ಇನ್ನು ಮುಂದುವರೆದಿದೆ. ಏಪ್ರಿಲ್ 13ರಂದು ರಾಹುಲ್ ಮರಳಲಿದ್ದಾರೆ ಎಂದು ಈ ಮೊದಲು ಹೇಳಲಾಗಿತ್ತಾದರೂ ಅದೀಗ ಏಪ್ರಿಲ್ 15ಕ್ಕೆ ಮುಂದೆ ಹೋಗಿದೆ.
ಏಪ್ರಿಲ್ 15ರಂದು ಅಥವಾ ಏ.19ರೊಳಗೆ ಯಾವುದೇ ದಿನ ರಾಹುಲ್ ಆಗಮಿಸಬಹುದು....
'ಬೆಲೇಕೇರಿ ಅದಿರು' ನಾಪತ್ತೆ ಪ್ರಕರಣದ ಆರೋಪಿ, ವಿಜಯನಗರ ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿರುವ ಆನಂದ್ ಸಿಂಗ್ ಕಾರಾಗೃಹದ ಎಡಿಜಿಪಿ ಮೂಲಕ ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ರಾಜೀನಾಮೆ ಪತ್ರವನ್ನು ತಲುಪಿಸಿದ್ದಾರೆ. ಅದಿರು...
ಮಲೇಷ್ಯಾ ಎಂಹೆಚ್ 370 ಬೊಯಿಂಗ್ ವಿಮಾನ ನಿಗೂಢವಾಗಿ ಕಣ್ಮರೆಯಾದಂತೆ ಏರ್ ಏಷ್ಯಾ ಕಂಪನಿಗೆ ಸೇರಿದ ಕ್ಯೂಝಡ್-8501 ವಿಮಾನವೊಂದು ನಾಪತ್ತೆಯಾಗಿದೆ.
162 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಏಷ್ಯಾ ವಿಮಾನ ಇಂಡೋನೇಷ್ಯಾದ ಸುರಬಯಾ ಏರ್ಪೋರ್ಟ್ನಿಂದ 5.30ಕ್ಕೆ ಟೇಕ್ ಆಫ್ ಆಗಿದ್ದ ವಿಮಾನ 8.30ಕ್ಕೆ ಸಿಂಗಾಪುರಕ್ಕೆ ಬಂದಿಳಿಯಬೇಕಿತ್ತು....
'ಕಾಂಗ್ರೆಸ್' ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾಧ್ರ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದ ಕಡತವೊಂದರಲ್ಲಿ ಎರಡು ಪ್ರಮುಖ ದಾಖೆಲೆಗಳನ್ನು ನಾಪತ್ತೆ ಮಾಡಿರುವುದು ಬೆಳಕಿಗೆ ಬಂದಿದೆ.
ನಾಪತ್ತೆಯಾಗಿರುವ ದಾಖಲೆಗಳು ನಕಲಿ ದಾಖಲೆ ಸೃಷ್ಠಿಸಿ ಹರ್ಯಾಣದ ಶಿಖೋಪುರ ಬಳಿಯ 3.5 ಎಕರೆ ಸರ್ಕಾರಿ...
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿಯವರಿಗೆ ಮತ್ತೊಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ. ಈ ಮೂಲಕ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಜನಾರ್ದನ ರೆಡ್ಡಿ ಅವರು ಜೈಲನಿಂದ ಬಿಡುಗಡೆಯಾಗುವ ಕಾಲ ಸನ್ನಿಹಿತವಾದಂತಾಗಿದೆ ಎಂದೇ...
ಇರಾಕ್ನಲ್ಲಿ ಭಾರತೀಯರು ನಾಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಪ್ರತಿಕ್ರಿಯಸಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಭಾರತೀಯರು ಹತ್ಯೆಯಾಗಿರುವ ಬಗ್ಗೆ ನಿಖರ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.
ಲೋಕಸಭೆಯಲ್ಲಿ ವಿಪಕ್ಷಗಳು ಇರಾಕ್ನಲ್ಲಿ ನಾಪತ್ತೆಯಾಗಿರುವ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದವು....
'ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ'ದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ನ.24ರಂದು ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ. ಜನಾರ್ದನ ರೆಡ್ಡಿ ಅವರಿಗೆ ಇನ್ನೂ 3 ಪ್ರಕರಣಗಳಲ್ಲಿ ಜಾಮೀನು ದೊರೆಯಬೇಕಿರುವ ಹಿನ್ನೆಲೆಯಲ್ಲಿ ರೆಡ್ಡಿ ಅವರಿಗೆ ಜೈಲಿನಿಂದ ಬಿಡುಗಡೆಯ ಭಾಗ್ಯ ದೊರೆತಿಲ್ಲ.
...
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಕಾಣಿಸಿಕೊಂಡಿರುವ ಭೀಕರ ಪ್ರವಾಹ ಪರಿಸ್ಥಿತಿ ಇನ್ನೂ ಮುಂದುವರೆದಿದೆ. ಲಕ್ಷಾಂತರ ಜನರು ವಿವಿಧ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದಾರೆ.
ರಾಜಧಾನಿ ಶ್ರೀನಗರ , ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕ ಕಳೆದುಕೊಂಡಿದ್ದು, ಪರಿಸ್ಥಿತಿ ಬಿಗಡಾಯಿಸಿದೆ. ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ...