Untitled Document
Sign Up | Login    
Dynamic website and Portals
  

Related News

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟ

ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಫೆ.13 ಮತ್ತು 20ರಂದು ಎರಡು ಹಂತಗಳಲ್ಲಿ ನಡೆಯಲಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಪಂಚಾಯಿತಿ ಅವಧಿ ಮುಕ್ತಾಯಗೊಳ್ಳದ ಕಾರಣ ಈ ಕ್ಷೇತ್ರಕ್ಕೆ ಚುನಾವಣೆ ನಡೆಯುವುದಿಲ್ಲ. ಬೀದರ್‌, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲಾ ಪಂಚಾಯಿತಿ...

ವಿಧಾನಪರಿಷತ್ ನ 25 ಸ್ಥಾನಗಳಿಗೆ ಚುನಾವಣಾ ದಿನಾಂಕ ನಿಗದಿ

ವಿಧಾನಪರಿಷತ್ ನ 25 ಸ್ಥಾನಗಳಿಗೆ ಡಿಸೆಂಬರ್ 27ರಂದು ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಡಿ.9 ಕಡೆಯ ದಿನವಾಗಿದೆ. ಡಿ.10ರಂದು ನಾಮಪತ್ರಗಳ ಪರಿಶೀಲನೆ ಹಾಗೂ ನಾಮಪತ್ರ ಹಿಂಪಡೆಯಲು ಡಿ.12 ಕೊನೆಯ ದಿನವಾಗಿದೆ ಎಂದು ಹೇಳಿದೆ....

ಬಿಬಿಎಂಪಿ ಚುನಾವಣಾ ದಿನಾಂಕ ನಿಗದಿ : ಆಗಸ್ಟ್ 22 ಕ್ಕೆ ಚುನಾವಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಆಗಸ್ಟ್ 22ರಂದು ಚುನಾವಣೆ ನಡೆಸುವುದಾಗಿ ಗುರುವಾರ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಘೋಷಿಸಿದೆ. ಜುಲೈ 28 ರಂದು ನಡೆಯಬೇಕಿದ್ದ ಬೃಹತ್‌ ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ತಡೆ ಬಿದ್ದಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಚುನಾವಣೆಯನ್ನು ಆಗಸ್ಟ್ ೨೨...

ಬಿಬಿಎಂಪಿ ಚುನಾವಣಾ ದಿನಾಂಕ ಪ್ರಕಟ : ಗುರುವಾರದಿಂದಲೇ ನೀತಿ ಸಂಹಿತೆ ಜಾರಿ

ಬಿಬಿಎಂಪಿ ಚುನಾವಣಾ ದಿನಾಂಕ ಘೊಷಣೆಯಾಗಿದ್ದು, ಜುಲೈ 28ರಂದು ಚುನಾವಣೆ ನಡೆಯಲಿದ್ದು ಗುರುವಾರದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಗುರುವಾರ ಸುದ್ದಿಗೋಷ್ಠಿ ನಡೆದ ಸುದ್ದಿಗೋಷ್ಠಿಯಲ್ಲಿ, ರಾಜ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ಬಿಬಿಎಂಪಿ ಚುನಾವಣಾ ವೇಳಾಪಟ್ಟಿಯನ್ನು ಘೊಷಣೆ ಮಾಡಿದರು. ಬಿಬಿಎಂಪಿ ಆಯುಕ್ತ ಕುಮಾರ್ ನಾಯಕ್ ಚುನಾವಣೆಯ ಉಸ್ತುವಾರಿ...

ಗ್ರಾಮ ಪಂಚಾಯಿತಿ ಚುನಾವಣೆ: ಇಂದು ಅಧಿಸೂಚನೆ ಪ್ರಕಟ

ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಅಖಾಡ ಸಿದ್ಧಗೊಂಡಿದ್ದು, ಮೇ 29ರಂದು ನಡೆಯುವ ಮೊದಲ ಹಂತದ ಚುನಾವಣೆಗೆ ಜಿಲ್ಲಾಧಿಕಾರಿಗಳು ಸೋಮವಾರ ಅಧಿಸೂಚನೆ ಹೊರಡಿಸಲಿದ್ದಾರೆ. ರಾಜ್ಯದ 30 ಜಿಲ್ಲೆಗಳ ಪೈಕಿ ಮೊದಲ ಹಂತದಲ್ಲಿ 15 ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಮೇ 29ರಂದು ಚುನಾವಣೆ ನಡೆಯಲಿದೆ. ಅದಕ್ಕಾಗಿ ಜಿಲ್ಲಾಧಿಕಾರಿಗಳು...

ಗ್ರಾಮ ಪಂಚಾಯ್ತಿ ಚುನಾವಣಾ ದಿನಾಂಕ ಘೋಷಣೆ

'ಗ್ರಾಮ ಪಂಚಾಯ್ತಿ ಚುನಾವಣೆ'ಗೆ ದಿನಾಂಕ ನಿಗದಿಯಾಗಿದ್ದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೇ.5ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಚಾರಿ, ರಾಜ್ಯದ ಒಟ್ಟು 5844 ಗ್ರಾಮ ಪಂಚಾಯ್ತಿಗಳಿಗೆ ಮೇ 29 ಮತ್ತು ಜೂನ್ 2ರಂದು ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ. ...

ಸ್ವಾತಂತ್ರ್ಯ ಹೋರಾಟಗಾರರನ್ನು ಕೇಸರಿಕರಣಗೊಳಿಸಬೇಡಿ: ಕಿರಣ್ ಬೇಡಿಗೆ ಆಪ್ ಸಲಹೆ

ಫೆ.7ರಂದು ನಡೆಯಲಿರುವ ದೆಹಲಿ ಚುನಾವಣೆಗೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಲಾಲಾ ಲಜ್ಪತ್ ರಾಯ್ ಅವರ ಪುತ್ಥಳಿಗೆ ಕೇಸರಿ ಶಾಲುವನ್ನು ಹೊದಿಸಿದ್ದು ಆಮ್ ಆದ್ಮಿ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದೆ. ಲಾಲಾ ಲಜ್ಪತ್ ರಾಯ್ ಅವರ ಪುತ್ಥಳಿಗೆ...

ಬಿಬಿಎಂಪಿ ಮೇಯರ್ ಆಗಿ ಶಾಂತಕುಮಾರಿ ಆಯ್ಕೆ

ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಆಯ್ಕೆಯ ಗೊಂದಲಗಳಿಗೆ ತೆರೆಬಿದ್ದಿದೆ. ಮೇಯರ್ ಆಗಿ ಶಾಂತಕುಮಾರಿ ಹಾಗೂ ಉಪಮೇಯರ್ ಆಗಿ ರಂಗಣ್ಣ ಆಯ್ಕೆಯಾಗಿದ್ದಾರೆ. ಶಾಂತಕುಮಾರಿ ಮೂಡಲಪಾಳ್ಯ ಕಾರ್ಪೋರೇಟರ್ ಆಗಿದ್ದು, ರಂಗಣ್ಣ ಕಾಮಾಕ್ಷಿ ಪಾಳ್ಯ ಕಾರ್ಪೋರೇಟರ್ ಆಗಿದ್ದಾರೆ. ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗಾಗಿ ತೀವ್ರ ಪೈಪೋಟಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited