ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸಿಐಡಿ ಅಧಿಕಾರಿ ಪ್ರಣವ್ ಮೊಹಂತಿಯವರನ್ನು ಏಕಾಏಕಿ ವರ್ಗಾವಣೆ ಮಾಡಿರುವುದರ ಹಿಂದೆ ತನಿಖೆಯ ದಿಕ್ಕು ತಪ್ಪಿಸುವ ಹುನ್ನಾರವಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣವನ್ನು...
ಧಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ಪ್ರಾಮಾಣಿಕ ಅಧಿಕಾರಿ ಡಿ.ಕೆ ರವಿ ಸಾವು ಆತ್ಮಹತ್ಯೆಯಲ್ಲ, ಕೊಲೆ ಎಂದು ತಿಳಿಸಿದ್ದಾರೆ.
ಅವರಂತ ಪ್ರಾಮಾಣಿಕ ಅಧಿಕಾರಿ ನಮ್ಮನ್ನು ಅಗಲಿದ್ದಾರೆ ಎನ್ನಲು ದುಖವಾಗಿತ್ತದೆ....
ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣ ಕುರಿತು ಮಾಜಿ ಕೇಂದ್ರ ಸಚಿವ ಶಶಿ ತರೂರ್ ದೆಹಲಿ ಪೊಲೀಸರಿಗೆ ಪತ್ರ ಬರೆದಿದ್ದಾರೆ.
ಸುನಂದಾ ಸಾವಿನ ಬಗ್ಗೆ ನನಗೆ ಹಲವು ಸಂದೇಹವಿದೆ. ಸುನಂದಾ ಪತಿಯಾಗಿ ಆಕೆಯ ಹತ್ಯೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಬೇಕಿದೆ ಎಂದಿದ್ದಾರೆ.
ಕೇವಲ...