Untitled Document
Sign Up | Login    
Dynamic website and Portals
  

Related News

ಸೇತು ಭಾರತಂ - ರೈಲ್ವೇ ಕ್ರಾಸಿಂಗ್‌ ಮುಕ್ತ ಹೆದ್ದಾರಿ ಯೋಜನೆ ಉದ್ಘಾಟನೆ

ಭಾರತದಲ್ಲಿ ಹೆದ್ದಾರಿ, ರೈಲ್ವೆ, ಮತ್ತು ಐವೇ ಗಳನ್ನು ಅಭಿವೃದ್ಧಿ ಪಡಿಸಲು ಸತತ ಪ್ರಯತ್ನಗಳು ನಡೆಯುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದರು. 50,800 ಕೋಟಿ ರೂಪಾಯಿಯ ಮಹತ್ವಾಕಾಂಕ್ಷೆಯ ಸೇತು ಭಾರತಂ, ರೈಲ್ವೇ ಕ್ರಾಸಿಂಗ್‌ ಮುಕ್ತ ಹೆದ್ದಾರಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ...

ದೆಹಲಿ-ಮೀರತ್ ಎಕ್ಸ್ ಪ್ರೆಸ್ ಹೈವೇಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಮತ್ತು ಮೀರತ್ ನಡುವಿನ 14 ಪಥಗಳ ಎಕ್ಸ್ ಪ್ರೆಸ್ ಹೈವೇಗೆ ಶಂಕುಸ್ಥಾಪನೆ ನೆರವೇರಿಸಿದರು. ಇದನ್ನು ಮಾಲಿನ್ಯ ಮುಕ್ತ ಹಾದಿ ಎಂದು ಬಣ್ಣಿಸಿದರು. ದೆಹಲಿ-ಮೀರತ್ತ್ ಹೈವೆ ಜನನಿಬಿಡ ಹೆದ್ದಾರಿಯಾಗಿದ್ದು, ಹೊಸ ಎಕ್ಸ್ ಪ್ರೆಸ್ ಹೈವೆಯಿಂದ ಸಿಗ್ನಲ್...

ಗುರುವಾರದಿಂದ ದೇಶ್ಯಾದ್ಯಂತ ಲಾರಿ ಮುಷ್ಕರ ಪ್ರಾರಂಭ

ಹೆದ್ದಾರಿಗಳಲ್ಲಿ ಟೋಲ್‌ ರದ್ದುಗೊಳಿಸಿ ವಾರ್ಷಿಕ ಟೋಲ್‌ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಲಾರಿ ಮಾಲೀಕರು ಗುರುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಇದರಿಂದ ರಾಜ್ಯದಲ್ಲಿ ಸುಮಾರು 9 ಲಕ್ಷ ಲಾರಿಗಳ ಓಡಾಟ ಗುರುವಾರದಿಂದ ಸ್ಥಗಿತಗೊಳ್ಳಲಿದೆ. ವಾರ್ಷಿಕ ಟೋಲ್ ಪಾವತಿಸುವ ವ್ಯವಸ್ಥೆ ಜಾರಿಗೆ ತರುವಂತೆ ಕೇಂದ್ರ ಸಾರಿಗೆ...

ಕೇಂದ್ರ ಸರ್ಕಾರದ ಮೇಲೆ ಆರ್.ಎಸ್.ಎಸ್ ಒತ್ತಡ ಇಲ್ಲ: ನಿತಿನ್ ಗಡ್ಕರಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೇಲೆ ಆರ್.ಎಸ್.ಎಸ್ ನಿಂದ ಯಾವುದೇ ಒತ್ತಡ ಇಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ. ಹಿರಿಯ ಸಚಿವರು ಮತ್ತು ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ನಡುವೆ ಇತ್ತೀಚೆಗೆ ನಡೆದ ಮಾತುಕತೆಗೆ ಹೆಚ್ಚಿನ ಆದ್ಯತೆ ನೀಡುವ...

ಭೂಸ್ವಾಧೀನ ಕಾಯ್ದೆ: ಪ್ರತಿಪಕ್ಷಗಳ ರ್ಯಾಲಿಗೆ ಪರ್ಯಾಯವಾಗಿ ಬಿಜೆಪಿಯಿಂದ ಕಿಸಾನ್ ರ್ಯಾಲಿ

'ಭೂಸ್ವಾಧೀನ ಕಾಯ್ದೆ'ಯನ್ನು ವಿರೋಧಿಸುತ್ತಿರುವ ವಿರೋಧಪಕ್ಷಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ಬಿಜೆಪಿ ಕೂಡ ಕಿಸಾನ್ ರ್ಯಾಲಿ ಹಮ್ಮಿಕೊಂಡಿದೆ. ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸಿ ಏ.19ರಂದು ಕಾಂಗ್ರೆಸ್ ಕಿಸಾನ್ ರ್ಯಾಲಿ ಹಮ್ಮಿಕೊಂಡಿದೆ. ಇದಕ್ಕೆ ಪರ್ಯಾಯವಾಗಿ ಕಿಸಾನ್ ರ್ಯಾಲಿ ಹಮ್ಮಿಕೊಂಡಿರುವ ಬಿಜೆಪಿ, ಎನ್.ಡಿ.ಎ ಸರ್ಕಾರ ಜಾರಿಗೆ ತಂದಿರುವ...

ಭೂಸ್ವಾಧೀನ ಕಾಯ್ದೆ ವಿಚಾರದಲ್ಲಿ ಕಾಂಗ್ರೆಸ್ ದೇಶದ ದಾರಿ ತಪ್ಪಿಸುತ್ತಿದೆ: ನಿತಿನ್ ಗಡ್ಕರಿ

'ಭೂಸ್ವಾಧೀನ ಕಾಯ್ದೆ' ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೇಶದ ಜನತೆಯ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಆರೋಪಿಸಿದ್ದಾರೆ. ಎನ್.ಡಿ.ಎ ಸರ್ಕಾರದ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿತ್ತಿರುವ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ರೂಪಿಸಿದ್ದ ನೀತಿಗಳಿಂದ ನಿರುದ್ಯೋಗ, ರೈತರ ಆತ್ಮಹತ್ಯೆಗಳು...

ರಸ್ತೆ ಅಭಿವೃದ್ಧಿ ವಿಷಯದಲ್ಲಿ ಕರ್ನಾಟಕಕ್ಕೆ ಹೆಚ್ಚು ಯೋಜನೆ ಮಂಜೂರು: ನಿತಿನ್ ಗಡ್ಕರಿ

'ರಸ್ತೆ ಅಭಿವೃದ್ಧಿ' ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇತರ ರಾಜ್ಯಗಳಿಗಿಂತಲೂ ಸುಮಾರು ನಾಲ್ಕು ಪಟ್ಟು ಹೆಚ್ಚು ಯೋಜನೆಗಳನ್ನು ಕರ್ನಾಟಕಕ್ಕೆ ಮಂಜೂರು ಮಾಡಿಕೊಟ್ಟಿದೆ ಎಂದು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಮಾ.31ರಂದು ಬೆಂಗಳೂರಿನಲ್ಲಿ ರಸ್ತೆ...

ಭೂಸ್ವಾಧೀನ ಕಾಯ್ದೆ ಬಗ್ಗೆ ಚರ್ಚೆಗೆ ಸೋನಿಯಾ ಗಾಂಧಿ ನಕಾರ

'ಭೂಸ್ವಾಧೀನ ಕಾಯ್ದೆ' ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸುವುದಕ್ಕೆ ನಿರಾಕರಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಯ್ದೆ ಬಗ್ಗೆ ಒಮ್ಮತ ಮೂಡಿಸುವ ಯತ್ನವನ್ನು ಹಾಸ್ಯಾಸ್ಪದ ಎಂದು ಹೇಳಿದ್ದಾರೆ. ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸುತ್ತಿರುವ ಹಿನ್ನೆಲೆಯಲ್ಲಿ ಬಹಿರಂಗ ಚರ್ಚೆಗೆ ಆಗಮಿಸುವಂತೆ ಕೇಂದ್ರ...

ಭೂಸ್ವಾಧೀನ ಮಸೂದೆ ಬಗ್ಗೆ ಮೋದಿ ಜೊತೆಗೆ ಬಹಿರಂಗ ಚರ್ಚೆಗೆ ಸಿದ್ಧ: ಅಣ್ಣಾ ಹಜಾರೆ

'ಭೂಸ್ವಾಧೀನ ಕಾಯ್ದೆ'ವಿರುದ್ಧ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ, ಕಾಯ್ದೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜೊತೆ ಬಹಿರಂಗ ಚರ್ಚೆ ನಡೆಯಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಇತ್ತೀಚೆಗಷ್ಟೇ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದ ನಿತಿನ್ ಗಡ್ಕರಿ ಅವರಿಗೆ ಪ್ರತಿಕ್ರಿಯೆ ನೀಡಿರುವ ಅಣ್ಣಾ...

ಭೂಸ್ವಾಧೀನ ಮಸೂದೆ: ಬಹಿರಂಗ ಚರ್ಚೆಗೆ ಬರುವಂತೆ ಅಣ್ಣಾ ಹಜಾರೆ, ಸೋನಿಯಾಗೆ ಸವಾಲು

'ಭೂಸ್ವಾಧೀನ ಮಸೂದೆ'ಗೆ ವಿರೋಧ ವ್ಯಕ್ತಪಡಿಸುತ್ತಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಕಾಯ್ದೆಯ ಬಗ್ಗೆ ಬಹಿರಂಗ ಚರ್ಚೆಗೆ ಬರಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಆಹ್ವಾನಿಸಿದ್ದಾರೆ. ಅಣ್ಣಾ ಹಜಾರೆ ಹಾಗೂ ಸೋನಿಯಾ ಗಾಂಧಿ ಅವರಿಗೆ...

ಕೇಂದ್ರ ಸಚಿವರ ವಿದೇಶ ಪ್ರವಾಸಕ್ಕೆ ಕಡಿವಾಣ: 21ಅರ್ಜಿಗಳು ಪಿಎಂಒ ದಿಂದ ತಿರಸ್ಕೃತ

ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದ 6 ತಿಂಗಳಲ್ಲಿ ಈವರೆಗೂ 12 ಕೇಂದ್ರ ಸಚಿವರು ಸಲ್ಲಿಸಿದ್ದ 21 ವಿದೇಶ ಪ್ರವಾಸದ ಪ್ರಸ್ತಾವನೆಯನ್ನು ಪ್ರಧಾನಿ ಕಾರ್ಯಾಲಯ ತಿರಸ್ಕರಿಸಿದೆ. ಮಾಧ್ಯಮ ವರದಿ ಪ್ರಕಾರ, ಪ್ರಧಾನಿ ಕಾರ್ಯಾಲಯ 9 ಅರ್ಜಿಗಳನ್ನು ತಿರಸ್ಕರಿಸಿದ್ದರೆ,...

ಕ್ಯಾಬ್ ಸೇವೆ ನಿಷೇಧಿಸುವ ಅಗತ್ಯವಿಲ್ಲ: ನಿತಿನ್ ಗಡ್ಕರಿ

ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ಖಾಸಗಿ ಕ್ಯಾಬ್ ಸಂಸ್ಥೆ ಯೂಬರ್‌ನ ಪರವಾನಗಿ ರದ್ದು ಮಾಡಿರುವ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಪ್ರತಿಕ್ರಿಯಿಸಿದ್ದು, ಕ್ಯಾಬ್ ಸೇವೆ ನಿಷೇಧಿಸುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಮಾಧ್ಯಮದವರೊಂಗಿಗೆ ಮಾತನಾಡಿದ ಗಡ್ಕರಿ,...

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಸಿದ್ಧತೆ: ಬಿಜೆಪಿ-ಆರ್.ಎಸ್.ಎಸ್ ನಾಯಕರ ಚರ್ಚೆ

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಸರತ್ತು ನಡೆಸಿದ್ದು, ಈ ಸಂಬಂಧ ಬಿಜೆಪಿ ನಾಯಕರು ಅರ್.ಎಸ್.ಎಸ್ ಮುಖಂಡರ ಜತೆ ಚರ್ಚೆ ನಡೆಸಿದ್ದಾರೆ. ಮಹಾರಾಷ್ಟ್ರ ಚುನಾವಣೆ ವೇಳೆ 25 ವರ್ಷಗಳ ಮೈತ್ರಿ ಕಡಿದುಕೊಂಡು ಪ್ರತ್ಯೇಕವಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಹಾಗೂ ಶಿವಸೇನೆ ಮತ್ತೆ...

ಮಹಾ ಸಿ.ಎಂ ರೇಸ್ ನಲ್ಲಿ ಇನ್ನೂ ಚಾಲ್ತಿಯಲ್ಲಿರುವ ಫಡ್ನವೀಸ್ ಹೆಸರು

'ಮಹಾರಾಷ್ಟ್ರ'ದಲ್ಲಿ ಸರ್ಕಾರ ರಚನೆ ಬಗ್ಗೆ ಶಿವಸೇನೆ ಹಾಗೂ ಬಿಜೆಪಿಯೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ಆರಂಭವಾಗುವ ಸೂಚನೆ ದೊರೆತಿದೆ. ಸರ್ಕಾರ ರಚನೆ ಬಗ್ಗೆ ಚರ್ಚೆ ನಡೆಯುತ್ತಿರುವ ಜೊತೆಜೊತೆಗೇ ಮುಖ್ಯಮಂತ್ರಿ ಹುದ್ದೆಗೆ ಲಾಭಿ ಪ್ರಾರಂಭವಾಗಿದೆ. ಸಮ್ಮಿಶ್ರ ಸರ್ಕಾರ ರಚನೆಯಾದರೂ ಸಿ.ಎಂ ಹುದ್ದೆ ರೇಸ್ ನಲ್ಲಿ...

ನಿತಿನ್ ಗಡ್ಕರಿ ಸಿ.ಎಂ ಆಗದಿದ್ದರೆ ರಾಜೀನಾಮೆ ನೀಡುವೆ-ಮಹಾ ಬಿಜೆಪಿ ಶಾಸಕನ ಬೆದರಿಕೆ

'ಮಹಾರಾಷ್ಟ್ರ' ಮುಖ್ಯಮಂತ್ರಿಯಾಗುವಂತೆ ನಿತಿನ್ ಗಡ್ಕರಿ ಅವರಿಗೆ ಬಿಜೆಪಿ ಶಾಸಕರಿಂದ ಒತ್ತಡ ಹೆಚ್ಚಾಗುತ್ತಿದೆ. ದೇವೇಂದ್ರ ಫಡ್ನವೀಸ್ ಹೆಸರು ಮುಂಚೂಣಿಯಲ್ಲಿರುವುದರಿಂದ ಶಾಸಕರು ನಿತಿನ್ ಗಡ್ಕರಿ ಅವರನ್ನು ಸಿ.ಎಂ ಆಗುವಂತೆ ಒತ್ತಾಯಿಸುತ್ತಿದ್ದಾರೆ. ನಾಗ್ಪುರದ ಈಶಾನ್ಯ ವಲಯದ ಶಾಸಕ ಕೃಷ್ಣ ಖೋಪ್ಡೆ, ನಿತಿನ್ ಗಡ್ಕರಿ ಅವರೇ ಮಹಾರಾಷ್ಟ್ರದ...

ರಾಜ್ಯ ರಾಜಕಾರಣಕ್ಕೆ ಮರಳುವ ಪ್ರಶ್ನೆ ಇಲ್ಲ: ಗಡ್ಕರಿ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಯ ಆಸೆ ಹೊಂದಿಲ್ಲ, ರಾಜ್ಯ ರಾಜಕಾರಣಕ್ಕೆ ಮರಳುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ. ನಾಗ್ಪುರದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಹುಮತ ಸಿಗಲಿದ್ದು, ವಿದರ್ಬ ಪ್ರಾಂತದ...

ಬಿಜೆಪಿ ಯಾವುದೇ ಕೋಮಿನ ವಿರುದ್ಧ ಕಾರ್ಯ ನಿರ್ವಹಿಸುತ್ತಿಲ್ಲ-ಗಡ್ಕರಿ

ಭಾರತೀಯ ಜನತಾ ಪಕ್ಷ(ಬಿಜೆಪಿ) ರಾಷ್ಟ್ರೀಯ ಹಿತದೃಷ್ಠಿಯಿಂದ ಅಭಿವೃದ್ಧಿ ಪರವಾಗಿ ಕೆಲಸ ನಿರ್ವಹಿಸಲಿದೆಯೇ ಹೊರತು ಯಾವುದೇ ನಿರ್ದಿಷ್ಠ ಕೋಮಿನ ವಿರುದ್ಧ ಕೆಲಸ ಮಾಡುವುದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅ.3ರಂದು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ...

ರಾಮಸೇತು ನಾಶವಿಲ್ಲ: ನಿತಿನ್ ಗಡ್ಕರಿ

ತೀವ್ರ ವಿವಾದಕ್ಕೆ ಕಾರಣವಾಗಿದ್ದ ಸೇತುಸಮುದ್ರಂ ಯೋಜನೆಗಾಗಿ ರಾಮಸೇತುವನ್ನು ನಾಶಮಾಡುವುದಿಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಸೇತುವನ್ನು ನಾಶಮಾಡುವುದರಿಂದ ಶ್ರೀಲಂಕಾಗೆ ಪ್ರಯಾಣ ಮಾಡಲು ಸುಲಭವಾಗುವುದು ನಿಜ. ಶ್ರೀಲಂಕಾಗೆ ಹತ್ತಿರದ ಜಲಮಾರ್ಗವನ್ನು ನಿರ್ಮಿಸುವ ಯೋಜನೆಗಾಗಿ ಅಸಂಖ್ಯಾತ...

ಆಪ್ ನ ದೆಹಲಿ ಶಾಸಕರ ಖರೀದಿ ಆರೋಪ ತಳ್ಳಿಹಾಕಿದ ಬಿಜೆಪಿ

'ದೆಹಲಿ'ಯಲ್ಲಿ ಸರ್ಕಾರ ರಚನೆಗೆ ಕಸರತ್ತು ನಡೆಸಿರುವ ಬಿಜೆಪಿ ಆಪ್ ಪಕ್ಷದ ಶಾಸಕರನ್ನು ಖರೀದಿಸುತ್ತಿದೆ ಎಂಬ ಆಮ್ ಆದ್ಮಿ ಪಕ್ಷದ ಆರೋಪವನ್ನು ಬಿಜೆಪಿ ಅಲ್ಲಗಳೆದಿದೆ. ಆಮ್ ಆದ್ಮಿ ಪಕ್ಷದ ಶಾಸಕರಿಗೆ ಬಿಜೆಪಿ ಆಮಿಷವೊಡ್ಡುತ್ತಿರುವ ವಿಡಿಯೋ ಒಂದನ್ನು ಆಪ್ ಬಿಡುಗಡೆ ಮಾಡಿದ್ದು, ದೆಹಲಿಯಲ್ಲಿ ಸರ್ಕಾರ ರಚನೆಗೆ...

ನಿತಿನ್ ಗಡ್ಕರಿ ಜತೆ ರಾಜಿಗೆ ಮುಂದಾದ ಕೇಜ್ರಿವಾಲ್

ಕೇಂದ್ರ ಸಚಿವ ನಿತಿನ್ ಗಡ್ಕರಿ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಡ್ಕರಿ ಜತೆ ರಾಜಿಗೆ ಒಪ್ಪಿಕೊಳ್ಳುವ ಬಗ್ಗೆ ಯೋಚಿಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ, ಎ.ಎ.ಪಿ ನೇತಾರ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಇದು ಪ್ರತಿಷ್ಠೆಗಾಗಿ ನಡೆಯುತ್ತಿರುವ ಪ್ರಕರಣವಾದ್ದರಿಂದ ಎರಡೂ...

ರಾಮಸೇತು ಒಡೆಯುವುದಿಲ್ಲ- ಕೇಂದ್ರ ಸಚಿವ ನಿತಿನ್ ಗಡ್ಕರಿ

'ರಾಮಸೇತು' ಒಡೆಯುವ ಈ ಹಿಂದಿನ ಯುಪಿಎ ಸರ್ಕಾರದ ನಿರ್ಧಾರಕ್ಕೆ ಎನ್.ಡಿ.ಎ ಸರ್ಕಾರ ತಿಲಾಂಜಲಿ ನೀಡಲು ಮುಂದಾಗಿದೆ. ರಾಮಸೇತುವನ್ನು ರಕ್ಷಿಸುವುದಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಸಂಸತ್ ನಲ್ಲಿ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸಚಿವರು ಆ.14ರ ಸಂಸತ್ ಕಲಾಪದಲ್ಲಿ ರಾಮಸೇತು ಬಗ್ಗೆ ಎನ್.ಡಿ.ಎ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited