ಭಾರತದ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ತಾನ ಸೇನೆ ವಿರುದ್ಧ ತಿರುಗಿ ಬಿದ್ದ ಭಾರತೀಯ ಸೇನೆ, ಸರ್ಜಿಕಲ್ ದಾಳಿ ನಡೆಸಿ ಹಲವು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜನರಲ್ ರಣಬೀರ್ ಸಿಂಗ್, ಸೇನೆಗೆ ದೊರೆತ...
ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಕಾಡ್ಗಿಚ್ಚು ನಿಯಂತ್ರಣಕ್ಕೆ ಬಂದಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಲೋಕಸಭೆಯ ಶೂನ್ಯ ವೇಳೆಯಲ್ಲಿ ತೃಣಮೂಲಕ ಕಾಂಗ್ರೆಸ್ ನ ಸೌಗತ್ ರಾಯ್, ಬಿಜೆಪಿಯ ಜಗದಂಬಿಕಾ ಪಾಲ್ ಹಾಗೂ ಇತರೆ ಸದಸ್ಯರು ಉತ್ತರಾಖಂಡದ ಕಾಡ್ಗಿಚ್ಚಿನ ವಿಷಯ ಪ್ರಸ್ತಾಪಿಸಿದರು.ಇದಕ್ಕೆ...
ಗಡಿ ನಿಯಂತ್ರಣ ರೇಖೆಯಾಚೆಗೆ ನಡೆಸಲಾಗುತ್ತಿರುವ ಎಲ್ಲ ನಿರ್ಮಾಣ ಕಾಮಗಾರಿಗಳನ್ನು ನಿಲ್ಲಿಸುವಂತೆ ಭಾರತ, ಚೀನಾಗೆ ಸ್ಪಷ್ಟವಾಗಿ ಹೇಳಿದೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆಯಾಚೆ, ಚೀನಾ ರಸ್ತೆಗಳು, ಸೇತುವೆಗಳು ಮತ್ತು ಜಲ ವಿದ್ಯುತ್ ಯೋಜನೆ ಸೇರಿದಂತೆ ಹಲವು ಕಾಮಗಾರಿಗಳನ್ನು ಕಾರ್ಯಗತಗೊಳಿಸುತ್ತಿದೆ ಎಂಬ ವರದಿಗಳನ್ನು...
ಚೀನಾವನ್ನು ಭಾರತದ ಮೂಲಕ ಮಾತ್ರ ನಿಯಂತ್ರಿಸಲು ಸಾಧ್ಯ ಎಂದು ಹೌಸ್ ಫಾರಿನ್ ಅಫೇರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ನ್ಯೂಯಾರ್ಕ್ ನ ಅಮೆರಿಕ ಸಂಸದ ಎಲಿಯಟ್ ಏಂಜಲ್ ಹೇಳಿದ್ದಾರೆ.
ದಕ್ಷಿಣ ಏಷ್ಯಾದಲ್ಲಿ ಪ್ರಾಬಲ್ಯ ಮೆರೆಯುತ್ತಿರುವ ಚೀನಾವನ್ನು ನಿಯಂತ್ರಿಸಲು ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧ ಬಲಗೊಳಿಸಿ ಎಂದು...
ಏಪ್ರಿಲ್ 1, ಮುರ್ಖರ ದಿನವಾದ ಇಂದಿನಿಂದ ಪೆಟ್ರೋಲ್, ಡೀಸೆಲ್, ಖಾಸಗಿ ಬಸ್, ಟಿವಿ, ಡಿಟಿಎಚ್, ಎಂಎಸ್ಒ, ವಿದ್ಯುತ್, ಆಸ್ತಿ ತೆರಿಗೆ, ನೋಂದಣಿ ಮತ್ತು ಮುದ್ರಾಂಕ ಶುಲ್ಕ, ಮದ್ಯ, ಭೂದಾನ, ಭೂಗುತ್ತಿಗೆ ಹೀಗೆ ಎಲ್ಲದರ ಬೆಲೆ ಏರಿಕೆ ಆರಂಭವಾಗಲಿದೆ.
ಅದರಂತೆ ಇಂದಿನಿಂದ ದುಬಾರಿ ದುನಿಯಾ...
ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆ.ಇ.ಆರ್.ಸಿ)ವು ಬುಧವಾರ ವಿದ್ಯುತ್ ದರ ಪರಿಷ್ಕರಣೆ ಮಾಡಲಿದ್ದು, ರಾಜ್ಯದ ಜನರಿಗೆ ಕರೆಂಟ್ 'ಶಾಕ್' ನೀಡಲಿದೆ. ಪ್ರತಿ ಯೂನಿಟ್ಗೆ 34ರಿಂದ 38 ಪೈಸೆ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆ.ಇ.ಆರ್.ಸಿ ಅಧ್ಯಕ್ಷ ಎಂ.ಕೆ.ಶಂಕರಲಿಂಗೇಗೌಡ ಬೆಳಗ್ಗೆ 11.30ಕ್ಕೆ...
ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು ಜಮ್ಮು-ಕಾಶ್ಮೀರದ ಪೂಂಜ್ ಜಿಲ್ಲೆಯ ಗಡಿ ಪ್ರದೇಶದಲ್ಲಿ ಭಾರೀ ಗುಂಡಿನ ದಾಳಿ ನಡೆಸಿದೆ.
ಘಟನೆಯಲ್ಲಿ ಓರ್ವ ನಾಗರಿಕ ಸಾವನ್ನಪ್ಪಿದ್ದು, 4ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಭಾರತೀಯ ಯೋಧರು ತಕ್ಕ ಉತ್ತರ ನೀಡುತ್ತಿದ್ದಾರೆ.
ಕಳೆದ ರಾತ್ರಿ 11 ಗಂಟೆ...
ಭಾರತ ಮತ್ತು ಚೀನಾ ಗಡಿಯಲ್ಲಿ ಶಾಶ್ವತವಾಗಿ ಶಾಂತಿ ನೆಲೆಸಲು ಗಡಿಯಲ್ಲಿ ಉಭಯ ದೇಶಗಳು ನೀತಿ ಸಂಹಿತೆಯ ಒಪ್ಪಂದ ಮಾಡಿಕೊಳ್ಳಬೇಕು ಎಂದು ಚೀನಾ ಹೊಸ ಕ್ಯಾತೆ ತೆಗೆದಿದೆ.
ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಚೀನಾಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಎಲ್ಎಸಿ(ನೈಜ ಗಡಿ ನಿಯಂತ್ರಣ...
'ಶಬ್ದ ಮಾಲಿನ್ಯ'ಕ್ಕೆ ಸಂಬಂಧಿಸಿದಂತೆ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಬೆಂಗಳೂರಿನಲ್ಲಿ ಉಂಟಾಗುತ್ತಿರುವ ಶಬ್ದ ಮಾಲಿನ್ಯದಿಂದ ಶೇ.90ರಷ್ಟು ನಾಗರಿಕರು ಕಿವುಡರಾಗುತ್ತಿದ್ದಾರೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಮಸೀದಿಯಲ್ಲಿ ಅಳವಡಿಸಲಾಗಿರುವ ಧ್ವನಿ ವರ್ಧಕದಿಂದ ಹೊರಬರುವ ಶಬ್ದದಿಂದ ತೊಂದರೆಯುಂಟಾಗುತ್ತಿದೆ ಎಂದು ಮಹಿಳೆಯೊಬ್ಬರು ಹೈಕೋರ್ಟ್...
ನವದೆಹಲಿಯಲ್ಲಿ ಯಶಸ್ವಿ 50 ದಿನಗಳ ಆಡಳಿತ ಪೂರ್ಣಗೊಳಿಸಿರುವ ಆಮ್ ಆದ್ಮಿ ಪಕ್ಷ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಸಹಾಯವಾಣಿಯೊಂದನ್ನು ಆರಂಭಿಸಿದೆ. ಸರ್ಕಾರಿ ಇಲಾಖೆ ಮತ್ತು ಸಾರ್ವಜನಿಕ ವಲಯದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರದ ಪಿಡುಗನ್ನು ತೊಡೆದುಹಾಕಲು ಮುಖ್ಯಮಂತ್ರಿ ಕೇಜ್ರಿವಾಲ್ 1031 ಸಂಖ್ಯೆಯ ಸಹಾಯವಾಣಿಗೆ ಚಾಲನೆ ನೀಡಿದ್ದಾರೆ.
ಇದರ...
ಹೆಚ್1 ಎನ್1 ಮಹಾಮಾರಿ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸದ್ದಿಲ್ಲದೆ ವ್ಯಾಪಿಸುತ್ತಿದ್ದು, 100ಕ್ಕೂ ಹೆಚ್ಚು ಮಂದಿಗೆ ಈ ರೋಗ ತಗುಲಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ...
'ಆಂಧ್ರಪ್ರದೇಶ' ಹೆಚ್ಚು ಯುವಕರನ್ನು ಹೊಂದಲು ಹೆಚ್ಚೆಚ್ಚು ಮಕ್ಕಳನ್ನು ಹೆರಬೇಕು ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, , ಜಪಾನ್ ದೇಶದಲ್ಲಿ ಯುವಕರಿಗಿಂತ ಮುದುಕರ ಪ್ರಮಾಣವೇ ಹೆಚ್ಚಾಗುತ್ತಿರುವಂತೆಯೇ ಆಂಧ್ರಪ್ರದೇಶದಲ್ಲೂ ಯುವಕರಿಗಿಂತ...
ಶಸ್ತ್ರಸಜ್ಜಿತ ಸುಮಾರು 50 ರಿಂದ 60 ಉಗ್ರರು ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಗೆ ನುಸುಳಲು ಹೊಂಚು ಹಾಕಿದ್ದು, ಗಡಿ ಭಾಗದಲ್ಲಿ ಬೀಡೂರಿದ್ದಾರೆ ಎಂದು ತಿಳಿದುಬಂದಿದೆ.
ಭಾರತದ ಗಡಿಯಲ್ಲಿ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗಡಿ ಭದ್ರತಾ...
ನ್ಯಾಯಾಲಯದ ಆದೇಶದಂತೆ ನಿಗದಿತ ಅವಧಿಯಲ್ಲಿ ಕಾಂಗ್ರೆಸ್ಗೆ ಜೆಡಿಎಸ್ ಕಚೇರಿಯನ್ನು ಬಿಟ್ಟುಕೊಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮನವಿ ಮಾಡಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.31ಕ್ಕೆ ಜೆಡಿಎಸ್ ಕಚೇರಿಯನ್ನು ತೆರವು ಮಾಡಿ ಕಾಂಗ್ರೆಸ್ಗೆ ಬಿಟ್ಟುಕೊಡಬೇಕು ಎಂದು ನ್ಯಾಯಾಲಯದ ಆದೇಶವಿದೆ. ಅದರಂತೆ...
ರೆಪೋ ದರವನ್ನು ಆರ್ಬಿಐ ಬದಲಾಯಿಸುವ ಸಾಧ್ಯತೆ ಇದೆ ಎಂಬ ಎಲ್ಲಾ ಉಹಾಪೋಹಗಳಿಗೆ ತೆರೆ ಎಳೆದಿರುವ ಆರ್ಬಿಐ ಗವರ್ನರ್ ರಘುರಾಂ ರಾಜನ್ ಸದ್ಯದ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಕಾಯ್ದುಕೊಂಡಿದ್ದಾರೆ.
ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆರ್ಬಿಐ ಘೋಷಿಸಿದ್ದು, ಆರ್ಬಿಐ ಹಣದುಬ್ಬರವನ್ನು ನಿಯಂತ್ರಿಸಲು...
ಪ್ರಸಕ್ತ ವರ್ಷದಲ್ಲಿ ಭಾರತ-ಪಾಕಿಸ್ಥಾನ ಗಡಿಯಲ್ಲಿ 152 ಬಾರಿ ಕದನ ವಿರಾಮ ಉಲ್ಲಂಘನೆ ಪ್ರಕರಣ ನಡೆದಿದ್ದು ಈ ದಾಳಿಗಳಲ್ಲಿ 15 ಮಂದಿ ಬಲಿಯಾದರೆ 115 ಮಂದಿ ಗಾಯಗೊಂಡಿರುವುದಾಗಿ ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.
ಇತ್ತೀಚೆಗೆ ಭಾರತ ಮತ್ತು ಪಾಕಿಸ್ಥಾನ ನಡುವಣ ಗಡಿ ಮತ್ತು...
ಭಾರತದ 125 ಕೋಟಿ ಜನರ ಪ್ರತಿನಿಧಿಯಾಗಿ ನಾನು ಆಸ್ಟ್ರೇಲಿಯಾಕ್ಕೆ ಆಗಮಿಸಿದ್ದೇನೆ. ಪ್ರಜಾಪ್ರಭುತ್ವವು ಉಭಯ ದೇಶಗಳನ್ನು ಬೆಸೆದಿದ್ದು, ಭಾರತದ ಅಭಿವೃದ್ಧಿಗೆ ಆಸ್ಟ್ರೇಲಿಯಾದ ಸಹಕಾರ ಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
10 ದಿನಗಳ ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾ...
ಪದೇ ಪದೇ ಭಾರತದ ಗಡಿಯಲ್ಲಿ ಕ್ಯಾತೆ ತೆಗೆಯುವ ಪಾಕಿಸ್ತಾನ ಸೈನಿಕರಿಗೆ ಚೀನಾ ನೆರವು ನೀಡುತ್ತಿರುವ ಅಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್ ಸೈನಿಕರಿಗೆ ಚೀನಾ ತರಬೇತಿ ನೀಡುತ್ತಿದ್ದು, ಭಾರತದ ಮೇಲೆ ದಾಳಿ ನಡೆಸಲು ಸಹಾಯ ಮಾಡುತ್ತಿರುವುದು ಖಾತ್ರಿಯಾಗಿದೆ.
ರಜೌರಿ...
ರಾಜ್ಯಾದ್ಯಂತ, ದೀಪಗಳ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸುತ್ತಿದ್ದರೆ ಬೆಸ್ಕಾಂ ಮಾತ್ರ 8 ಜಿಲ್ಲೆಗಳಲ್ಲಿ ವಿದ್ಯುತ್ ಕಡಿತಗೊಳಿಸಿ ದೀಪಾವಳಿ ಹಬ್ಬದ ಸಂದೇಶಕ್ಕೇ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ.
ದೀಪಾವಳಿ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಗಂಟೆಗಟ್ಟಲೇ ವಿದ್ಯುತ್ ತೆಗೆಯುತ್ತಿರುವ ಕ್ರಮಕ್ಕೆ ಜನರು ಬೆಸ್ಕಾಂ ಗೆ ಹಿಡಿ ಶಾಪ...
ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶದ ಪರಿಣಾಮ ರಾಜ್ಯದ ಮೇಲೂ ಬೀರಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಆಡಳಿತ ನಿಯಂತ್ರಣವಿಲ್ಲ, ಇದಕ್ಕೆ ಐಎ ಎಸ್ ಅಧಿಕಾರಿ ರಶ್ಮಿ...
ಭಾರತದ ಗಡಿ ಪ್ರದೇಶದಲ್ಲಿ ಚೀನಾ ಮತ್ತೆ ತನ್ನ ಕ್ಯಾತೆ ಮುಂದುವರೆಸಿದೆ. ಲಡಾಕ್ ನ ಚುಮಾರ್ ಪ್ರಾಂತ್ಯದಲ್ಲಿ ಚೀನಾ ಸೈನಿಕರು ಟೆಂಟ್ ಹಾಕಿದ್ದಾರೆ.
ಈ ಮೂಲಕ ಚುಮಾರ್ ಪ್ರಾಂತ್ಯದಲ್ಲಿ ಚೀನಾ ಗಡಿ ತಂಟೆ ಮುಂದುವರೆದಿದೆ. ಭಾರತೀಯ ಸೇನೆಯ ಎಚ್ಚರಿಕೆ ನಡುವೆಯೂ 100 ಚೀನಾ ಸೈನಿಕರು...
'ಡೀಸೆಲ್ ಬೆಲೆ' ನಿಯಂತ್ರಣ ರದ್ದುಗೊಳಿಸಲು ಇದೇ ಸೂಕ್ತ ಸಮಯ ಎಂದು ಆರ್.ಬಿ.ಐ ಗವರ್ನರ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಉತ್ಪನ್ನಗಳ ಬೆಲೆ ಇಳಿಕೆಯಾಗುತ್ತಿದ್ದು ಡೀಸೆಲ್ ಬೆಲೆಯನ್ನು ನಿಯಂತ್ರಣ ಮುಕ್ತಗೊಳಿಸಲು ಉತ್ತಮ ಅವಕಾಶ ದೊರೆತಿದೆ ಎಂದು ರಘುರಾಮ್ ರಾಜನ್...
'ಮುಂಬೈ ದಾಳಿ'ಯ ರುವಾರಿ, ಉಗ್ರ, ಹಫೀಜ್ ಸಯೀದ್ ಒಬ್ಬ ಪಾಕ್ ಪ್ರಜೆ, ಆತನ ವಿರುದ್ಧ ಯಾವುದೇ ಪ್ರಕರಣಗಳಿಲ್ಲ, ಆತ ರಾಷ್ಟ್ರದ ಯಾವುದೇ ಭಾಗದಲ್ಲಿ ಓಡಾಡಿಕೊಂಡಿರಬಹುದು ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ.
ಹಫೀಜ್ ಸಯೀದ್ ಓರ್ವ ಪಾಕಿಸ್ತಾನ ಪ್ರಜೆ, ಆತ ತನ್ನ...
ದೇವಾಲಯಗಳನ್ನು ಸರ್ಕಾರ ಶಾಶ್ವತವಾಗಿ ಸ್ವಾಧೀನಪಡಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಡಾ.ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ದಾರೆ.
ಸೆ.6ರಂದು ಬೆಂಗಳೂರಿನ ಆರ್.ವಿ ಕಾಲೇಜು ಸಭಾಂಗಣದಲ್ಲಿ ಹಿಂದೂ ಧರ್ಮ ಆಚಾರ್ಯ ಸಭಾ, ಜಿಜ್ನಾಸಾ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಹಿಂದೂ ದೇವಾಲಯಗಳು ಮತ್ತು...
ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಮಾತುಕತೆ ರದ್ದುಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಗೆ ಪಾಕ್ ಪ್ರಧಾನಿ ನವಾಜ್ ಷರೀಫ್ ಸಿಹಿ ಮಾವಿನ ಹಣ್ಣು ನೀಡುವ ಮೂಲಕ ಓಲೈಕೆಗೆ ಮುಂದಾಗಿದ್ದಾರೆ.
ಗಡಿ ನಿಯಂತ್ರಣ ರೇಖೆಯಲ್ಲಿ ಸಂಘರ್ಷ, ಇನ್ನೊಂದೆಡೆ ಕಾಶ್ಮೀರಿ ಪ್ರತ್ಯೇಕವಾದಿಗಳನ್ನು ಭೇಟಿ ಮಾಡಿದ ಪಾಕಿಸ್ತಾನದ ಹೈಕಮಿಷನರ್ ಅಬ್ದುಲ್...
ಗಡಿಯಲ್ಲಿ ಸದಾ ಕ್ಯತೆತೆಗೆಯುವ ಚೀನಾ ಸೈನಿಕರು, ವಾಸ್ತವ ನಿಯಂತ್ರಣ ರೇಖೆಯನ್ನು ದಾಟಿ ಭಾರತದ ಪ್ರದೇಶಕ್ಕೆ ಬಂದು ಭಾರತೀಯ ಸೈನಿಕರ ಜತೆ ವಾಗ್ವಾದ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಈ ವಿಚಾರ ತಡವಾಗಿ ಬೆಳಕಿಗೆ ಬಂದಿದ್ದು, ಚೀನಾ ಸೇನೆಯ ಕ್ಯಾತೆ ನಡುವೆಯೂ ತಾಳ್ಮೆ ಕಳೆದುಕೊಳ್ಳದ ಭಾರತೀಯ...
ದೇಶಾದ್ಯಂತವಿರುವ ಆರ್.ಟಿ.ಒ ಕಛೇರಿಗಳನ್ನು ಮುಚ್ಚಲು ಕೇಂದ್ರ ಸರ್ಕಾರ ಮುಂದಾಗಿದೆ. ಆರ್.ಟಿ.ಒ ಕಛೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳುವ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಸಾರಿಗೆ ಕಛೇರಿಗಳಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ಅಧಿಕಾರಿಗಳ ವ್ಯಾಪ್ತಿಯನ್ನು ಮೊಟಕುಗೊಳಿಸಿ ವಾಹನ ಚಲಾವಣೆ ಪರವಾನಗಿ ವಿತರಣೆಗೆ...
'ಚೀನಾ'ಕ್ಕೂ ಭಯೋತ್ಪಾದನೆಯ ಬಿಸಿ ತಟ್ಟಿದ್ದು, ರಂಜಾನ್ ಆಚರಣೆಯನ್ನು ನಿಷೇಧಿಸಿದ್ದ ಚೀನಾ, ಇದೀಗ ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸುವುದು ಹಾಗೂ ಮುಸ್ಲಿಮರು ದಾಡಿ ಬೆಳೆಸುವುದನ್ನು ನಿಷೇಧಿಸಿದೆ.
ಚೀನಾದಲ್ಲಿ ಇತ್ತೀಚೆಗೆ ಭಯೋತ್ಪಾದಕರ ದಾಳಿ ನಡೆದಿದ್ದ ಹಿನ್ನೆಲೆಯಲ್ಲಿ ಬುರ್ಖಾ ನಿಷೇಧ ಮಾಡಲಾಗಿದೆ. ಬಸ್ ಹಾಗೂ ಇನ್ನಿತರ...