Untitled Document
Sign Up | Login    
Dynamic website and Portals
  

Related News

ಮಧ್ಯಪ್ರದೇಶದಲ್ಲಿ ಭಾರೀ ಮಳೆಯಿಂದ ಪ್ರವಾಹ: 35 ಮಂದಿ ಸಾವು, 9 ಜನರು ಕಣ್ಮರೆ

ಮಧ್ಯಪ್ರದೇಶದಲ್ಲಿ ಕಳೆದ ಎರಡು ವಾರಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹ ಪರಿಸ್ಥಿತಿಯಿಂದಾಗಿ ಈವರೆಗೆ 35 ಮಂದಿ ಸಾವನ್ನಪ್ಪಿದ್ದು, 9 ಮಂದಿ ಕಣ್ಮರೆಯಾಗಿದ್ದಾರೆ. ನಾಪತ್ತೆಯಾದವರೆಲ್ಲರೂ ಮಳೆ ನೀರಿನಲ್ಲಿ ಕೊಚ್ಚಿ ಕೊಂಡು...

ಪಾಕಿಸ್ತಾನಿ ಹಿಂದುಗಳಿಗೆ ಭಾರತೀಯ ಪೌರತ್ವ ಸುಲಭಗೊಳಿಸಲು ಕೇಂದ್ರ ಚಿಂತನೆ

ಕೇಂದ್ರ ಸರ್ಕಾರ ಪಾಕಿಸ್ತಾದಿಂದ ಬಂದಿರುವ ಅಲ್ಪಸಂಖ್ಯಾತ ಹಿಂದುಗಳಿಗೆ ಭಾರತೀಯ ಪೌರತ್ವ ನೀಡುವ ವಿಧಾನವನ್ನು ಸುಲಭಗೊಳಿಸಲು ಚಿಂತೆನೆ ನಡೆಸಿದೆ ಎನ್ನಲಾಗಿದೆ. ಇದಲ್ಲದೇ ದೀರ್ಘಾವಧಿಯ ವೀಸಾದ ಮೇಲೆ ಭಾರತದಲ್ಲಿ ನೆಲೆಸಿರುವ ಪಾಕಿಸ್ತಾನಿ ಅಲ್ಪಸಂಖ್ಯಾತರಿಗೆ ಆಸ್ತಿ ಹೊಂದುವ ಮತ್ತು ಬ್ಯಾಂಕ್ ಖಾತೆ ತೆರೆಯುವ, ಪಾನ್ ಕಾರ್ಡ್, ಆಧಾರ್...

ನೆರೆ ದೇಶದ ನಿರಾಶ್ರಿತ ಹಿಂದೂ, ಸಿಖ್ ರಿಗೆ ಕೇಂದ್ರದಿಂದ ನಾಗರಿಕತ್ವ

ನೆರೆ ದೇಶದ ನಿರಾಶ್ರಿತರಿಗೆ ನಾಗರಿಕತ್ವ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಪಾಕಿಸ್ತಾನ ಮತ್ತು ಅಘ್ಘಾನಿಸ್ತಾನದ ಸುಮಾರು 4,300 ನಿರಾಶ್ರಿತ ಹಿಂದೂ ಹಾಗೂ ಸಿಖ್ ನಾಗರಿಕರಿಗೆ ಆಡಳಿತಾರೂಢ ಎನ್.ಡಿ.ಎ ಸರ್ಕಾರ ಭಾರತದ ನಾಗರಿಕತ್ವ ನೀಡಿದೆ. ಈ ನಿರಾಶ್ರಿತರಿಗೆ ಪ್ರಾಥಮಿಕವಾಗಿ ದೇಶದ...

ಜಾಫ್ನಾದಲ್ಲಿ ಮನೆ ನಿರ್ಮಿಸಲು ಆರ್ಥಿಕ ನೆರವು: ಪ್ರಧಾನಿ ಮೋದಿ

ಶ್ರೀಲಂಕಾದ ಜಾಫ್ನಾದಲ್ಲಿರುವ ತಮಿಳರಿಗೆ ಮನೆ ನಿರ್ಮಿಸಲು ಭಾರತ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶ್ರೀಲಂಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಎಲ್ ಟಿಟಿಇ ಸಂಘಟನೆ ಕೇಂದ್ರಸ್ಥಾನವಾಗಿರುವ ಜಾಫ್ನಾಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು ಜಾಫ್ನಾಕ್ಕೆ...

ಜಮ್ಮು-ಕಾಶ್ಮೀರದ ಅಭಿವೃದ್ಧಿ ಮಂತ್ರ ಪಠಿಸಿದ ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರದ ನಿರಾಶ್ರಿತರ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಇಲ್ಲಿನ ಕಿಶ್ ತ್ವಾರ್ ನಲ್ಲಿ ನಡೆದ ಬಿಜೆಪಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಕಾಶ್ಮೀರದಲ್ಲಿ ಅಭಿವೃದ್ಧಿ ಮಂತ್ರವನ್ನು ಪಠಿಸಿದರು. ನಾನ್ಯಾಕೆ ಜಮ್ಮು ಕಾಶ್ಮೀರವನ್ನು ಅಷ್ಟೊಂದು ಇಷ್ಟಪಡುತ್ತಿದ್ದೇನೆ ಎಂದು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited