Untitled Document
Sign Up | Login    
Dynamic website and Portals
  

Related News

ಇಂಜಿನಿಯರ್ ಮೇಲೆ ಹಲ್ಲೆ ಪ್ರಕರಣ: ಆಪ್ ಶಾಸಕನ ನಿರೀಕ್ಷಣಾ ಜಾಮೀನು ಅರ್ಜಿ ವಜಾ

'ಆಮ್ ಆದ್ಮಿ ಪಕ್ಷ'ಕ್ಕೆ ಮತ್ತೊಂದು ಸಮಸ್ಯೆ ಎದುರಾಗಿದ್ದು, ಆಪ್ ಶಾಸಕ ಜರ್ನೈಲ್ ಸಿಂಗ್ ನ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಆಪ್ ಶಾಸಕನ ವಿರುದ್ಧ ದಕ್ಷಿಣ ದೆಹಲಿಯ ನಗರ ಪಾಲಿಕೆ ಇಂಜಿನಿಯರ್ ಮೇಲೆ ಹಲ್ಲೆ ನಡೆಸಿದ ಗಂಭೀರ ಆರೋಪ ದಾಖಲಾಗಿದೆ. ಈ...

ಜನಾರ್ದನ ರೆಡ್ಡಿ ಮತ್ತೆ ಬಂಧನ ಸಾಧ್ಯತೆ

ಈಗಾಗಲೇ ಮೂರುವರೆ ವರ್ಷಗಳ ಕಾಲ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತೆ ಜೈಲುಪಾಲಾಗುವ ಸಾಧ್ಯತೆ ಇದೆ. ಈ ಹಿಂದೆ ಆಂಧ್ರಪ್ರದೇಶದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟು ಹಲ ವರ್ಷ ಜೈಲಿನಲ್ಲಿದ್ದ ರೆಡ್ಡಿ...

ಕಾರು ಕಳ್ಳರೊಂದಿಗೆ ಸಂಪರ್ಕ: ಅಸ್ಸಾಂ ಕಾಂಗ್ರೆಸ್ ಶಾಸಕಿ ಬಂಧನ

'ಕಾರು ಕಳ್ಳ' ಅನಿಲ್ ಚೌಹಾಣ್ ನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ, ಅಸ್ಸಾಂನ ಕಾಂಗ್ರೆಸ್ ಶಾಸಕಿ ರುಮಿನಾಥ್ ಅವರನ್ನು ಬಂಧಿಸಲಾಗಿದೆ. ಅಶೋಕ್ ಚೌಹಾಣ್, ದೆಹಲಿ ಹಾಗೂ ಮುಂಬೈಗಳಲ್ಲಿ ನಡೆಯುತ್ತಿರುವ ಕಳ್ಳತನ ದಂಧೆಯ ಮುಖ್ಯಸ್ಥನಾಗಿದ್ದಾನೆ. ಈತನೊಂದಿಗೆ ಸಂಪರ್ಕ ಹೊಂದಿರುವ ಶಾಸಕಿ ರುಮಿನಾಥ್ ಅವರನ್ನು ಏ.14ರಂದು...

ತೀಸ್ತಾ ಸೆತಲ್ವಾಡ್ ಬಂಧನದ ವಿರುದ್ಧ ಮಧ್ಯಂತರ ತಡೆ ವಿಸ್ತರಣೆ

ವಸ್ತುಸಂಗ್ರಹಾಲಯವೊಂದರ ನಿಧಿಯ ದುರ್ಬಳಿಕೆ ಆರೋಪದಲ್ಲಿ ಬಂಧನ ಎದುರಿಸುತ್ತಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮತ್ತೊಂದು ನ್ಯಾಯಪೀಠಕ್ಕೆ ಸುಪ್ರೀಂ ಕೋರ್ಟ್ ವರ್ಗಾಯಿಸಿದೆ. ಇದೇ ವೇಳೆಯಲ್ಲಿ ಕೋರ್ಟ್ ತೀಸ್ತಾ ಮತ್ತು ಅವರ ಪತಿಯ ಬಂಧನದ ವಿರುದ್ಧ ನೀಡಿದ್ದ ಮಧ್ಯಂತರ ತಡೆಯನ್ನು...

ನಿಧಿ ದುರುಪಯೋಗ: ಆರೋಪಿ ತೀಸ್ತಾ ಸೆಟಲ್ವಾಡ್ ರನ್ನು ಬಂಧಿಸದಂತೆ ಸುಪ್ರೀಂ ಆದೇಶ

'ಗುಜರಾತ್' ಗಲಭೆ ಸಂತ್ರಸ್ತರ ನಿಧಿಯನ್ನು ದುರುಪಯೋಗಪಡಿಸಿಕೊಂಡಿದ್ದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಬಂಧನ ಭೀತಿಯಿಂದ ಪಾರಾಗಿದ್ದಾರೆ. ಸೆಟಲ್ವಾಡ್, ಆಕೆಯ ಪತಿ ಜಾವೇದ್ ಆನಂದ್ ಸೇರಿದಂತೆ ಇತರ ಆರೋಪಿಗಳ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್...

ನಿಧಿ ದುರುಪಯೋಗ ಆರೋಪಕ್ಕೆ ರಾಜಕೀಯ ಬಣ್ಣ ನೀಡಬೇಡಿ: ಸೆಟಲ್ವಾಡ್ ಗೆ ಸುಪ್ರೀಂ ಎಚ್ಚರಿಕೆ

ತಮ್ಮ ವಿರುದ್ಧ ಕೇಳಿಬಂದಿರುವ ನಿಧಿ ದುರ್ಬಳಕೆ ಆರೋಪಕ್ಕೆ ರಾಜಕೀಯ ಬಣ್ಣ ನೀಡಲು ಯತ್ನಿಸಿರುವ ತೀಸ್ತಾ ಸೆಟಲ್ವಾಡ್ ಅವರನ್ನು ಸುಪ್ರೀಂ ಕೋರ್ಟ್ ತಾರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ ರಾಜಕೀಯ ತಿರುವು ನೀಡದಂತೆ ಎಚ್ಚರಿಸಿದೆ. ಇದೇ ವೇಳೆ ತೀಸ್ತಾ ಸೆಟಲ್ವಾಡ್ ಬಂಧನಕ್ಕೆ ಫೆ.19ರ ವರೆಗೂ ಸುಪ್ರೀಂ...

ನಿಧಿ ದುರುಪಯೋಗ ಪ್ರಕರಣ: ತೀಸ್ತಾ ಸೆಟಲ್ವಾಡ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್, ಅವರ ಪತಿ ಜಾವೇದ್ ಆನಂದ್ ಹಾಗು ಇತರರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಗುಜರಾತ್ ಹೈಕೋರ್ಟ್ ನಲ್ಲಿ ವಜಾಗೊಂಡಿದೆ. ಗುಲ್ಬರ್ಗ್ ಸೊಸೈಟಿ ನಿಧಿ ದುರುಪಯೋಗ ಪ್ರಕರಣದಲ್ಲಿ ಆರೋಪಿಯಾಗಿರುವ ತೀಸ್ತಾ ಸೆಟಲ್ವಾಡ್, ಸೇರಿದಂತೆ ಇನ್ನೂ ಹಲವರು ಪ್ರಕರಣದಲ್ಲಿ...

ವಂಚನೆ ಪ್ರಕರಣ: ಕಾರ್ತಿಕ್ ಗೌಡ ಜಾಮೀನು ಅರ್ಜಿ ವಿಚಾರಣೆ ಅಂತ್ಯ

'ವಂಚನೆ ಪ್ರಕರಣ'ಕ್ಕೆ ಸಂಬಂಧಿಸಿದಂತೆ ಆರೋಪಿ ಕಾರ್ತಿಕ್ ಗೌಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.5ರಂದು ಅಂತ್ಯಗೊಂಡಿದ್ದು ತೀರ್ಪನ್ನು ಸೆ.6ರಕ್ಕೆ ಕಾಯ್ದಿರಿಸಲಾಗಿದೆ. ನಟಿ ಮೈತ್ರಿಯಾ ಗೌಡ, ಕೇಂದ್ರ ಸಚಿವ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ವಿರುದ್ಧ ವಂಚನೆ ಪ್ರಕರಣ...

ವಂಚನೆ ಆರೋಪ: ನಿರೀಕ್ಷಣಾ ಜಾಮೀನು ಸಲ್ಲಿಸಿದ ಕಾರ್ತಿಕ್ ಗೌಡ

'ವಂಚನೆ ಆರೋಪ' ಎದುರಿಸುತ್ತಿರುವ, ಕೇಂದ್ರ ರೈಲ್ವೆ ಸಚಿವ ಡಿ.ವಿ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಆ.30ರದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಕಾರ್ತಿಕ್ ಗೌಡ ತನ್ನನ್ನು ಮದುವೆ ಮಾಡಿಕೊಳ್ಳುವುದಾಗಿ ಹೇಳಿ ವಂಚಿಸಿದ್ದಾರೆ ಎಂದು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited