Untitled Document
Sign Up | Login    
Dynamic website and Portals
  

Related News

ಬಜೆಟ್ ಅಧಿವೇಶನ: ದೇಶದ ಜನತೆಗೆ ಹಲವು ನಿರೀಕ್ಷೆಗಳಿವೆ- ಪ್ರಧಾನಿ ಮೋದಿ

ದೇಶದ ಜನತೆ ಹಲವು ನಿರೀಕ್ಷೆಗಳೊಂದಿಗೆ ಬಜೆಟ್ ಅಧಿವೇಶನವನ್ನು ಎದುರು ನೋಡುತ್ತಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸರ್ವಪಕ್ಷ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಗೆ ಅವಕಾಶ ನೀಡಿ, ಪಕ್ಷಬೇಧ ಮರೆತು ಎಲ್ಲರೂ...

ಶೂನ್ಯಕ್ಕಿಂತ ಕೆಳಗಿಳಿದ ಹಣದುಬ್ಬರ

ಆಹಾರ ವಸ್ತುಗಳ ಬೆಲೆ ಹೆಚ್ಚಿದ್ದರೂ ಸಗಟು ಹಣದುಬ್ಬರ ಮೂರು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಶೂನ್ಯಕ್ಕಿಂತ ಕೆಳಕ್ಕೆ ಕುಸಿದಿದ್ದು, ಜನವರಿಯಲ್ಲಿ ಮೈನಸ್‌ ಶೇ.0.39ಕ್ಕೆ ಇಳಿಕೆ ಕಂಡಿದೆ. ಹಣದುಬ್ಬರ ಇಷ್ಟೊಂದು ಕನಿಷ್ಠ ಮಟ್ಟಕ್ಕೆ ಕುಸಿಯುತ್ತಿರುವುದು ಐದೂವರೆ ವರ್ಷಗಳಲ್ಲಿ ಇದೇ ಮೊದಲು. ಉತ್ಪಾದಿತ ಸರಕು...

ಜನರ ನಿರೀಕ್ಷೆ ಅರ್ಥಮಾಡಿಕೊಳ್ಳುವಲ್ಲಿ ಕಾಂಗ್ರೆಸ್ ನಾಯಕರು ವಿಫಲ: ಪ್ರಿಯಾಂಕಾ

ಜನರ ನಿರೀಕ್ಷೆ ಅರ್ಥಮಾಡಿಕೊಳ್ಳುವಲ್ಲಿ ಪಕ್ಷದ ಮುಖಂಡರು ವಿಫಲರಾಗಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜನಸಮೂಹದ ನಿರೀಕ್ಷೆಗಳನ್ನು ಅರಿತುಕೊಳ್ಳುವಲ್ಲಿ ವಿಫಲವಾಗಿರುವುದೇ ಕಾಂಗ್ರೆಸ್ ನಾಯಕರ ನೈಜ ಸಮಸ್ಯೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಬೇಡಿಕೆಯಂತೆ ಪಕ್ಷದೊಳಗೆ ಆಂತರಿಕ...

ಪ್ರಧಾನಿ ಮೋದಿ ಹೊಗಳಿದ ಶರದ್ ಪವಾರ್

ಹಿಂದಿನ ಪ್ರಧಾನಿಗಳಿಗೆ ಹೋಲಿಸಿದರೆ ಹಾಲಿ ಪ್ರಧಾನಿ ನರೇಂದ್ರ ಮೋದಿ ಉತ್ತಮ ಮಾರುಕಟ್ಟೆ ವ್ಯವಹಾರ ಕೌಶಲ್ಯ ರೂಢಿಸಿಕೊಂಡಿದ್ದಾರೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಈ ಸಂದರ್ಭದಲ್ಲಿ ಶರದ್ ಪವಾರ್ ಈ ಹೇಳಿಕೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited