Untitled Document
Sign Up | Login    
Dynamic website and Portals
  

Related News

ಏಕ ಶ್ರೇಣಿ-ಏಕ ಪಿಂಚಣಿ ಯೋಜನೆ: ಸರಕಾರದಿಂದ ಇಂದು ಘೋಷಣೆ ನಿರೀಕ್ಷೆ

ನಿವೃತ್ತ ಯೋಧರು ದಶಕಗಳಿಂದ ಒತ್ತಾಯಿಸುತ್ತಿದ್ದ ಏಕ ಶ್ರೇಣಿ ಏಕ ಪಿಂಚಣಿ ಯೋಜನೆಯನ್ನು ನರೇಂದ್ರ ಮೋದಿ ಸರಕಾರ ಶನಿವಾರ ಘೋಷಿಸುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ ನಿವೃತ್ತ ಯೋಧರ ಬೇಡಿಕೆಯಂತೆ ಸರಕಾರ ಈ ಯೋಜನೆಯನ್ನು ಜುಲೈ 1, 2014ರಿಂದಲೇ ಅನ್ವಯವಾಗುವಂತೆ ಜಾರಿಗೆ ತರಲು...

ಏಕ ಶ್ರೇಣಿ-ಏಕ ಪಿಂಚಣಿ ಯೋಜನೆ ಘೋಷಣೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಶನಿವಾರ ಮಾಜಿ ಸೈನಿಕರಿಗೆ ಏಕ ಶ್ರೇಣಿ, ಏಕ ಪಿಂಚಣಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವ, ಮನೋಹರ ಪಾರಿಕ್ಕರ್ ಅವರು ಈ ವಿಷಯ ತಿಳಿಸಿದರು. ಪಾರಿಕ್ಕರ್ ಅವರ ಘೋಷಣೆಯ ಮುಖ್ಯಾಂಶಗಳುಃ *...

ಏಕ ಶ್ರೇಣಿ ಏಕ ಪಿಂಚಣಿಯ ವಾರ್ಷಿಕ ಪರಿಷ್ಕರಣೆ ಸಾಧ್ಯವಿಲ್ಲ: ಅರುಣ್ ಜೇಟ್ಳಿ

ನಿವೃತ್ತ ಯೋಧರ ಬಹುವರ್ಷಗಳ ಬೇಡಿಕೆಯಾದ, 'ಏಕ ಶ್ರೇಣಿ ಏಕ ಪಿಂಚಣಿ'ಯನ್ನು ಜಾರಿಗೆ ತರಲು ಸರಕಾರ ಬದ್ಧವಾಗಿದೆ. ಆದರೆ ಪಿಂಚಣಿಯನ್ನು ಪ್ರತಿವರ್ಷ ಪರಿಷ್ಕರಣೆ ಮಾಡಲು ಸಾಧ್ಯವಿಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಳಿ ಹೇಳಿದ್ದಾರೆ. ಸರಕಾರ ಸೇವೆಯಿಂದ 35-38 ವಯಸ್ಸಿನಲ್ಲೇ ನಿವೃತ್ತರಾಗುವ ಯೋಧರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited