ನಿವೃತ್ತ ಯೋಧರು ದಶಕಗಳಿಂದ ಒತ್ತಾಯಿಸುತ್ತಿದ್ದ ಏಕ ಶ್ರೇಣಿ ಏಕ ಪಿಂಚಣಿ ಯೋಜನೆಯನ್ನು ನರೇಂದ್ರ ಮೋದಿ ಸರಕಾರ ಶನಿವಾರ ಘೋಷಿಸುವ ನಿರೀಕ್ಷೆಯಿದೆ.
ಮೂಲಗಳ ಪ್ರಕಾರ ನಿವೃತ್ತ ಯೋಧರ ಬೇಡಿಕೆಯಂತೆ ಸರಕಾರ ಈ ಯೋಜನೆಯನ್ನು ಜುಲೈ 1, 2014ರಿಂದಲೇ ಅನ್ವಯವಾಗುವಂತೆ ಜಾರಿಗೆ ತರಲು...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಶನಿವಾರ ಮಾಜಿ ಸೈನಿಕರಿಗೆ ಏಕ ಶ್ರೇಣಿ, ಏಕ ಪಿಂಚಣಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವ, ಮನೋಹರ ಪಾರಿಕ್ಕರ್ ಅವರು ಈ ವಿಷಯ ತಿಳಿಸಿದರು.
ಪಾರಿಕ್ಕರ್ ಅವರ ಘೋಷಣೆಯ ಮುಖ್ಯಾಂಶಗಳುಃ
*...
ನಿವೃತ್ತ ಯೋಧರ ಬಹುವರ್ಷಗಳ ಬೇಡಿಕೆಯಾದ, 'ಏಕ ಶ್ರೇಣಿ ಏಕ ಪಿಂಚಣಿ'ಯನ್ನು ಜಾರಿಗೆ ತರಲು ಸರಕಾರ ಬದ್ಧವಾಗಿದೆ. ಆದರೆ ಪಿಂಚಣಿಯನ್ನು ಪ್ರತಿವರ್ಷ ಪರಿಷ್ಕರಣೆ ಮಾಡಲು ಸಾಧ್ಯವಿಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಳಿ ಹೇಳಿದ್ದಾರೆ.
ಸರಕಾರ ಸೇವೆಯಿಂದ 35-38 ವಯಸ್ಸಿನಲ್ಲೇ ನಿವೃತ್ತರಾಗುವ ಯೋಧರ...