ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಎರಡನೇ ಅವಧಿಗೆ ಮುಂದುವರಿಯಲು ನಿರಾಕರಿಸಿರುವ ರಾಘುರಾಮ್ ರಾಜನ್, ಸೆಪ್ಟೆಂಬರ್ 4ರಂದು ನಿವೃತ್ತಿ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ನಿವೃತ್ತಿ ಬಳಿಕ ಅಮೆರಿಕದಲ್ಲಿನ ತಮ್ಮ ನೆಚ್ಚಿನ ಬೋಧನಾ ವೃತ್ತಿಗೆ ಮರಳುವುದಾಗಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.
ರಾಜನ್ ಅವರು ತಾವು 2ನೇ ಅವಧಿಗೆ...
ಸಂಸತ್ತಿನ ಮೇಲ್ನ್ಮನೆಯ 53 ಸದಸ್ಯರು ಶುಕ್ರವಾರ ನಿವೃತ್ತಿ ಹೊಂದಲಿದ್ದಾರೆ. ಇಂದು ನಿವೃತ್ತಿ ಹೊಂದಲಿರುವ 53 ಸದಸ್ಯರಲ್ಲಿ ವಿರೋಧ ಪಕ್ಷ ಕಾಂಗ್ರೆಸ್ ನ ಸದಸ್ಯರು 16. ಕಾಂಗ್ರೆಸ್ ಮೇಲ್ಮನೆಯಲ್ಲಿ ಒಟ್ಟು 53 ಸದಸ್ಯರನ್ನು ಹೊಂದಿದೆ.
ಆಡಳಿತ ಪಕ್ಷವಾದ ಬಿಜೆಪಿಯ ಐವರು ಮಂತ್ರಿಗಳಾದ, ವೆಂಕಯ್ಯನಾಯ್ಡು,...
ಭಾರತ ತಂಡದ ಆರಂಭಿಕ ಬ್ಯಾಟ್ಸ್ಮನ್ ವೀರೇಂದ್ರ ಸೆಹ್ವಾಗ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಸೋಮವಾರ ಸಂಜೆಯೇ ಸೆಹ್ವಾಗ್ ನಿವೃತ್ತಿಯ ಪ್ರಕಟಿಸುವ ವಿಚಾರ ಸುದ್ದಿಯಾಗಿತ್ತು. ಬಳಿಕ ಇವೆಲ್ಲ ಗಾಳಿ ಸುದ್ದಿ, ಅಂತದ್ದೇನಿಲ್ಲ ಎಂದಿದ್ದ ವೀರೇಂದ್ರ ಸೆಹ್ವಾಗ್ ಮಂಗಳವಾರ ತಮ್ಮ ನಿವೃತ್ತಿಯನ್ನು ಪ್ರಕಟಿಸಿದ್ದಾರೆ.
ಸೆಹ್ವಾಗ್ ಅವರು...
'ರಾಧಾಕೃಷ್ಣನ್' ಅವರ ನಿವೃತ್ತಿಯಿಂದಾಗಿ ತೆರವುಗೊಂಡಿದ್ದ ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಅಧ್ಯಕ್ಷ ಸ್ಥಾನಕ್ಕೆ ಕಿರಣ್ ಕುಮಾರ್ ಸಿಲೀನ್ ಆಲೂರು ಅವರನ್ನು ನೇಮಕ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿ ನೂತನ ಅಧ್ಯಕ್ಷರ ನೇಮಕ ಮಾಡಿದೆ. ರಾಧಾಕೃಷ್ಣನ್ ನಿವೃತ್ತಿ ಬಳಿಕ ಶೈಲೇಶ್ ನಾಯಕ್...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷರಾಗಿ ಹಲವು ಸಾಧನೆಗಳ ಮೂಲಕ ವಿಶ್ವಮಟ್ಟದಲ್ಲಿ ಇಸ್ರೋ ಕೀರ್ತಿ ಪತಾಕೆಗಳನ್ನು ಹಾರಿಸಿದ್ದ ಕೆ.ರಾಧಾಕೃಷ್ಣನ್ ನಿವೃತ್ತಿ ಹೊಂದಿದ್ದಾರೆ.
ಅವರು ಮಂಗಳ ಗ್ರಹ ಶೋಧಕ ಉಪ್ರಗ್ರಹ ಸೇರಿದಂತೆ ಹಲವು ಸ್ವದೇಶಿ ಉಪಗ್ರಹಗಳ ಉಡಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರನ್ನು...
'ವಿಜ್ಞಾನಿ'ಗಳ ನಿವೃತ್ತಿ ವಯಸ್ಸನ್ನು ಏರಿಕೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
ವಿಜ್ಞಾನಿಗಳ ನಿವೃತ್ತಿ ವಯೋಮಿತಿ ಏರಿಕೆ ತಮ್ಮ ವ್ಯಾಪ್ತಿಗೆ ಬರುವ ಇಲಾಖೆಗಳಿಗೆ ಮಾತ್ರ ಸೀಮಿತವಾಗಿರಲಿದೆ ಎಂದು ವಿಜ್ಞಾನ,ತಂತ್ರಜ್ಞಾನ, ಭೂ ವಿಜ್ಞಾನ, ಅಣುಶಕ್ತಿ...
ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ಹೆಚ್.ಎಲ್.ದತ್ತು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಭಾರತದ 42ನೇ ಮುಖ್ಯ ನ್ಯಾಯಾಧೀಶರು ಅಧಿಕಾರ ವಹಿಸಿಕೊಂಡಂತಾಗಿದೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರತಿಜ್ನಾವಿಧಿ ಭೋಧಿಸಿದರು. ಮುಖ್ಯ ನ್ಯಾಯಮೂರ್ತಿ ಆರ್.ಎಂ.ಲೋಧಾ ಸೆ.27ರಂದು...