ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಫೆ.13 ಮತ್ತು 20ರಂದು ಎರಡು ಹಂತಗಳಲ್ಲಿ ನಡೆಯಲಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಪಂಚಾಯಿತಿ ಅವಧಿ ಮುಕ್ತಾಯಗೊಳ್ಳದ ಕಾರಣ ಈ ಕ್ಷೇತ್ರಕ್ಕೆ ಚುನಾವಣೆ ನಡೆಯುವುದಿಲ್ಲ.
ಬೀದರ್, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲಾ ಪಂಚಾಯಿತಿ...
ಬಿಬಿಎಂಪಿ ಚುನಾವಣಾ ದಿನಾಂಕ ಘೊಷಣೆಯಾಗಿದ್ದು, ಜುಲೈ 28ರಂದು ಚುನಾವಣೆ ನಡೆಯಲಿದ್ದು ಗುರುವಾರದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.
ಗುರುವಾರ ಸುದ್ದಿಗೋಷ್ಠಿ ನಡೆದ ಸುದ್ದಿಗೋಷ್ಠಿಯಲ್ಲಿ, ರಾಜ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ಬಿಬಿಎಂಪಿ ಚುನಾವಣಾ ವೇಳಾಪಟ್ಟಿಯನ್ನು ಘೊಷಣೆ ಮಾಡಿದರು.
ಬಿಬಿಎಂಪಿ ಆಯುಕ್ತ ಕುಮಾರ್ ನಾಯಕ್ ಚುನಾವಣೆಯ ಉಸ್ತುವಾರಿ...
ಭಾರತ ಮತ್ತು ಚೀನಾ ಗಡಿಯಲ್ಲಿ ಶಾಶ್ವತವಾಗಿ ಶಾಂತಿ ನೆಲೆಸಲು ಗಡಿಯಲ್ಲಿ ಉಭಯ ದೇಶಗಳು ನೀತಿ ಸಂಹಿತೆಯ ಒಪ್ಪಂದ ಮಾಡಿಕೊಳ್ಳಬೇಕು ಎಂದು ಚೀನಾ ಹೊಸ ಕ್ಯಾತೆ ತೆಗೆದಿದೆ.
ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಚೀನಾಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಎಲ್ಎಸಿ(ನೈಜ ಗಡಿ ನಿಯಂತ್ರಣ...
ಜಮ್ಮು-ಕಾಶ್ಮೀರ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ 5 ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ವಿ.ಎಸ್.ಸಂಪತ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿ.ಎಸ್.ಸಂಪತ್, ಜಮ್ಮು-ಕಾಶ್ಮೀರ ಹಾಗೂ ಜಾರ್ಖಂಡ್ ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿದರು. ಉಭಯ ರಾಜ್ಯಗಳಲ್ಲಿ ಇಂದಿನಿಂದಲೇ...
'ಪೆಟ್ರೋಲ್', ಡೀಸೆಲ್ ದರ ಮತ್ತೊಮ್ಮೆ ಕಡಿಮೆಯಾಗುವ ಸಾಧ್ಯತೆ ದಟ್ಟವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾಗಿರುವ ಪರಿಣಾಮ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಲಿದೆ.
ಕಳೆದ 2-3ತಿಂಗಳಿನಿಂದ ನಿರಂತರವಾಗಿ ಇಳಿಕೆಯಾಗುತ್ತಿರುವ ಪೆಟ್ರೋಲ್ ದರ ಪ್ರತಿ ಲೀಟರ್ ಗೆ ಅ.15ರ ಮಧ್ಯರಾತ್ರಿಯಿಂದ 1.50-2.50ರೂಪಾಯಿ...
ಉಪಚುನಾವಣೆ ನಡೆಯಲಿರುವ ಉತ್ತರ ಪ್ರದೇಶದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದಕ್ಕೆ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಗೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದೆ.
ನೋಯ್ಡಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ವೇಳೆ ಯೋಗಿ ಆದಿತ್ಯನಾಥ್ ಚುನಾವಣಾ ನೀತಿ ಸಂಹಿತೆ...