Untitled Document
Sign Up | Login    
Dynamic website and Portals
  

Related News

ಕೃಷಿ ಪದ್ಧತಿಯನ್ನು ಆಧುನೀಕರಣಗೊಳಿಸಿವುದು ಮುಖ್ಯಃ ಪ್ರಧಾನಿ ನರೇಂದ್ರ ಮೋದಿ

ಕೃಷಿ ಪದ್ಧತಿಗಳನ್ನು ಆಧುನೀಕರಣಗೊಳಿಸುವುದು ಮತ್ತು ಕೃಷಿಯಲ್ಲಿ ತಂತ್ರಜ್ಞಾನವನ್ನು ಉಪಯೋಗಿಸುವುದು ಬಹಳ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಮೂರು ದಿನದ ಕೃಷಿ ಉನ್ನತಿ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರೈತರ ಮೂಲಕ ಹಳ್ಳಿಗಳಿಂದ ಭಾರತದಲ್ಲಿ ಪರಿವರ್ತನೆ ಆಗುತ್ತದೆ...

ಕರ್ನಾಟಕ ಬಜೆಟ್ 2016-17: ಬಜೆಟ್ ಗಾತ್ರ 1,63,419 ಕೋಟಿ ರೂ

ಮುಖ್ಯಮಂತ್ರಿಯಾಗಿ ನಾಲ್ಕನೇ ಹಾಗೂ ಹಣಕಾಸು ಸಚಿವರಾಗಿ 11ನೇ ಬಜೆಟ್​ನ ಮಂಡನೆಯನ್ನು ಸಿ ಎಂ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದರು. ಡಿವಿಜಿಯವರ ಮಂಕುತಿಮ್ಮನ ಕಗ್ಗದ ಕವನವೊಂದನ್ನು ಹೇಳಿ, ಬಜೆಟ್ ಭಾಷಣವನ್ನು ಪ್ರಾರಂಭಿಸಿದರು. ಬಜೆಟ್ ನ ಪ್ರಮುಖಾಂದಗಳು ಃ * 2016-17ನೇ ಸಾಲಿನ ಬಜೆಟ್ ಗಾತ್ರ 1,63,419 ಕೋಟಿ...

ರೈತರ ಮೇಲಿನ ಲಾಠಿ ಪ್ರಹಾರ ಖಂಡಿಸಿ ಕೋಲಾರ, ಚಿಕ್ಕಬಳ್ಳಾಪುರ ಬಂದ್

ಗುರುವಾರ ಶಾಶ್ವತ ನೀರಾವರಿ ಯೋಜನೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿರುವುದನ್ನು ಖಂಡಿಸಿ, ಶುಕ್ರವಾರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯಾದ್ಯಂತ ಬಂದ್‌ ಆಚರಿಸಲಾಗುತ್ತಿದೆ. ಶಾಶ್ವತ ನೀರಾವರಿ ಹೋರಾಟ ಸಮಿತಿ ಬಂದ್ ಗೆ ಕರೆ ನೀಡಿದ್ದು ವಿವಿಧ...

ತುಂಗಾ ಡ್ಯಾಂ ಆಧುನೀಕರಣ ಪರಿಗಣನೆ: ಉಮಾ ಭಾರತಿ

ತುಂಗಾ ಅಣೆಕಟ್ಟೆ ಆಧುನೀಕರಣ ಯೋಜನೆಯ ಪ್ರಸ್ತಾವನೆ ಕೇಂದ್ರ ಜಲಸಂಪನ್ಮೂಲ ಸಚಿವಾಲಯದ ಸಲಹಾ ಸಮಿತಿಯ ಮುಂಬರುವ ಸಭೆಯಲ್ಲಿ ಪರಿಗಣನೆಗೆ ಬರಲಿದೆ ಎಂದು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ತಿಳಿಸಿದ್ದಾರೆ. ಈ ಸಂಬಂಧ ಕರ್ನಾಟಕದ ರಾಜ್ಯಸಭಾ ಸದಸ್ಯರೂ ಆಗಿರುವ ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯನಾಯ್ಡು...

ಮೇಕೆದಾಟು ನೀರಾವರಿ ಯೋಜನೆ ಜಾರಿಗೆ ಹೆಚ್.ಡಿ.ಕೆ ಆಗ್ರಹ

ದೇಶದ ಒಕ್ಕೂಟ ವ್ಯವಸ್ಥೆಯಿಂದ ಹೊರಬಂದರೂ ಸರಿಯೇ, ತಮಿಳುನಾಡಿನ ವಿರೋಧವನ್ನು ಲೆಕ್ಕಿಸದೆ ತಕ್ಷಣವೇ 2000 ಕೋಟಿ ರೂ. ಸಾಲ ಮಾಡಿ ಮೇಕೆದಾಟು ನೀರಾವರಿ ಯೋಜನೆ ಜಾರಿಗೊಳಿಸುವ ಮೂಲಕ ಬಾಯಾರಿಕೆಯಿಂದ ತತ್ತರಿಸಿರುವ ಜನರಿಗೆ ನೀರು ಕೊಡಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ...

ಬಜೆಟ್‌ ಅಧಿವೇಶನ: ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಸಜ್ಜು

ದಲಿತ ಮುಖ್ಯಮಂತ್ರಿ ಕೂಗು ಇನ್ನೂ ಕೇಳಿಬರುತ್ತಿರುವ ಮಧ್ಯೆಯೇ ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲದ ಉಭಯ ಸದನಗಳ ಬಜೆಟ್‌ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ನಡುವೆ ಬಿರುಸಿನ ಚರ್ಚೆ ನಡೆಯುವುದು ಬಹುತೇಕ ನಿಶ್ಚಿತವಾಗಿದೆ. ದಲಿತರನ್ನು ಓಲೈಸಿಕೊಳ್ಳಲು ಎಂಬಂತೆ ಆ ಜನಾಂಗಕ್ಕೆ ಬಂಪರ್...

ಎರಡು ತಿಂಗಳಲ್ಲಿ ನೀರಿನ ದರ ಪರಿಷ್ಕರಣೆ: ಪರಿಶೀಲನೆಗೆ ಸಮಿತಿ ರಚನೆ

ಜಲಸಂಪನ್ಮೂಲ ಇಲಾಖೆಯು ನೀರಿನ ದರ ಪರಿಷ್ಕರಣೆಗಾಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದು, ಎರಡು ತಿಂಗಳೊಳಗೆ ಕೃಷಿ, ಕೈಗಾರಿಕೆ ಹಾಗೂ ಕುಡಿಯುವ ನೀರಿನ ದರಗಳನ್ನು ಪರಿಷ್ಕರಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕ ನೀರಾವರಿ...

ಸೂಕ್ಷ್ಮ ನೀರಾವರಿಗೆ ಶೇ.90 ಅನುದಾನ ನೀಡಿ:ಜಲಮಂಥನ ಸಭೆಯಲ್ಲಿ ಎಂ.ಬಿ.ಪಾಟೀಲ್ ಮನವಿ

ಪ್ರತಿಯೊಂದು ಹನಿ ನೀರು ಸದ್ಬಳಕೆಯಾಗುವ ಸೂಕ್ಷ್ಮ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ಶೇ.90 ರಷ್ಟು ಅನುದಾನ ಒದಗಿಸಬೇಕು. ನೀರಾವರಿ ಯೋಜನೆಗಳಲ್ಲಿ ಗರಿಷ್ಠ 40 ಹೆಕ್ಟೇರ್ ಮಾತ್ರ ಸೂಕ್ಷ್ಮ ನೀರಾವರಿ ಅಳವಡಿಸಬೇಕೆಂಬ ನಿರ್ಬಂಧವನ್ನು ಸಡಿಲಿಸಬೇಕು ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಕೇಂದ್ರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited