Untitled Document
Sign Up | Login    
Dynamic website and Portals
  

Related News

ಭಾರತ-ವಿಯೆಟ್ನಾಂ ನಡುವೆ ಮಹತ್ವದ ಒಪ್ಪಂದಗಳಿಗೆ ಸಹಿ

ರಕ್ಷಣಾ ಕ್ಷೇತ್ರ, ಮಾಹಿತಿ ತಂತ್ರಜ್ನಾನ, ಸೈಬರ್ ಸೆಕ್ಯೂರಿಟಿ, ಆರೋಗ್ಯ ಸೇರಿದಂತೆ ಪ್ರಮುಖ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಭಾರತ ಮತ್ತು ವಿಯೆಟ್ನಾಂ ನಡುವೆ 12 ಮಹತ್ವದ ಒಪ್ಪಂದಗಳಿಗೆ ಸಹಿಹಾಕಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿಯೆಟ್ನಾಂ ರಾಜಧಾನಿ ಹನೋಯ್ ನಲ್ಲಿ ವಿಯೆಟ್ನಾಂ ಪ್ರಧಾನಿ ಗುಯೆನ್ ಕ್ಸುವಾನ್...

ಭಾರತ-ತಾಂಜಾನಿಯಾ ಮಹತ್ವದ ಒಪ್ಪಂದಗಳಿಗೆ ಸಹಿ

ತಾಂಜಾನಿಯಾದ ಝುಂಝಿಬಾರ್​ನಲ್ಲಿ ನೀರು ಸರಬರಾಜು ವ್ಯವಸ್ಥೆಗೆ 920 ಲಕ್ಷ ಡಾಲರ್ ನೆರವು ನೀಡಿಕೆ ಸೇರಿದಂತೆ ವಿವಿಧ ರಂಗಗಳಲ್ಲಿ ಪರಸ್ಪರ ಸಹಕರಿಸುವ ಐದು ಮಹತ್ವದ ಒಪ್ಪಂದಗಳಿಗೆ ಭಾರತ ಮತ್ತು ತಾಂಜಾನಿಯಾ ಸಹಿಹಾಕಿವೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ತಾಂಜಾನಿಯ ಅಧ್ಯಕ್ಷ ಜಾನ್ ಮಗುಫುಲಿ ಮಾತುಕತೆ...

ಹೃದಯ ಶಸ್ತ್ರ ಚಿಕಿತ್ಸೆಗೆ ನೆರವು ಪಡೆದ ಬಾಲಕಿ ವೈಶಾಲಿ ಹಾಗೂ ಕುಟುಂಬದವರನ್ನು ಭೇಟಿಯಾದ ಪ್ರಧಾನಿ

ಹೃದಯ ಶಸ್ತ್ರಚಿಕಿತ್ಸೆಗಾಗಿ ಹಣಕಾಸಿನ ನೆರವು ಕೋರಿ ಪ್ರಧಾನಿ ಕಛೇರಿಗೆ ಪತ್ರ ಬರೆದು, ಸರ್ಕಾರದ ಸಹಾಯದಿಂದ ಶಶ್ತ್ರಚಿಕಿತ್ಸೆ ಪಡೆದಿರುವ ೬ ವರ್ಷದ ಬಾಲಕಿ ವೈಶಾಲಿ ಹಾಗೂ ಕುಟುಂಬಸ್ಥರನ್ನು ಪ್ರಧಾನಿ ನರೇಂದ್ರ ಮೋದಿ ಪುಣೆಯಲ್ಲಿ ಭೇಟಿಯಾದರು. ವೈಶಾಲಿಗೆ ನೀಡಿರುವುದು ನನಗೆ ಅತೀವ ಸಂತಸ ಉಂಟು ಮಾಡಿದೆ....

ಸ್ಟಾರ್ಟ್ ಅಪ್​ ನಿಧಿಗೆ 10,000 ಕೋಟಿ ರೂ ನೀಡಲು ಕೇಂದ್ರ ಒಪ್ಪಿಗೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೆಲ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸ್ಟಾರ್ಟ್ ಅಪ್​ ನಿಧಿ ಯೋಜನೆಗೆ 10,000 ಕೋಟಿ ರೂಪಾಯಿಗಳನ್ನು ನೀಡಲು ಕೇಂದ್ರ ಸಚಿವ ಸಂಪುಟ ಸಮ್ಮತಿ ನೀಡಿದೆ. ಸಂಪುಟ ಸಭೆಯ ಬಳಿಕ ವಿತ್ತ ಸಚಿವ...

ರಾಜ್ಯದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಬಳಿ ವಿಶೇಷ ನೆರವಿಗೆ ಸಿಎಂ ಮನವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿನ ಬರ ಪರಿಹಾರ ಕಾಮಗಾರಿಗಳಿಗಾಗಿ 12,272 ಕೋಟಿ ರೂ.ಗಳ ವಿಶೇಷ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ, ಈ ಬೇದಿಕೆ...

ಉತ್ತರ ಪ್ರದೇಶದಲ್ಲಿ ಬರ ಪರಿಸ್ಥಿತಿ: ತುರ್ತು ನೆರವಿಗೆ ಪ್ರಧಾನಿ ನಿರ್ದೇಶನ

ಉತ್ತರ ಪ್ರದೇಶದ ಬರ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಜೊತೆಗೆ ಪರಾಮರ್ಶಿಸಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಸಲ್ಲಿಸಿದ ಮನವಿಗೆ ಅನುಗುಣವಾಗಿ ತಕ್ಷಣವೇ ಅಗತ್ಯ ನೆರವಿಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ನೀರಿನ ಅಭಾವ ಸೇರಿದಂತೆ ವಿವಿಧ ವಿಚಾರಗಳನ್ನು...

ಬರದಿಂದ ರಾಜ್ಯ ತತ್ತರ: ನೆರವು ಘೋಷಿಸಿದ ಕೇಂದ್ರ ಸರ್ಕಾರ

ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ 723 ಕೋಟಿ ನೆರವು ನೀಡುವುದಾಗಿ ಘೋಷಿಸಿದೆ. ‌‌‌‌ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ರಾಜ್ಯಕ್ಕೆ ನೆರವು ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ ಬರದಿಂದ ತತ್ತರಿಸಿರುವ...

ರಾಜ್ಯದಲ್ಲಿ ಬರಗಾಲ: ಬರ ಪಟ್ಟಿಗೆ 9 ತಾಲೂಕುಗಳ ಸೇರ್ಪಡೆ

ಹಲವು ವರ್ಷಗಳ ನಂತರ ಕರ್ನಾಟಕ ರಾಜ್ಯ ತೀವ್ರ ಬರಗಾಲದ ಪರಿಸ್ಥಿಯನ್ನು ಎದುರಿಸುತ್ತಿದೆ. 1986ರಲ್ಲಿ ದಾರುಣ ಕ್ಷಾಮವನ್ನು ಕಂಡ ರಾಜ್ಯ ಈ ವರ್ಷ ಮತ್ತೆ ಜಲಕ್ಷಾಮದಿಂದ ಬರವನ್ನು ಬರಮಾಡಿಕೊಂಡಿದೆ. ಗುರುವಾರ 9 ತಾಲೂಕುಗಳನ್ನು ರಾಜ್ಯ ಸರಕಾರ ಬರಗಾಲ ಪೀಡಿತ ಪ್ರದೇಶ ಪಟ್ಟಿಗೆ ಸೇರಿಸಿದೆ....

ರಾಜೀನಾಮೆಗೆ ಮುಂದಾಗಿದ್ದ ಸುಷ್ಮಾ ಸ್ವರಾಜ್

ಲಲಿತ್ ಮೋದಿಗೆ ವಿದೇಶದಲ್ಲಿ ವಾಸಿಸಲು ನೆರವು ನೀಡಿದ್ದಾರೆ ಎಂಬ ಆರೋಪದಲ್ಲಿ ವಿವಾದಕ್ಕೀಡಾಗಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಒಂದು ವಾರದ ಹಿಂದೆಯೇ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಆರ್.ಎಸ್.ಎಸ್ ಮಧ್ಯಪ್ರವೇಶಿಸಿ ರಾಜೀನಾಮೆ ನೀಡುವುದು ಬೇಡ ಎಂದು ಸುಷ್ಮಾಗೆ ಸೂಚಿಸಿತ್ತು ಎಂದು ಬಿಜೆಪಿಯ...

ಕೇಂದ್ರ ಸರ್ಕಾರ ದೇಶಭ್ರಷ್ಟನಿಗೆ ರಕ್ಷಣೆ ನೀಡುತ್ತಿದೆ: ಕಾಂಗ್ರೆಸ್

ಲಲಿತ್ ಮೋದಿ ವಿದೇಶದಲ್ಲಿ ವಾಸಿಸಲು ನೆರವು ನೀಡಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಾನವೀಯತೆ ನೆಲೆಯಲ್ಲಿ ಸಹಾಯ ಮಾಡಿದ್ದು ಸುಳ್ಳು. ಕೇಂದ್ರ ಎನ್.ಡಿ.ಎ ಸರ್ಕಾರ ಒಬ್ಬ ಕ್ರಿಮಿನಲ್ ಗೆ ರಕ್ಷಣೆ ನೀಡುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಆನಂದ್ ಶರ್ಮಾ ಗಂಭೀರವಾಗಿ...

ಲಲಿತ್ ಮೋದಿಗೆ ನೆರವು ಆರೋಪ: ಸುಷ್ಮಾ ಸ್ವರಾಜ್ ರಾಜೀನಾಮೆಗೆ ಹೆಚ್ಚಿದ ಒತ್ತಡ

ಐಪಿಎಲ್‌ ಕ್ರಿಕೆಟ್‌ ಹಗರಣಗಳ ಆರೋಪ ಹೊತ್ತು ಲಂಡನ್‌ ನಲ್ಲಿ ನೆಲೆಸಿರುವ ಬಿಸಿಸಿಐ ಮಾಜಿ ಉಪಾಧ್ಯಕ್ಷ ಲಲಿತ್‌ ಮೋದಿ ಅವರಿಗೆ ನೆರವು ನೀಡಿ ಪ್ರತ್ಯುಪಕಾರ ಪಡೆದ ಗುರುತರ ಆರೋಪ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ವಿರುದ್ಧ ಕೇಳಿ ಬಂದಿದೆ. ’ಲಲಿತ್‌ ಮೋದಿ ಅವರಿಗೆ ಬ್ರಿಟನ್‌...

ಸುಷ್ಮಾ ಸ್ವರಾಜ್ ಗೆ ತಾವು ಏನುಮಾಡಿದ್ದೇವೆ ಎಂಬ ಅರಿವಿಲ್ಲ: ಪ್ರಶಾಂತ್ ಭೂಷಣ್

ಐಪಿಎಲ್ ವಿವಾದದಲ್ಲಿ ಸಿಲುಕಿ, ದೇಶದದಿಂದ ಓಡಿ ಹೋದವರ ಪರವಾದ ಧೋರಣೆ ಸರಿಯಲ್ಲ. ಸುಷ್ಮಾ ಸ್ವರಾಜ್ ತಮಗೆ ತಕ್ಕದಲ್ಲದ ಕೆಲಸ ಮಾಡಿದ್ದಾರೆ. ಲಲಿತ್ ಮೋದಿ ಅವರು ವೀಸಾ ಪಡೆಯಲು ಸುಷ್ಮಾ ಸ್ವರಾಜ್ ಅವರು ನೆರವಾದದ್ದು, ಸರಿಯಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮತ್ತು ಸಾಮಾಜಿಕ...

ಮಂಗೋಲಿಯಾಕ್ಕೆ ಮೋದಿ ಆರ್ಥಿಕ ನೆರವು: ಶಿವಸೇನೆ ಕಿಡಿ

ಪ್ರಧಾನಿ ನರೇಂದ್ರ ಮೋದಿ ದೇಶದ ಸಮಸ್ಯೆ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಆದರೆ ಮಂಗೋಲಿಯಾಕ್ಕೆ 1 ಬಿಲಿಯನ್ ಡಾಲರ್ ನೆರವು ಘೋಷಿದ್ದಾರೆ ಎಂದು ಮಿತ್ರಪಕ್ಷವಾದ ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಮೋದಿ ವಿದೇಶ ಪ್ರವಾಸದ ಬಗ್ಗೆ ನೇರ ವಾಗ್ದಾಳಿ ನಡೆಸಿದೆ. ಹಾಗಾಗಿ ಮಹಾರಾಷ್ಟ್ರಕ್ಕಿಂತ ಮಂಗೋಲಿಯಾ ಅದೃಷ್ಟಶಾಲಿ...

ಪ್ರಧಾನಿ ಮೋದಿ ಮಂಗೋಲಿಯಾ ಭೇಟಿ: 1 ಬಿಲಿಯನ್ ಡಾಲರ್ ನೆರವು ಘೋಷಣೆ

ಚೀನಾ ಪ್ರವಾಸ ಯಶಸ್ವಿಯಾಗಿ ಮುಕ್ತಾಯಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾನುವಾರದಿಂದ ಮಂಗೋಲಿಯಾ ಪ್ರವಾಸ ಕೈಗೊಂಡಿದ್ದು ಅಲ್ಲಿನ ಅಭಿವೃದ್ಧಿಗೆ ಸಂಪೂರ್ಣ ನೆರವು ಘೋಷಿಸಿದ್ದಾರೆ. ಮಂಗೋಲಿಯಾದ ರಾಜಧಾನಿ ಉಲಾನ್ ಬಟರ್ ನಲ್ಲಿರುವ ಪವಿತ್ರ ಧಾರ್ಮಿಕ ಕ್ಷೇತ್ರ ಗಂದಾನ್ ತೆಗ್‌ಚಿನ್‌ಲೆಂಗ್ ಬೌದ್ಧಧಾಮಕ್ಕೆ ಭೇಟಿ ನೀಡಿದ್ದಾರೆ....

ನೇಪಾಳಕ್ಕೆ ಭಾರತ ನೆರವು ನೀಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪಾಕ್ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್, ಭಾರತದಲ್ಲಿ ಸಂಭವಿಸಿರುವ ಭೂಕಂಪದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ನೇಪಾಳದಲ್ಲಿ ಸಂಭವಿಸಿರುವ ಭೂಕಂಪದ ಬಗ್ಗೆಯೂ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿರುವ ನವಾಜ್ ಷರೀಫ್, ನೇಪಾಳಕ್ಕೆ ಭಾರತ ಸರ್ಕಾರ...

ನೇಪಾಳದಲ್ಲಿ ನಿರಾಶ್ರಿತರಿಗೆ ಮನೆ, ದೇವಾಲಯಗಳ ಪುನರ್ನಿರ್ಮಾಣಕ್ಕೆ ವಿ.ಹೆಚ್.ಪಿ ನೆರವು

ಭೂಕಂಪಕ್ಕೆ ತುತ್ತಾಗಿರುವ ನೇಪಾಳಕ್ಕೆ ಭಾರತ ಸರ್ಕಾರ ಮಾತ್ರವಲ್ಲದೇ ಭಾರತದ ಅನೇಕ ಸಂಘಟನೆಗಳೂ ಸಹ ಸಹಾಯ ಮಾಡಲು ಮುಂದಾಗುತ್ತಿವೆ. ವಿಶ್ವಹಿಂದೂ ಪರಿಷತ್ ಸಹ ನೇಪಾಳಕ್ಕೆ ನೆರವು ನೀಡುವುದಾಗಿ ಘೋಷಿಸಿದೆ. ಭೂಕಂಪದಿಂದ ನಿರಾಶ್ರಿತಗೊಂಡವರಿಗೆ ಮನೆ ನಿರ್ಮಿಸಿಕೊಡುವುದು, ಪ್ರಕೃತಿ ವಿಕೋಪದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳನ್ನು ಭಾರತಕ್ಕೆ...

ಅವಳಿ ತೆರಿಗೆ ನಿವಾರಣಾ ಒಪ್ಪಂದಕ್ಕೆ ಮಾರೀಷಸ್-ಭಾರತ ಸಹಿ

ಪ್ರಧಾನಿ ನರೇಂದ್ರ ಮೋದಿ ಮಾರೀಷಸ್ ಪ್ರವಾಸದಲ್ಲಿ, ಅವಳಿ ತೆರಿಗೆ ನಿವಾರಣಾ ಒಪ್ಪಂದ(ಡಿಟಿಎಎ)ಕ್ಕೆ ಸಹಿಹಾಕಿದ್ದಾರೆ. ಮಾರೀಷಸ್ ಪ್ರಧಾನಿ ಸರ್ ಅನ್ ರೂಡ್ ಜುಗ್ನಾಥ್ ಅವರೊಂದಿಗೆ ಮಾತುಕತೆ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ದ್ವೀಪರಾಷ್ಟ್ರದ ಅಭಿವೃದ್ಧಿಗಾಗಿ 500 ಮಿಲಿಯನ್ ಡಾಲರ್ ಹಣಕಾಸಿನ ನೆರವು...

ಮಮತಾ ಬ್ಯಾನರ್ಜಿಯಿಂದ ಪ್ರಧಾನಿ ಮೋದಿ ಭೇಟಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ ಹಣಕಾಸು ನೆರವು ಕೋರಿದ್ದಾರೆ. ಮೋದಿ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡ ನಂತರ ಇದೆ ಮೊದಲ ಬಾರಿಗೆ ಭೇಟಿ ಮಾಡಿರುವ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳಕ್ಕೆ ಹಣಕಾಸಿನ ನೆರವು ನೀಡುವಂತೆ...

ಸ್ವಾಮಿಗೆ ಸುನಂದಾ ಹಂತಕ ಯಾರೆಂದು ಗೊತ್ತಿದ್ದರೆ ಬಹಿರಂಗಪಡಿಸಲಿ: ಶಶಿ ತರೂರ್

ಸುನಂದಾ ಪುಷ್ಕರ್ ಹಂತಕ ಯಾರೆಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿಗೆ ಗೊತ್ತಿದ್ದರೆ ಬಹಿರಂಗಪಡಿಸಲಿ ಎಂದು ಮಾಜಿ ಕೇಂದ್ರ ಸಚಿವ ಶಶಿ ತರೂರ್ ತಿರುಗೇಟು ನೀಡಿದ್ದಾರೆ. ಸುಖಾ ಸುಮ್ಮನೆ ಆರೋಪ ಮಾಡುತ್ತಿರುವ ಸ್ವಾಮಿಗೆ ಬಹಿರಂಗ ಸವಾಲು ಹಾಕಿರುವ ಶಶಿ ತರೂರ್ ಸ್ವಾಮಿಗೆ ಸುನಂದಾ ಹಂತಕರು...

ಏರ್ ಏಷ್ಯಾ ವಿಮಾನದ ಅವಶೇಷ ಪತ್ತೆ

ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಏರ್ ಏಷ್ಯಾ ವಿಮಾನದ ಕೆಲವು ಅವಶೇಷಗಳು ಜಾವಾ ಸಮುದ್ರದಲ್ಲಿ ಮಂಗಳವಾರ ಪತ್ತೆಯಾಗಿರುವುದಾಗಿ ಇಂಡೋನೇಷ್ಯಾ ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಇಂಡೊನೇಷ್ಯಾದಿಂದ ನಾಪತ್ತೆಯಾಗಿದ್ದ ಏರ್ ಏಷ್ಯಾ ವಿಮಾನದ ಅವಶೇಷಗಳನ್ನು ಆಸ್ಟ್ರೇಲಿಯಾ ತಂಡ ಪತ್ತೆ ಹಚ್ಚಿರುವುದಾಗಿ ಮಾಧ್ಯಮದ ವರದಿ ಹೇಳಿದೆ. ಸುಮಾತ್ರಾ...

ಕಪ್ಪು ಹಣದ ಬಗ್ಗೆ ಭಾರತಕ್ಕೆ ಮಾಹಿತಿ ಇಲ್ಲ: ಹರ್ವ್ ಫಾಲ್ಸಿಯಾನಿ

ವಿದೇಶಿ ಬ್ಯಾಂಕುಗಳಲ್ಲಿರುವ ಕಪ್ಪು ಹಣದ ಕುರಿತು ಭಾರತಕ್ಕೆ ಶೇ.1ರಷ್ಟೂ ಮಾಹಿತಿ ಇಲ್ಲ ಎಂದು ಸ್ವಿಸ್ ಬ್ಯಾಂಕ್ ಖಾತೆದಾರರ ಪಟ್ಟಿ ಬಿಡುಗಡೆ ಮಾಡಿದ ಖ್ಯಾತಿಯ ಹರ್ವ್ ಫಾಲ್ಸಿಯಾನಿ ಹೇಳಿದ್ದಾರೆ. ಫ್ರಾನ್ಸ್‌ನಲ್ಲಿ ಖಾಸಗಿ ಸುದ್ದಿವಾಹಿನಿಯಲ್ಲಿ ಮಾತನಾಡಿರುವ ಹರ್ವ್ ಫಾಲ್ಸಿಯಾನಿ, ಕಪ್ಪು ಹಣದ ಬಗ್ಗೆ ಭಾರತಕ್ಕೆ ಹೆಚ್ಚು...

ಯೋಧರಲ್ಲಿ ಆತ್ಮಸ್ಥೈರ್ಯ ತುಂಬಿದ ಪ್ರಧಾನಿ ಮೋದಿ

ದೇಶದ ರಕ್ಷಣೆಗಾಗಿ ಸೈನಿಕರು ಹಗಲಿರುಳು ಶ್ರಮಿಸುತ್ತಾರೆ. ಸೈನಿಕರ ಆತ್ಮವಿಶ್ವಾಸಕ್ಕೆ ನಮಸ್ಕರಿಸುತ್ತೇನೆ. ದೇಶದ 125 ಕೋಟಿ ಜನರು ನಿಮ್ಮೊಂದಿಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಯೋಧರಲ್ಲಿ ಆತ್ಮವಿಶ್ವಾಸ ತುಂಬಿದ್ದಾರೆ. ಸಿಯಾಚಿನ್ ಗೆ ಭೆಟಿ ನೀಡಿದ ಪ್ರಧಾನಿ ಮೋದಿ ಮಿಲಿಟರಿ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು....

ಹುಡ್ ಹುಡ್ ಚಂಡಮಾರುತ: ಆಂಧ್ರಕ್ಕೆ ನೆರವು ನೀಡಲು ಸಿದ್ದರಾಮಯ್ಯ ಸಮ್ಮತಿ

ಹುಡ್ ಹುಡ್ ಚಂಡಮಾರುತದ ಅಬ್ಬರದಿಂದ ತತ್ತರಿಸಿರುವ ಆಂಧ್ರಪ್ರದೇಶಕ್ಕೆ ನೆರವು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರವಾಣಿ ಮಾಡಿದ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳಲ್ಲಿ ಹುಡ್ ಹುಡ್ ಚಂಡ ಮಾರುತದಿಂದ ಉಂಟಾದ ಹಾನಿಯನ್ನು ಕೂಡಲೇ ಸಾಮಾನ್ಯ...

ಪ್ರಧಾನಿ ಮೋದಿ-ಒಬಾಮ ಭೇಟಿ: ಸ್ಮಾರ್ಟ್ ಸಿಟಿಗೆ ನೆರವು

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ಇದೀಗ ಅಮೆರಿಕಾ ಕೂಡ ನೆರವು ನೀಡಲಿದೆ. ಅಲಹಾಬಾದ್, ಅಜ್ಮೀರ್ ಮತ್ತು ವಿಶಾಖಪಟ್ಟಣಂ ನಲ್ಲಿ ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ಅಮೆರಿಕಾ ಸಹಾಯ ನೀಡಲಿದೆ. ಶ್ವೇತಭವನದಲ್ಲಿ ಸೆ.30ರಂದು ಸುಮಾರು 90 ನಿಮಿಷಗಳ ಕಾಲ ಭಾರತ ಪ್ರಧಾನಿ...

ಹುಟ್ಟುಹಬ್ಬ ಹಿನ್ನಲೆ: ತಾಯಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ತಮ್ಮ 64ನೇ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಗುಜರಾತ್ ನ ಗಾಂಧೀನಗರದಲ್ಲಿ ತಮ್ಮ ನಿವಾಸಕ್ಕೆ ತೆರಳಿದ ಪ್ರಧಾನಿ ಮೋದಿ ತಾಯಿ ಹೀರಾ ಬೆನ್ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಈ...

ತಮ್ಮ ಹುಟ್ಟುಹಬ್ಬ ಆಚರಿಸದಂತೆ ಪ್ರಧಾನಿ ಮೋದಿ ಕರೆ

ಸೆ.17ರಂದು ತಮ್ಮ ಹುಟ್ಟುಹಬ್ಬ ಆಚರಿಸದಂತೆ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ತಮ್ಮ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ವ್ಯಯಮಾಡುವ ಸಮಯವನ್ನು ಜಮ್ಮು-ಕಾಶ್ಮೀರದಲ್ಲಿನ ಪ್ರವಾಹ ಪೀಡಿತರ ನೆರವಿಗೆ ವಿನಿಯೋಗಿಸುವಂತೆ ಮನವಿ ಮಾಡಿದ್ದಾರೆ. ಸೆ.17ರಂದು ಪ್ರಧಾನಿ ನರೇಂದ್ರ ಮೋದಿಯವರು 64ನೇ ವರ್ಷಕ್ಕೆಕಾಲಿಡಲಿದ್ದು,...

ಗಂಗಾ ನದಿ ಶುದ್ಧೀಕರಣಕ್ಕೆ ಇಸ್ರೆಲ್ ನೆರವಿನ ಹಸ್ತ

ಗಂಗಾ ನದಿ ಶುದ್ಧೀಕರಣ ಮಾಡುವ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಕೈಜೋಡಿಸಲು ಇಸ್ರೆಲ್ ಮುಂದಾಗಿದೆ. ನವದೆಹಲಿಯಲ್ಲಿ ನಡೆದ ನಮಾಮಿ ಗಂಗಾ ಯೋಜನೆಯ ಮೊದಲ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿದ 11 ಇಸ್ರೆಲ್ ಕಂಪನಿಗಳು ಈ ಬಗ್ಗೆ ತಿಳಿಸಿವೆ. ಇಸ್ರೆಲ್ ನ ಆರ್ಥಿಕ ಮತ್ತು...

ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ನೆರವು ನೀಡಿ: ಸಿದ್ದರಾಮಯ

ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಬ್ಯಾಂಕುಗಳು ಹೆಚ್ಚಿನ ನೆರವು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ನಗರದ ಬಹುಮಹಡಿ ಕಟ್ಟಡದಲ್ಲಿ ಸಿಂಡಿಕೇಟ್ ಬ್ಯಾಂಕ್ ನೂತನ ಶಾಖೆ ಹಾಗೂ ಎಟಿಎಂ ಸೌಲಭ್ಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾಂಕುಗಳ ಸೇವೆಗಳು ರಾಜ್ಯ ಹಾಗೂ ರಾಷ್ಟ್ರದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited