ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿ ನೇಮಕತಿ ಹಗರಣದಲ್ಲಿ ಶಾಮೀಲಾದ ಆರೋಪ ಹಿನ್ನಲೆಯಲ್ಲಿ ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕೇಂದ್ರ ಗೃಹಸಚಿವಾಲಯ ರಾಮ್ ನರೇಶ್ ಯಾದವ್ ಗೆ ಸೂಚನೆ ನೀಡಿದೆ.
ವೃತ್ತಿಪರ ಶಿಕ್ಷಣ ಮಂಡಳಿಯಲ್ಲಿನ ನೇಮಕಾತಿ ಹಗರಣ ನಡೆದಿದ್ದು, ಮಧ್ಯಪ್ರದೇಶ ಸ್ಪೆಷಲ್ ಟಾಸ್ಕ್ ಪೋರ್ಸ್...
ಮಧ್ಯಪ್ರದೇಶದ ಪರೀಕ್ಷಾ ಮಂಡಳಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪ್ರಧಾನಿ ಮೋದಿ ಬುಲಾವ್ ನೀಡಿದ್ದಾರೆ.
ಹಗರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಭೇಟಿಯಾಗುವಂತೆ ಪ್ರಧಾನಿ ಮೋದಿ, ಶಿವರಾಜ್ ಸಿಂಗ್ ರನ್ನು ಆಹ್ವಾನಿಸಿದ್ದು, ಇಂದು ಭೇಟಿಯಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಲಿದ್ದಾರೆ.
ಇದೇ...
ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯಲ್ಲಿ ಕೆಲ ವರ್ಷಗಳ ಹಿಂದೆ ನಡೆದಿತ್ತು ಎನ್ನಲಾದ ನೇಮಕಾತಿ ಹಗರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡಾ ಭಾಗಿಯಾಗಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯವನ್ನು, ತನಿಖೆ ನಡೆಸಿದ್ದ ಎಸ್.ಟಿ.ಎಫ್ ಮಾಡಿದೆ...
ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಚೌಹಾಣ್, ಕಾಂಗ್ರೆಸ್ ನನ್ನ ವಿರುದ್ದ ಮಾಡಿರುವ ಆರೋಪಗಳು ಆಧಾರ ರಹಿತ...