Untitled Document
Sign Up | Login    
Dynamic website and Portals
  

Related News

9,000 ಎನ್.ಜಿ.ಒಗಳ ಪರವಾನಗಿ ರದ್ದು

ವಾರ್ಷಿಕ ಆದಾಯದ ಬಗ್ಗೆ ಲೆಕ್ಕಪತ್ರಗಳನ್ನು ಸಲ್ಲಿಸದ ಎನ್.ಜಿ.ಒ ಗಳಿಗೆ ಮತ್ತೊಂದು ಶಾಕ್ ಎದುರಾಗಿದ್ದು 9,000 ಎನ್.ಜಿ.ಒ ಗಳ ಪರವಾನಗಿ ರದ್ದುಗೊಂಡಿದೆ. ತೆರಿಗೆ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ವಾರ್ಷಿಕ ಆದಾಯದ ಬಗ್ಗೆ ಮಾಹಿತಿಯನ್ನು ನೀಡದೇ...

ಬಿಜೆಪಿ ಎಂದರೆ ಭಾರತೀಯ ನೊಟೀಸ್ ಪಾರ್ಟಿ: ಆಪ್ ಲೇವಡಿ

'ಬಿಜೆಪಿ' ವಿರುದ್ಧ ವಾಗ್ದಾಳಿ ನಡೆಸಿರುವ ಆಮ್ ಆದ್ಮಿ ಪಕ್ಷ, ಬಿಜೆಪಿಯನ್ನು ಭಾರತೀಯ ನೊಟೀಸ್ ಪಕ್ಷ ಎಂದು ಟೀಕಿಸಿದೆ. ಓಟಿಗಾಗಿ ನೀಡುವ ಹಣವನ್ನು ತೆಗೆದುಕೊಂಡು ಎಎಪಿಗೇ ಮತ ಹಾಕಿ ಎಂದು ಅರವಿಂದ್ ಕೇಜ್ರಿವಾಲ್ ಮತ್ತೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿ ಬಿಜೆಪಿ ಮುಖ್ಯಮಂತ್ರಿ...

ಚುನಾವಣಾ ಆಯೋಗದಿಂದ ಕೇಜ್ರಿವಾಲ್ ಗೆ ನೊಟೀಸ್

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹಣ ಮಾತ್ರ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಪಡೆದು, ಮತ ಮಾತ್ರ ಆಮ್ ಆದ್ಮಿ ಪಕ್ಷಕ್ಕೆ ನೀಡಬೇಕೆಂದು ಕರೆ ನೀಡಿದ್ದ ಆಮ್ ಅದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಗೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದೆ....

ಸಂಸದ ಸಾಕ್ಷಿ ಮಹಾರಾಜ್ ಗೆ ಶೋಕಾಸ್ ನೊಟೀಸ್ ಜಾರಿ ಮಾಡಿದ ಬಿಜೆಪಿ

ಇತ್ತೀಚಿನ ದಿನಗಳಲ್ಲಿ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಸಂಸದ ಸಾಕ್ಷಿ ಮಹಾರಾಜ್ ಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದರಿಂದ ತಮ್ಮ ವಿರುದ್ಧ ಕ್ರಮವೇಕೆ ಜರುಗಿಸಬಾರದು ಎಂದು ಬಿಜೆಪಿ ಸಾಕ್ಷಿ ಮಹಾರಾಜ್ ಅವರನ್ನು ಪ್ರಶ್ನಿಸಿದೆ. ಶೋಕಾಸ್ ನೊಟೀಸ್ ಗೆ...

ಶೋಕಾಸ್ ನೊಟೀಸ್ ಪಡೆದಿರುವುದನ್ನು ಅಲ್ಲಗಳೆದ ಸಾಕ್ಷಿ ಮಹಾರಾಜ್

'ಬಿಜೆಪಿ'ಯಿಂದ ತಮಗೆ ಶೋಕಾಸ್ ನೊಟೀಸ್ ಬಂದಿರುವ ವಿಷಯವನ್ನು ಸಂಸದ ಸಾಕ್ಷಿ ಮಹಾರಾಜ್ ಅಲ್ಲಗಳೆದಿದ್ದಾರೆ. ಶೋಕಾಸ್ ನೊಟೀಸ್ ಜಾರಿಯಾಗಿರುವುದರ ವರದಿ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಾಕ್ಷಿ ಮಹಾರಾಜ್, ಮಾಧ್ಯಮಗಳಲ್ಲಿ ವರದಿಯಾಗಿರುವ ವಿಷಯ ಸುಳ್ಳು, ನನಗೆ ಪಕ್ಷದಿಂದ ಯಾವುದೇ ನೊಟೀಸ್ ಬಂದಿಲ್ಲ ಎಂದು ಹೇಳಿದ್ದಾರೆ. ನಾನು...

ಮಲ್ಲೇಶ್ವರಂ ಮಾರುಕಟ್ಟೆಯಲ್ಲಿರುವ ವ್ಯಾಪಾರಿಗಳಿಗೆ ಬಿಬಿಎಂಪಿ ನೊಟೀಸ್

'ಮಲ್ಲೇಶ್ವರಂ' ಮಾರುಕಟ್ಟೆಯಲ್ಲಿರುವ ವ್ಯಾಪಾರಿಗಳಿಗೆ ಬಿಬಿಎಂಪಿ ನೊಟೀಸ್ ನೀಡಿದ್ದು ಜಾಗ ಖಾಲಿ ಮಾಡುವಂತೆ ಸೂಚಿಸಿದ್ದಾರೆ. ಪ್ರತಿ ಮಳಿಗೆಗಳಿಗೂ ನೊಟೀಸ್ ನೀಡಿರುವ ಬಿಬಿಎಂಪಿ ಅಧಿಕಾರಿಗಳು, 7 ದಿನದ ಒಳಗೆ ಮಳಿಗೆ ಖಾಲಿ ಮಾಡುವಂತೆ ಸೂಚನೆ ನೀಡಿದ್ದಾರೆ. ಗಡುವು ಮುಕ್ತಾಯಗೊಳ್ಳುವುದರೊಳಗಾಗಿ ಮಳಿಗೆಗಳನ್ನು ಖಾಲಿ ಮಾಡದಿದ್ದರೆ ತೆರವುಗೊಳಿಸುವುದಾಗಿ ಎಚ್ಚರಿಕೆ...

ವೀರಪ್ಪ ಮೋಯ್ಲಿಗೆ ಹೈಕೋರ್ಟ್ ನಿಂದ ನೊಟೀಸ್

ಮಾಜಿ ಕೇಂದ್ರ ಸಚಿವ, ಸಂಸದ ವೀರಪ್ಪ ಮೋಯ್ಲಿಗೆ ಡಿ.1ರಂದು ಹೈಕೋರ್ಟ್ ನೊಟೀಸ್ ನೀಡಿದೆ. 2014ರ ಲೋಕಸಭಾ ಚುನಾವಣೆ ವೇಳೆ ಪ್ರಚಾರಕ್ಕಾಗಿ ಮಿತಿಮೀರಿದ ಹಣ ಬಳಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಕೋರ್ಟ್, ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೋಯ್ಲಿಗೆ ನೊಟೀಸ್ ಜಾರಿ ಮಾಡಿದೆ. ಕಳೆದ...

ಶಿಂಧೆ ಪುತ್ರಿ ಪ್ರಣತಿ ಶಿಂಧೆಗೆ ಎಂಐಎಂ ನಿಂದ ನೊಟೀಸ್

'ಎಂಐಎಂ' ಪಕ್ಷದ ಮೇಲೆ ನಿಷೇಧ ಹೇರಬೇಕೆಂದು ಒತ್ತಾಯಿಸಿದ್ದ ಕಾಂಗ್ರೆಸ್ ನಾಯಕಿ ಪ್ರಣತಿ ಶಿಂಧೆಗೆ ಮಜ್ಲೀಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(ಎಂ.ಐ.ಎಂ) ನೊಟೀಸ್ ಜಾರಿ ಮಾಡಿದೆ. ಎಂಐಎಂ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಎಂಐಎಂ, ಪ್ರಣತಿ ಶಿಂಧೆ ಕೂಡಲೇ ಕ್ಷಮೆಯಾಚಿಸಬೇಕು, ಇಲ್ಲವಾದರೆ...

ಅರಣ್ಯಾಧಿಕಾರಿಗಳಿಗೆ ಕೇಂದ್ರ ಮೃಗಾಲಯ ಪ್ರಾಧಿಕಾರದಿಂದ ನೊಟೀಸ್

ಕ್ರೂರ ಮೃಗಗಳಿಂದ ನಡೆಯುವ ದುರ್ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮದ ಬಗ್ಗೆ ಮಾಹಿತಿ ನೀಡಬೇಕೆಂದು ಆದೇಶಿಸಿ ಅರಣ್ಯಾಧಿಕಾರಿಗಳಿಗೆ ಕೇಂದ್ರ ಮೃಗಾಲಯ ಪ್ರಾಧಿಕಾರ ಅ.15ರಂದು ನೊಟೀಸ್ ಜಾರಿ ಮಾಡಿದೆ. ಮೃಗಾಲಯಗಳಲ್ಲಿ ಕ್ರೂರ ಪ್ರಾಣಿಗಳ ಅಟ್ಟಹಾಸಕ್ಕೆ ಪ್ರವಾಸಿಗರು ಸಾವನ್ನಪ್ಪುವ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ...

ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಗೆ ಚುನಾವಣಾ ಆಯೋಗ ನೊಟೀಸ್

ಉಪಚುನಾವಣೆ ನಡೆಯಲಿರುವ ಉತ್ತರ ಪ್ರದೇಶದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದಕ್ಕೆ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಗೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದೆ. ನೋಯ್ಡಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ವೇಳೆ ಯೋಗಿ ಆದಿತ್ಯನಾಥ್ ಚುನಾವಣಾ ನೀತಿ ಸಂಹಿತೆ...

ಆರ್ಟಿಕಲ್ 370 ಪ್ರಶ್ನಿಸಿ ಪಿ.ಐ.ಎಲ್: ಕೇಂದ್ರಕ್ಕೆ ಸುಪ್ರೀಂ ನೊಟೀಸ್

'ಸಂವಿಧಾನ'ದ 370ನೇ ವಿಧಿ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿರುವ ಹಿನ್ನೆಲೆಯಲ್ಲಿ ಆ.19ರಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿ ಮಾಡಿದೆ. ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿ, ನೌಕರಿಗಳಿಂದ ಭಾರತದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited