ಸೇನಾಧಿಕಾರಿಗಳನ್ನುದ್ದೇಶಿಸಿ ಸೋಮವಾರ ಮಾತನಾಡಿದ ಮಾತನಾಡಿದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಭಾರತಕ್ಕೆ ನೋವುಂಟುಮಾಡಿದವರು ಖಂಡಿತಾ ನೋವು ಅನುಭವಿಸುತ್ತಾರೆ ಎಂದು ಪಠಾಣ್ ಕೋಟ್ ದಾಳಿಯ ಕುರಿತು ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದರು.
68ನೇ ಆರ್ಮಿ ದಿನದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಪರಿಕ್ಕರ್, ದಾಳಿಕೋರರಿಗೆ...