Untitled Document
Sign Up | Login    
Dynamic website and Portals
  

Related News

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ

ಅಧೀನ ಬ್ಯಾಂಕ್​ಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್​ಬಿಐ) ಜತೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ದೇಶವ್ಯಾಪಿ ಬ್ಯಾಂಕ್‌ ನೌಕರರು ಇಂದು ಒಂದು ದಿನದ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಯುನೈಟೆಡ್‌ ಫೋರಂ ಆಫ್ ಬ್ಯಾಂಕ್‌ ಯೂನಿಯನ್‌ (ಯುಎಫ್ಬಿಯು) ಕರೆ ಕೊಟ್ಟಿರುವ ದೇಶವ್ಯಾಪಿ...

ಜುಲೈ 29ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಜತೆಗಿನ ಸಂಧಾನ ಮಾತುಕತೆ ವಿಫಲಗೊಂಡ ಹಿನ್ನೆಲೆಯಲ್ಲಿ ಬ್ಯಾಂಕ್ ಯೂನಿಯನ್​ಗಳ ಸಂಯುಕ್ತ ವೇದಿಕೆ (ಯುಎಫ್​ಬಿಯು) ಜುಲೈ 29ರಂದು ಮುಷ್ಕರ ನಡೆಸಲು ನಿರ್ಧರಿಸಿದೆ. ಭಾರತೀಯ ಬ್ಯಾಂಕ್​ಗಳ ಸಂಘ (ಐಬಿಎ) ಮತ್ತು ಕೇಂದ್ರ ಸರ್ಕಾರದ ಜತೆ ನಡೆದ ಮಾತುಕತೆ ವಿಫಲಗೊಂಡಿರುವ...

ಸಾರಿಗೆ ನೌಕರರ ಮುಷ್ಕರ ಆರಂಭ: ಸಾರ್ವಜನಿಕರ ಪರದಾಟ; ಕಲ್ಲು ತೂರಾಟ

ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಗೊಂಡಿದ್ದು, ಜನ ಸಾಮಾನ್ಯರಿಗೆ ತೀವ್ರ ತೊಂದರೆಗಳುಂಟಾಗಿದೆ. ಮುಷ್ಕರ ಕೈಬಿಡುವಂತೆ ಸರ್ಕಾರದ ಮನವಿಯ ಹೊರತಾಗಿಯೂ ಬಗ್ಗದ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ...

ಸಾರಿಗೆ ಮುಷ್ಕರ: ಎಸ್ಮಾ ಜಾರಿ ಇಲ್ಲ; ವೇತನ ಹೆಚ್ಚಳ ಅಸಾಧ್ಯ - ಸಿಎಂ

ರಾಜ್ಯ ಸಾರಿಗೆ ನೌಕರರ ಮುಷ್ಕರದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಸ್ಮಾ ಜಾರಿಯೂ ಇಲ್ಲ, ಮುಷ್ಕರ ನಿರತರು ಕೇಳಿದಷ್ಟು ಸಂಬಳ ನೀಡಲು ಸಾಧ್ಯವೂ ಇಲ್ಲ ಎಂದು ತಿಳಿಸಿದ್ದಾರೆ. ಗೃಹ ಕಛೇರಿ ಕೃಷ್ಣಾದಲ್ಲಿ ಮಾನತಾಡಿದ ಅವರು, ಕಳೆದ ಬಾರಿಯೂ ಶೇ.10ರಷ್ಟು ಸಂಬಳ ಹೆಚ್ಚಳ ಮಾಡಿದ್ದೇವೆ....

ಮುಷ್ಕರ ಕೈಬಿಡುವಂತೆ ಸಿಎಂ ಸಿದ್ದರಾಮಯ್ಯ ಮನವಿ

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜುಲೈ 25 ರಿಂದ ರಾಜ್ಯಾದ್ಯಂತ ಮುಷ್ಕರ ಹೂಡಲು ಮುಂದಾಗಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಷ್ಕರ ಕೈಬಿಟ್ಟು, ಸಾರ್ವಜನಿಕ ಹಿತಕ್ಕೆ ಆದ್ಯತೆ ನೀಡಿ ಎಂದು ಮನವಿ ಮಾಡಿದ್ದಾರೆ. ಇಡೀ ರಾಷ್ಟ್ರದಲ್ಲಿಯೇ ಅತ್ಯುತ್ತಮ ಸಾರ್ವಜನಿಕ ಸಾರಿಗೆ...

ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಬಂಪರ್ ಕೊಡುಗೆ

ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರು ನಿರೀಕ್ಷಿಸುತ್ತಿರುವ 7ನೇ ವೇತನ ಆಯೋಗದ ಶಿಫಾರಸುಗಳಿಗೆ ಕೇಂದ್ರ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ. ಈ ಮೂಲಕ ಬಂಪರ್ ಕೊಡುಗೆ ನೀಡಿದೆ. ಈ ಮೂಲಕ ಸರಾಸರಿ ಶೇ.23.55ರಷ್ಟು ವೇತನವನ್ನು ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ 48 ಲಕ್ಷ ಕೇಂದ್ರ ನೌಕರರು,...

ಬ್ಯಾಂಕ್ ಗಳಿಗೆ ಇನ್ನು 2 ನೇ ಮತ್ತು 4 ನೇ ಶನಿವಾರ ರಜೆ

ಬ್ಯಾಂಕ್ ಗಳಿಗೆ ಪ್ರತಿ ತಿಂಗಳ 2 ನೇ ಮತ್ತು 4 ನೇ ಶನಿವಾರ ರಜೆಯ ಬಗ್ಗೆ ತುಂಬಾ ದಿನಗಳಿಂದ ಬಾಕಿ ಇದ್ದ ಬ್ಯಾಂಕ್ ನೌಕರರ ಬೇಡಿಕೆಗೆ ಕೊನೆಗೂ ಸರ್ಕಾರ ಒಪ್ಪಿದೆ. ಸೆಪ್ಟಂಬರ್ 1 ರಿಂದ ಜಾರಿಗೆ ಬರಲಿದೆ. ಈಗ ಎಲ್ಲಾ ಬ್ಯಾಂಕ್ ಗಳೂ...

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಭಾಗ್ಯ ಕಲ್ಪಿಸಿರುವ ರಾಜ್ಯ ಸರ್ಕಾರ ಮೂಲ ವೇತನದ ಶೇ. 25.25ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇ.28.75ಕ್ಕೆ ಪರಿಷ್ಕರಿಸಿದೆ. ಈ ಮೂಲಕ ಚಾಲ್ತಿ ಇರುವ ತುಟ್ಟಿಭತ್ಯೆಯಲ್ಲಿ ಶೇ.3.5ರಷ್ಟು ಏರಿಕೆ ಮಾಡಿದಂತಾಗಿದೆ. ಪರಿಷ್ಕೃತ ತುಟ್ಟಿಭತ್ಯೆ 2015ರ ಜ.1ರಿಂದಲೇ ಪೂರ್ವಾನ್ವಯವಾಗುವಂತೆ ಏ.24ರಂದು ರಾಜ್ಯ ಸರ್ಕಾರ ಆದೇಶ...

ಇಂದಿನಿಂದ ಸರ್ಕಾರಿ ನೌಕರರ ವರ್ಗಾವಣೆ: ಮಾರ್ಗಸೂಚಿ ಪ್ರಕಟ

ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿ ಪ್ರಕಟವಾಗಿದ್ದು, ಮೇ 2ರೊಳಗೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಹೀಗಾಗಿ ಬುಧವಾರದಿಂದ ವರ್ಗಾವಣೆ ಭರಾಟೆ ಆರಂಭವಾಗಲಿದೆ. ಪೊಲೀಸ್‌, ಶಿಕ್ಷಣ ಮತ್ತು ಆರೋಗ್ಯ ಇಲಾಖೆ ಹೊರತುಪಡಿಸಿ ಇತರೆಲ್ಲಾ ಇಲಾಖೆಗಳ ಸರ್ಕಾರಿ ನೌಕರರ ವರ್ಗಾವಣೆ ಈ ಮಾರ್ಗಸೂಚಿಯಂತೆ...

ಗುಜರಾತ್ ಸರ್ಕಾರಿ ನೌಕರರಿಗೆ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗಿಗೆ ಅವಕಾಶ

ಛತ್ತೀಸ್ ಗಡ ಸರ್ಕಾರ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರಿಗೆ ಪಾಲ್ಗೊಳ್ಳಲು ಅವಕಾಶ ನೀಡಿದೆ. ಇದೀಗ ಗುಜರಾತ್ ಸರ್ಕಾರ ಕೂಡ ಇಂಥದ್ದೇ ನಿರ್ಧಾರಕ್ಕೆ ಮುಂದಾಗಿದೆ. ಈ ವಿಚಾರದಲ್ಲಿ ಛತ್ತೀಸ್ ಗಡಕ್ಕಿಂತ ಒಂದು ಹೆಜ್ಜೆ ಮುಂದಿಡಲು ನಿರ್ಧರಿಸಿರುವ ಗುಜರಾತ್ ಸರ್ಕಾರ ಆರ್ ಎಸ್...

ಬ್ಯಾಂಕ್‌ ಮುಷ್ಕರ ವಾಪಸ್: ತಿಂಗಳಿಗೆ 2 ಶನಿವಾರ ರಜೆ

ಸಾರ್ವಜನಿಕ ವಲಯದ ಬ್ಯಾಂಕ್‌ ನೌಕರರ ಬಹುದಿನದ ಬೇಡಿಕೆಯನ್ನು ಈಡೇರಿಸಲು, ಭಾರತೀಯ ಬ್ಯಾಂಕ್‌ ಗಳ ಒಕ್ಕೂಟ ನಿರ್ಧರಿಸಿದೆ. ಹೀಗಾಗಿ ಫೆ.25ರಿಂದ ಕೈಗೊಳ್ಳಲು ಉದ್ದೇಶಿಸಿದ್ದ 4 ದಿನಗಳ ಮುಷ್ಕರವನ್ನು ಬ್ಯಾಂಕ್‌ ನೌಕರರು ಬಿಟ್ಟಿದ್ದಾರೆ. ಮುಂಬೈನಲ್ಲಿ ನಡೆದ ಉಭಯ ಬಣಗಳ ನಡುವಿನ ಮಾತುಕತೆ ವೇಳೆ ಬ್ಯಾಂಕ್‌...

ಬ್ಯಾಂಕ್ ಮುಷ್ಕರ ಕೈಬಿಡುವಂತೆ ಜೇಟ್ಲಿ ಮನವಿ

ಬ್ಯಾಂಕ್ ನೌಕರರುಗಳ ಒಕ್ಕೂಟಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಕೈಗೊಂಡಿರುವ ನಿರ್ಧಾರವನ್ನು ಕೈಬಿಡುವಂತೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಮನವಿ ಮಾಡಿದ್ದಾರೆ. ಸಾರ್ವಜನಿಕ ವಲಯದ ಬ್ಯಾಂಕ್ ನೌಕರರ ಒಕ್ಕೂಟಗಳು ಫೆ.25ರಿಂದ 28ರ ತನಕ ನಾಲ್ಕು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ನಿರ್ಧರಿಸಿವೆ....

ಗುತ್ತಿಗೆ ನೌಕರರ ಸೇವೆ ರದ್ದತಿಗೆ ಕೇಜ್ರಿವಾಲ್ ತಡೆ

ವಿದ್ಯುತ್‌ ದರವನ್ನು ಶೇ.50ರಷ್ಟು ಇಳಿಸುವ ಕುರಿತು ವರದಿ ನೀಡಿ ಎಂದು ಸೂಚನೆ ನೀಡಿದ ಬೆನ್ನಲ್ಲೇ, ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿರುವ ಆಮ್‌ ಆದ್ಮಿ ಪಕ್ಷ, ತನ್ನ ಪ್ರಣಾಳಿಕೆಯಲ್ಲಿನ ಮತ್ತೂಂದು ಭರವಸೆಯನ್ನು ಈಡೇರಿಸಿದೆ. ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 1 ಲಕ್ಷ ಗುತ್ತಿಗೆ...

ಫೆ.25ರಿಂದ ಬ್ಯಾಂಕ್‌ ಮಷ್ಕರ ಸಾಧ್ಯತೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್‌ ನೌಕರರು ಫೆ.25ರಿಂದ ನಾಲ್ಕು ದಿನ ಮುಷ್ಕರ ಹೂಡುವ ಸಾಧ್ಯತೆಯಿದೆ. ಬ್ಯಾಂಕ್‌ ಗಳ ಸಂಘಟನೆ ಇಂಡಿಯನ್‌ ಬ್ಯಾಂಕ್ಸ್‌ ಅಸೋಸಿಯೇಶನ್‌ ಮುಂದಿಟ್ಟಿರುವ ಶೇ. 13 ವೇತನ ಏರಿಕೆ ಪ್ರಸ್ತಾಪ ನೌಕರರ ಯೂನಿಯನ್‌ ಗಳಿಗೆ ಸಮ್ಮತವಾಗಿಲ್ಲ. ಈ ಹಿನ್ನೆಲೆಯಲ್ಲಿ ಚೆನ್ನೈಯಲ್ಲಿ...

ಬ್ಯಾಂಕ್ ಮುಷ್ಕರ ಮುಂದೂಡಿಕೆ

ಜ.21ರಿಂದ 24ರವರೆಗೆ ನಡೆಯ ಬೇಕಿದ್ದ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‌ಗಳ ಮುಷ್ಕರ ಮುಂದೂಡಲಾಗಿದೆ. ನೌಕರರ ಬೇಡಿಕೆಯ ಕುರಿತು ಫೆಬ್ರುವರಿ ಮೊದಲ ವಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭಾರತೀಯ ಬ್ಯಾಂಕ್‌ಗಳ ಒಕ್ಕೂಟ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮುಷ್ಕರವನ್ನು ತಡೆ ಹಿಡಿಯಲಾಗಿದೆ ಎಂದು ಅಖೀಲ ಭಾರತ...

ಕಲ್ಲಿದ್ದಲು ನೌಕರರ ಮುಷ್ಕರ ವಾಪಸ್

ಎರಡು ದಿನಗಳ ಕಾಲ ದೇಶಾದ್ಯಂತ ನಡೆದ ಕೋಲ್ ಇಂಡಿಯಾ ಲಿಮಿಟೆಡ್ ನೌಕರರ ಮುಷ್ಕರ ಹಿಂಪಡೆಯಲಾಗಿದೆ. ತಡರಾತ್ರಿ ದೆಹಲಿಯಲ್ಲಿ ಕಲ್ಲಿದ್ದಲು ಸಚಿವ ಪಿಯೂಷ್ ಗೋಯಲ್ ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳ ಜತೆ ನಡೆದ ಮಾತುಕತೆ ಯಶಸ್ವಿಯಾಗಿದೆ. ಈ ಸಂದರ್ಭದಲ್ಲಿ ಕೋಲ್ ಇಂಡಿಯಾವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವುದಿಲ್ಲ,...

ಗ್ರಾಮೀಣಾಭಿವೃದ್ಧಿ ಇಲಾಖೆಯ 2485 ದಿನಗೂಲಿ ನೌಕರರು ಖಾಯಂ: ಎಚ್.ಕೆ. ಪಾಟೀಲ್

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 10 ವರ್ಷ ಸೇವೆ ಸಲ್ಲಿಸಿರುವ 2485 ದಿನಗೂಲಿ ನೌಕರರನ್ನು ಖಾಯಂ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2006ರ...

ಸ್ವಚ್ಛ ಭಾರತ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛ ಭಾರತ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಈ ಮೂಲಕ ದೇಶಾದ್ಯಂತ ಸ್ವಚ್ಛ ಭಾರತ ಅಭಿಯಾನ ಆರಂಭವಾಗಿದೆ. ನವದೆಹಲಿಯ ವಾಲ್ಮೀಕಿ ಬಸ್ತಿಯಲ್ಲಿ ಪೊರಕೆ ಹಿಡಿದ ಪ್ರಧಾನಿ ಮೋದಿ ರಸ್ತೆಯಲ್ಲಿ ಕಸ ಗುಡಿಸುವ ಮೂಲಕ ಕ್ಲೀನ್ ಇಂಡಿಯಾ...

ಬಿಬಿಎಂಪಿ ನೌಕರರಿಂದ ಬೃಹತ್ ಪ್ರತಿಭಟನೆ:ಪಾಲಿಕೆ ವ್ಯಾಪ್ತಿಯ ಕೆಲಸಗಳಿಗೆ ಕತ್ತರಿ

'ಬಿಬಿಎಂಪಿ'ಯ ಕೇಂದ್ರ, ವಲಯವಾರು ಹಾಗೂ ವಾರ್ಡ್ ಮಟ್ಟದ ಕಚೇರಿಗಳ ಅಧಿಕಾರಿಗಳು ಹಾಗೂ ನೌಕರರು ಕರ್ತವ್ಯ ಬಹಿಷ್ಕರಿಸಿ ಸೆ.22ರಂದು ಪ್ರತಿಭಟನೆ ನಡೆಸುತ್ತಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಬಿಎಂಪಿ ಕಚೇರಿಯ ಬಾಗಿಲು ಮುಚ್ಚಿಸಿ ಅಧಿಕಾರಿಗಳು ಹಾಗೂ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಿಂದ...

ಲೋಕಪಾಲ್ ಎಫೆಕ್ಟ್ : ಸರ್ಕಾರಿ ನೌಕರರಿಗೆ ಆಸ್ತಿ ವಿವರ ಘೋಷಣೆ ಕಡ್ಡಾಯ

ಕಳೆದ ಡಿಸೆಂಬರ್ ನಲ್ಲಿ ಜಾರಿಗೆ ಬಂದಿರುವ ಭ್ರಷ್ಟಾಚಾರ ನಿಗ್ರಹ ಲೋಕಪಾಲ್ ಮಸೂದೆ ಪ್ರಕಾರ ಆಸ್ತಿ ವಿವರ ಘೋಷಣೆ ಮಾಡಬೇಕೆಂದು ಎಲ್ಲಾ ಸರ್ಕಾರಿ ನೌಕರರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸೂಚನೆ ನೀಡಿದೆ. ಸರ್ಕಾರಿ ಕಚೇರಿಗಳಲ್ಲಿ ಡಿ. ಗ್ರೂಪ್ ನೌಕರರನ್ನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited