Untitled Document
Sign Up | Login    
Dynamic website and Portals
  

Related News

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ

ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ನೌಕಾಪಡೆಯ ಅಡ್ಮಿರಲ್ ಸುನೀಲ್ ಲಾಂಬಾ ,ಪಿವಿಎಸ್‌ಎಂ, ಎವಿಎಸ್‌ಎಂ, ಎಡಿಸಿ, ನೌಕಾಪಡೆ...

ಸ್ಕಾರ್ಪೇನ್ ಜಲಾಂತರ್ಗಾಮಿ ನೌಕೆ ಮಾಹಿತಿ ಸೋರಿಕೆ: ತನಿಖೆಗೆ ಆದೇಶ

ಸ್ಕಾರ್ಪೇನ್ ಜಲಾಂತರ್ಗಾಮಿ ನೌಕೆಯ ಪ್ರಮುಖ ಮಾಹಿತಿಗಳು ಸೋರಿಕೆಯಾಗಿದ್ದು, ಭಾರತದ ಭದ್ರತೆಗೆ ಭಾರಿ ಪ್ರಮಾಣದ ಅಪಾಯದ ಭೀತಿ ಉಂಟಾಗಿದೆ. ಭಾರತೀಯ ನೌಕಾಪಡೆಗಾಗಿ ಆರು ಸ್ಕಾರ್ಪೇನ್ ದರ್ಜೆಯ ಜಲಾಂತರ್ಗಾಮಿಗಳನ್ನು ನಿರ್ಮಿಸುತ್ತಿದ್ದ ಫ್ರೆಂಚ್ ಕಂಪನಿಯ ಅತಿ ಸೂಕ್ಷ್ಮ ರಹಸ್ಯ ದಾಖಲೆಗಳು ಸೋರಿಕೆಯಾಗಿದೆ ಎಂದು ತಿಳಿದುಬಂದಿದೆ. ಫ್ರಾನ್ಸ್ ಮೂಲದ...

ಆರ್​ಎಲ್ ವಿ-ಟಿಡಿ ಯಶಸ್ವೀ ಉಡಾವಣೆ ಮಾಡಿದ ಇಸ್ರೋ

ಇದೇ ಮೊದಲ ಭಾರಿಗೆ ಸ್ವದೇಶಿ ನಿರ್ವಿುತ ಆರ್​ಎಲ್ ವಿ-ಟಿಡಿ ಬಾಹ್ಯಾಕಾಶ ನೌಕೆಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ ಇಸ್ರೋ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದೆ. ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ...

ಸಿಎಸ್​ಟಿ-100 ಬಾಹ್ಯಾಕಾಶ ನೌಕೆಗೆ ಹೋಲುವ ಸಾಧನ ನೌಕೆ ಸಿದ್ಧಪಡಿಸಿದ ಸುನಿತಾ ವಿಲಿಮ್ಸ್

ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ ತಂಡ ಸಿದ್ಧಪಡಿಸಿದ ಬಾಹ್ಯಾಕಾಶ ನೌಕೆಗೆ ಹೋಲುವ ಸಾಧನ ನೌಕೆ ಸಿಎಸ್​ಟಿ-100 ಲೋಕಾರ್ಪಣೆಗೆ ಕಾಯುತ್ತಿದೆ. ಸುನಿತಾ ಅವರನ್ನೊಳಗೊಂಡ ತಂಡ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಈಗಾಗಲೇ ಈ ಕುರಿತು ಮಾಹಿತಿ ನೀಡಿದ್ದು, ಈ ಅನುಕರಣೀಯ ಸಾಧನ...

ಯುದ್ಧ ನೌಕೆ ಐಎನ್‌ಎಸ್‌ ಕೊಚ್ಚಿ ಕಾರ್ಯಾರಂಭ

ಯುದ್ಧನೌಕೆ ಐಎನ್ಎಸ್ ಕೊಚ್ಚಿ, ಭಾರತದಲ್ಲಿ ನಿರ್ಮಾಣಗೊಂಡ ಅತ್ಯಂತ ದೊಡ್ಡ ಯುದ್ಧನೌಕೆಯನ್ನು ರಕ್ಷಣಾ ಸಚಿವ ಮನೋಹರ ಪಾರೀಕ್ಕರ್ ಬುಧವಾರ ಕಾರ್ಯಾರಂಭಗೊಳಿಸಿದರು. 7,500 ಟನ್‌ ಭಾರದ ಐಎನ್‌ಎಸ್‌ ಕೊಚ್ಚಿ ಯುದ್ಧನೌಕೆ ಆಧುನಿಕ ಶಸ್ತ್ರಾಸ್ತ್ರ ಹಾಗೂ ಸೆನ್ಸ‌ರ್‌ಗಳಿಂದ ಕೂಡಿದ್ದು, ಅದರ ಶ್ರೇಣಿಯಲ್ಲಿ ವಿಶ್ವದ ಅತೀ ದೊಡ್ಡ ಹಡಗುಗಳಲ್ಲಿ...

ನೌಕಾ ಪಡೆ ಬಲವರ್ಧನೆಃ ಪ್ರಾಜೆಕ್ಟ್ 17ಎಗೆ ಮೋದಿ ಸರ್ಕಾರ ಒಪ್ಪಿಗೆ

2012ರಿಂದಲೂ ಸಂಸತ್ತಿನ ಒಪ್ಪಿಗೆಗಾಗಿ ಕಾದಿದ್ದ `ಪ್ರಾಜೆಕ್ಟ್ 17ಎ'ಗೆ ನರೇಂದ್ರ ಮೋದಿ ಸರ್ಕಾರ ಸಮ್ಮತಿ ಸೂಚಿಸಿದೆ. ಈ ಮೂಲಕ ಅತ್ಯಾಧುನಿಕ 7 ಸಮರ ನೌಕೆ ನಿರ್ಮಾಣಕ್ಕೆ ರಹದಾರಿ ದೊರೆತಂತಾಗಿದೆ. ಯೋಜನೆಯಂತೆ ರೂ.50 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೌಕೆಗಳು ದೇಶದ ನೌಕಾಪಡೆಯನ್ನು ಚೀನಾಗಿಂತಲೂ...

ಇಸ್ರೋ ಅಧ್ಯಕ್ಷ ಕೆ.ರಾಧಾಕೃಷ್ಣನ್‌ ನಿವೃತ್ತಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷರಾಗಿ ಹಲವು ಸಾಧನೆಗಳ ಮೂಲಕ ವಿಶ್ವಮಟ್ಟದಲ್ಲಿ ಇಸ್ರೋ ಕೀರ್ತಿ ಪತಾಕೆಗಳನ್ನು ಹಾರಿಸಿದ್ದ ಕೆ.ರಾಧಾಕೃಷ್ಣನ್‌ ನಿವೃತ್ತಿ ಹೊಂದಿದ್ದಾರೆ. ಅವರು ಮಂಗಳ ಗ್ರಹ ಶೋಧಕ ಉಪ್ರಗ್ರಹ ಸೇರಿದಂತೆ ಹಲವು ಸ್ವದೇಶಿ ಉಪಗ್ರಹಗಳ ಉಡಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರನ್ನು...

ಮತ್ತೊಂದು ಮಂಗಳಯಾನಕ್ಕೆ ಇಸ್ರೋ ಸಜ್ಜು

ಮಂಗಳಯಾನ ನೌಕೆಯ ಉಡ್ಡಯನದ ಮೊದಲ ಯತ್ನದಲ್ಲೇ ಯಶಸ್ವಿಯಾದ ಸಂತಸದಲ್ಲಿರುವ ಇಸ್ರೋ, ಮತ್ತೊಂದು ಮಂಗಳಯಾನಕ್ಕೆ ಸಜ್ಜಾಗುತ್ತಿದೆ. 2018ರಲ್ಲಿ ಮಂಗಳ ಕಕ್ಷೆಗೆ 2ನೇ ನೌಕೆ ಹಾರಿಸಲು ಯೋಜನೆ ರೂಪಿಸಲಗಿದೆ. ಲ್ಯಾಂಡರ್ ಆಂಡ್ ರೋವರ್ ಮೂಲಕ ಹೆಚ್ಚಿನ ಪ್ರಯೋಗ ನಡೆಸಲು ಉದ್ದೇಶಿಸಲಾಗಿದೆ ಎಂದು ಇಸ್ರೋ ನಿರ್ದೇಶಕ ಎಸ್.ಶಿವಕುಮಾರ್...

ಸುಳ್ಯದ ಸ್ನೇಹಶಾಲೆಯಲ್ಲಿ ‘ಮಾಮ್’ ಮಂಗಳನ ಕಕ್ಷೆಯಲ್ಲಿ ನಿಲ್ಲಿಸಿದ ಸಂಭ್ರಮ

ಭಾರತದ ವಿಜ್ಞಾನಿಗಳು ಮಾಡಿರುವ ಅಭೂತಪೂರ್ವ, ಸಾಧನೆಯ ಫಲವಾಗಿ 24 -09-2014 ರಂದು ಮಂಗಳ ಗ್ರಹಕ್ಕೆ ‘ಮಾಮ್ ನೌಕೆ’ ( Mars Orbitary Mission) ಮಂಗಳನ ಕಕ್ಷೆಯನ್ನು ಯಶಸ್ವಿಯಾಗಿ ಮಂಗಳನ ಕಕ್ಷೆಯಲ್ಲಿ ನಿಲ್ಲಿಸಿರುವುದು ಒಂದು ಐತಿಹಾಸಿಕ ಯಶಸ್ಸು. ಇದನ್ನು ಭಾರತೀಯರೆಲ್ಲರೂ ಸಂಭ್ರಮದಿಂದ ಆಚರಿಸುವುದು...

ಮಂಗಳನ ಅಂಗಳದಿಂದ ಫೋಟೋ ರವಾನೆ

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಉಡಾವಣೆ ಮಾಡಿರುವ ಮಂಗಳಯಾನ ನೌಕೆ (ಮಾಮ್) ಮಂಗಳನ ಅಂಗಳದಿಂದ 5 ಫೋಟೋಗಳನ್ನು ರವಾನಿಸಿದೆ. ಇಸ್ರೋ ಉಡಾವಣೆ ಮಾಡಿರುವ ಮಾಮ್ ನೌಕೆ ಸೆ.24ರಂದು ಯಶಸ್ವಿಯಾಗಿ ಮಂಗಳನ ಕಕ್ಷೆ ಸೇರಿದ್ದು, ಮಂಗಳನ ಗ್ರಹದಿಂದ ಕಲರ್ ಫೋಟೊ ಗಳನ್ನು ರವಾನಿಸಿದೆ. ಈ...

ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ಪ್ರಧಾನಿ: ಮಕ್ಕಳಿಗೆ ಮೋದಿ ಪಾಠ

ದೇಶದ ಸ್ವಚ್ಛತೆಗಾಗಿ ನಾವು ಭಿಕ್ಷೆ ಬೇಡೋಣ. ದಿನದ 2 ಗಂಟೆ ನೀವು ನನಗಾಗಿ ಮೀಸಲಿಡಿ ಎಂದು ಪ್ರಧಾನಿ ನರೇಂದ್ರ ಮೋದಿ ಮಕ್ಕಳಿಗೆ ಕರೆ ನೀಡಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, ಶಿವಕುಮಾರ ಸ್ವಾಮೀಜಿಯವರಿಗೆ ನಮಸ್ಕರಿಸಿ ಅವರ ಆಶೀರ್ವಾದ ಪಡೆದರು....

ಸೆ.23ಕ್ಕೆ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮನ

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಇದೇ ಮೊದಲಬಾರಿಗೆ ರಾಜ್ಯಕ್ಕೆ ಆಗಮಿಸಲಿದ್ದು, ಮೋದಿ ಸ್ವಾಗತಕ್ಕೆ ಬಿಜೆಪಿ ಸಿದ್ಧತೆ ನಡೆಸಿದೆ. ಸೆ.23ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಸನ್ಮಾನಕ್ಕೆ ಬಿಜೆಪಿ ಸಿದ್ಧತೆ ನಡೆಸಿದ್ದು, ಈ ಸಂಬಂಧ ಬಿಜೆಪಿ...

ರಕ್ಷಣಾ ಸಚಿವರಿಂದ ಐ.ಎನ್.ಎಸ್ ಕಮೋತ್ರ ಲೋಕಾರ್ಪಣೆ

ದೇಶೀಯವಾಗಿ ನಿರ್ಮಿಸಲಾಗಿರುವ ಗುಪ್ತ ಜಲಾಂತರ್ಗಾಮಿ ವಿರೋಧಿ ಯುದ್ಧ ನೌಕೆ ಐ.ಎನ್.ಎಸ್ ಕಮೋತ್ರವನ್ನು ರಕ್ಷಣಾ ಸಚಿವ ಅರುಣ್ ಜೇಟ್ಲಿ ಆ.23ರಂದು ಲೋಕಾರ್ಪಣೆ ಮಾಡಿದರು. ನೌಕೆಯ ಶೇ.90ರಷ್ಟು ಭಾಗ ದೇಶೀಯವಾಗಿಯೇ ನಿರ್ಮಿತವಾಗಿದೆ. ಜಿ.ಆರ್.ಎಸ್.ಇ ಯಿಂದ ನಿರ್ಮಿತವಾಗಿರುವ ನಾಲ್ಕು ಯುದ್ಧನೌಕೆಯಲ್ಲಿ ಐ.ಎನ್.ಎಸ್. ಕಮೋತ್ರ ಅತ್ಯಂತ ಆತ್ಯಾಧುನಿಕವಾಗಿದೆ....

ಐ.ಎನ್.ಎಸ್ ಯುದ್ಧ ನೌಕೆ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಐ.ಎನ್.ಎಸ್ ಯುದ್ಧ ನೌಕೆ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ ದೇಶದ ಅತಿ ದೊಡ್ಡ ಯುದ್ಧ ನೌಕೆ ಐ.ಎನ್.ಎಸ್ ಕೊಲ್ಕತ್ತಾ ಯುದ್ಧ ನೌಕೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ವಾಣಿಜ್ಯ ನಗರಿ ಮುಂಬೈ ಕರಾವಳಿಯಲ್ಲಿ ಅತ್ಯಾಧುನಿಕ, ಸ್ವದೇಶಿ ನಿರ್ಮಿತ ಯುದ್ಧ ನೌಕೆ ಐ.ಎನ್.ಎಸ್ ಕೊಲ್ಕತ್ತಾ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited