ತಮ್ಮ ಪುತ್ರನ ವಿರುದ್ಧದ 100 ಕೋಟಿ ಲಂಚ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾಪಕ ಟೀಕೆಗೆ ಗುರಿಯಾಗಿರುವ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪೊಲೀಸರ ತನಿಖೆಗೆ ತಾವು ಸಹಕಾರ ನೀಡುವುದಾಗಿ ತಿಳಿಸಿರುವ ಲೋಕಾಯುಕ್ತರು, ಸದ್ಯ ರಾಜೀನಾಮೆ...