ಕಾಂಗ್ರೆಸ್ ಗೆ ಬೆಂಬಲ ನೀಡದಿದ್ದರೆ ನ್ಯಾಯಬೆಲೆ ಅಂಗಡಿ ವರ್ತಕರ ಲೈಸೆನ್ಸ್ ರದ್ದುಗೊಳಿಸುವುದಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಧಮ್ಕಿ ಹಾಕಿದ್ದಾರೆ ಎಂದು ಸಂಸದ ಶ್ರೀರಾಮುಲು ಆರೋಪಿಸಿದ್ದಾರೆ.
ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಬಿಜೆಪಿ ಮುಖಂಡ ಸೋಮಶೇಖರ್...