ನ್ಯಾಯಾಂಗ ವ್ಯವಸ್ಥೆಯ ಮೇಲೆ ದೇಶದ ಜನ ಅಪಾರ ವಿಶ್ವಾಸ ಮತ್ತು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನಮ್ಮ ನ್ಯಾಯಾಂಗ ವ್ಯವಸ್ಥೆ ಸಮರ್ಥ ಮತ್ತು ಸಶಕ್ತವಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಮುಖ್ಯಮಂತ್ರಿಗಳು ಹಾಗೂ ನ್ಯಾಯಮೂರ್ತಿಗಳ ಜಂಟಿ...
ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ನೂತನ ವ್ಯವಸ್ಥೆ ರಾಷ್ಟ್ರೀಯ ನ್ಯಾಯಾಂಗ ನೇಮಕ ಮಂಡಳಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಒಪ್ಪಿಗೆ ಸೂಚಿಸಿದ್ದಾರೆ.
ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರದ ವಾದಕ್ಕೆ ಸಮ್ಮತಿ ದೊರೆತಿದ್ದು, ಕೊಲೀಜಿಯಂ ಬದಲಾಗಿ ಇನ್ನು ಮುಂದೆ ಸರ್ಕಾರ ನೇಮಿಸಿದ...