Untitled Document
Sign Up | Login    
Dynamic website and Portals
  

Related News

ಜಿತೇಂದ್ರ ಸಿಂಗ್ ತೋಮರ್ ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ

ನಕಲಿ ಕಾನೂನು ಮತ್ತು ಬಿಎಸ್ಸಿ ಪದವಿ ಪ್ರಮಾಣ ಪತ್ರ ಹೊಂದಿದ ಆರೋಪದ ಮೇಲೆ ಬಂಧಿತರಾಗಿರುವ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ಮತ್ತೆ ಎರಡು ದಿನಗಳ ಪೊಲೀಸ್ ವಶಕ್ಕೆ ನೀಡಲಾಗಿದೆ. ಜಿತೇಂದ್ರ ಸಿಂಗ್ ತೋಮರ್ ಅವರ 4 ದಿನಗಳ...

ರೇಪ್ ಪ್ರಕರಣ: ಯೂಬರ್ ಕ್ಯಾಬ್ ಚಾಲಕನಿಗೆ 14 ದಿನ ನ್ಯಾಯಾಂಗ ಬಂಧನ

ಎಂ.ಎನ್.ಸಿ ಮಹಿಳಾ ಉದ್ಯೋಗಿ ಮೇಲೆ ಅತ್ಯಾಚಾರವೆಸಗಿರುವ ಯೂಬರ್ ಕ್ಯಾಬ್ ಚಾಲಕ ಶಿವಕುಮಾರ್ ಯಾದವ್‌ ನನ್ನು ದೆಹಲಿ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅತ್ಯಾಚಾರದ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿರುವ ಶಿವಕುಮಾರ್ ಯಾದವ್‌ ನನ್ನು ಡಿ.11ರಂದು ಸ್ಥಳೀಯ ನ್ಯಾಯಾಲಯದ ನ್ಯಾಯಾಮೂರ್ತಿ...

ಶ್ರೀಲಂಕಾದಲ್ಲಿ ನಾಲ್ವರು ಭಾರತೀಯ ಮೀನುಗಾರರ ಬಂಧನ

ತಮಿಳುನಾಡಿನ ನಾಗಪಟ್ಟಣಂಗೆ ಸೇರಿದ ನಾಲ್ವರು ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಸಿಬ್ಬಂದಿ, ಶ್ರೀಲಂಕಾ ಗಡಿ ಪ್ರವೇಶ ಮಾಡಿದ ಆರೋಪದ ಮೇಲೆ ಬಂಧಿಸಿದೆ. ನಾಗಪಟ್ಟಣಂನಲ್ಲಿನ ಪುಷ್ಪವನಂ ಗ್ರಾಮದ ನಿವಾಸಿಗಳಾದ ನಾಲ್ವರು ಮೀನುಗಾರರು, ಮೀನು ಹಿಡಿಯಲು ಸಮುದ್ರಕ್ಕೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಕಾಣೆಯಾಗಿದ್ದರು ಎಂದು ಪ್ರಕರಣ ದಾಖಲಿಸಲಾಗಿತ್ತು. ಸಮುದ್ರದಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited