ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಏ.3ರ ಸಂಜೆ 5 ಗಂಟೆಗೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಪ್ರಧಾನಿಯಾದ ಬಳಿಕ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ...
ಕೃಷಿ ಕ್ಷೇತ್ರಕ್ಕೆ ತಂತ್ರಜ್ಞಾನ ಹಾಗೂ ಮೂಲಸೌಕರ್ಯ ಉನ್ನತೀಕರಣದ ಅವಶ್ಯಕತೆ ಇದೆ. ರೈತರಿಗೆ ಉತ್ತಮ ರಸ್ತೆಗಳು, ಕೃಷಿ ಭೂಮಿಯಲ್ಲಿ ನೀರಿನ ಸೌಕರ್ಯ ಹಾಗೂ ವಿದ್ಯುತ್ ಪೂರೈಕೆ ಅಗತ್ಯವಿದೆ. ಆದರೆ ರೈತರಿಗೆ ಅವಶ್ಯವಾಗಿರುವ ಸೌಲಭ್ಯಗಳನ್ನು ಒದಗಿಸುವ ಯೋಜನೆಗಳನ್ನು ವಿರೋಧಿಸುತ್ತಿರುವ ವಿಪಕ್ಷಗಳು ರೈತ ಪರ ಹೋರಾಟದ...