'ಸರ್ಪಂಚ್-ಪತಿ' ಪದ್ಧತಿಗಳು ಕೊನೆಯಾಗಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಗ್ರಾಮೀಣ ಭಾಗದಲ್ಲಿ ಬಡತನ ನಿರ್ಮೂಲನೆಯಾಗಬೇಕಾದರೆ ಚುನಾವಣೆಯ ಮೂಲಕ ಆಯ್ಕೆಯಾಗಿರುವ ಗ್ರಾಮಪಂಚಾಯ್ತಿಗಳ ಸದಸ್ಯರೇ ಆಡಳಿತ ನಡೆಸಬೇಕಿದೆ....
ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಕುರಿತಂತೆ ರಾಜ್ಯ ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಹಾಗೂ ಶಾಸಕ ಕೆ.ಆರ್.ರಮೇಶ್ ಕುಮಾರ್ ನೇತೃತ್ವದ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ವರದಿ ಸ್ವೀಕರಿಸಿ ಮಾತನಾಡಿದ ಸಿದ್ದರಾಮಯ್ಯ, ವರದಿಯನ್ನು ಸಚಿವ ಸಂಪುಟದ ಮುಂದಿಟ್ಟು...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 10 ವರ್ಷ ಸೇವೆ ಸಲ್ಲಿಸಿರುವ 2485 ದಿನಗೂಲಿ ನೌಕರರನ್ನು ಖಾಯಂ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದ ತಮ್ಮ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2006ರ...
ಗ್ರಾಮಪಂಚಾಯತ್ ಪುನರ್ ವಿಂಗಡಣಾ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ ಗ್ರಾಮ ಪಂಚಾಯಿತಿ ಪುನರ್ ವಿಂಗಡಣಾ ಸಮಿತಿ ವರದಿ 2014ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.
ವರದಿಯನ್ನು ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ನಮ್ಮ ಪಕ್ಷ ಮತ್ತು ಸರ್ಕಾರ ಅಧಿಕಾರ ವಿಕೇಂದ್ರೀಕರಣಕ್ಕೆ ಬದ್ಧತೆ ಹೊಂದಿದೆ....