ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಹಾಗೂ ಪಠಾಣ್ ಕೋಟ್ ದಾಳಿಯ ಸೂತ್ರಧಾರ ಮಸೂದ್ ಅಜರ್ ನೇತೃತ್ವದ ಜೆಇಎಂ ಸಂಘಟನೆಯನ್ನು ನಿಷೇಧಿಸಲು ವಿಶ್ವಸಂಸ್ಥೆಯಲ್ಲಿ ಭಾರತ ನಡೆಸಿದ ಯತ್ನಕ್ಕೆ ಚೀನಾ ಅಡ್ಡಗಾಲು ಹಾಕಿದ್ದಕ್ಕೆ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತೀವ್ರ...
ಸೇನಾಧಿಕಾರಿಗಳನ್ನುದ್ದೇಶಿಸಿ ಸೋಮವಾರ ಮಾತನಾಡಿದ ಮಾತನಾಡಿದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಭಾರತಕ್ಕೆ ನೋವುಂಟುಮಾಡಿದವರು ಖಂಡಿತಾ ನೋವು ಅನುಭವಿಸುತ್ತಾರೆ ಎಂದು ಪಠಾಣ್ ಕೋಟ್ ದಾಳಿಯ ಕುರಿತು ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದರು.
68ನೇ ಆರ್ಮಿ ದಿನದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಪರಿಕ್ಕರ್, ದಾಳಿಕೋರರಿಗೆ...