ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಗೆ ಸೇರಿದ ಎಎನ್-32 ವಿಮಾನದ ಅವಶೇಷಗಳು ಚೆನ್ನೈ ಸಮುದ್ರದಲ್ಲಿ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.
ಸಮುದ್ರ ರತ್ನಾಕರ ಎಂಬ ಅತ್ಯಾಧುನಿಕ ಸೋನಾರ್ ಉಪಕರಣ ಹೊಂದಿರುವ ನೌಕೆ ಸಾಗರದ 3,500 ಮೀಟರ್ ಆಳದಲ್ಲಿ ವಿಮಾನದ ಅವಶೇಷದಂತಿರುವ ಕೆಲ ಭಾಗವನ್ನು ಪತ್ತೆ ಮಾಡಿದೆ...
ಚೆನ್ನೈ ನ ತಾಂಬರಮ್ ಏರ್ಬೇಸ್ನಿಂದ 29 ಮಂದಿಯನ್ನು ಹೊತ್ತು ಸಾಗಿದ್ದ ಭಾರತೀಯ ವಾಯುಸೇನೆಗೆ ಸೇರಿದ್ದ ವಿಮಾನ ನಾಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ನಾಪತ್ತೆಯಾಗಿರುವ ವಿಮಾನ ಅಂಡಮಾನ್ ನಿಕೋಬಾರ್ನ ಪೋರ್ಟ್ ಬ್ಲೇರ್ಗೆ ಹಾರಾಟ ನಡೆಸಿದ್ದು, ವಾಯುಪಡೆಗೆ ಸೇರಿದ ಎಎನ್ -32 ವಿಮಾನ ಎನ್ನಲಾಗಿದೆ.
ಬೆಳಗ್ಗೆ...
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ವಾಸವಾಗಿದ್ದಾನೆ ಎಂಬ ಭಾರತದ ವಾದಕ್ಕೆ ಮತ್ತಷ್ಟು ಪುಷ್ಟಿ ದೊರೆತಿದ್ದು, ಆತ ಕರಾಚಿಯ ಕ್ಲಿಫ್ಟನ್ ಉಪನಗರದ ಬೃಹತ್ ಬಂಗ್ಲೆಯೊಂದರಲ್ಲಿ ವಾಸಿಸುತ್ತಿರುವುದು ಮಾಧ್ಯಮವೊಂದರ ಕುಟುಕು ಕಾರ್ಯಾಚರಣೆಯಲ್ಲಿ ಬಯಲಾಗಿದೆ.
ಆಫ್ಘನ್ ನಿರಾಶ್ರಿತನೊಬ್ಬ ದಾವೂದ್ ಬಂಗ್ಲೆ ಇರುವ ಪ್ರದೇಶದ ಕುರಿತು ಸುಳಿವು...
ಸೌರ ಮಂಡಲದಾಚೆಗೆ ಮೂರು ಸಂಭಾವ್ಯ ವಾಸಯೋಗ್ಯ ಗ್ರಹಗಳನ್ನು ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ. ಭೂಮಿಯಿಂದ 39 ಜ್ಯೋತಿರ್ವರ್ಷಗಳಷ್ಟು ದೂರದಲ್ಲಿ ಈ ತಂಪಾದ ಕುಬ್ಜಗ್ರಹವನ್ನು ಪತ್ತೆ ಹಚ್ಚಲಾಗಿದೆ. ಇವುಗಳ ಗಾತ್ರ ಸುಮಾರು ನಮ್ಮ ಭೂಮಿ ಅಥವಾ ಶುಕ್ರನ ಗಾತ್ರದಲ್ಲಿರಬಹುದು ಎಂದು ಹೇಳಲಾಗಿದೆ.
ಬೆಲ್ಜಿಯಂನ ಲೀಗ್...
ನೇಪಾಳದ ಪರ್ವತ ಪ್ರದೇಶದಲ್ಲಿ 23 ಮಂದಿ ಪ್ರಯಾಣಿಕರಿದ್ದ ನಾಪತ್ತೆಯಾಗಿದ್ದ ಲಘು ವಿಮಾನದ ಅವಶೇಷ ಪತ್ತೆಯಾಗಿದ್ದು, ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವುದಾಗಿ ನೇಪಾಳದ ಪ್ರವಾಸೋದ್ಯಮ ಸಚಿವರು ತಿಳಿಸಿದ್ದಾರೆ.
ಬುಧವಾರ ಬೆಳಗ್ಗೆ ಪೋಖ್ರಾ ವಿಮಾನ ನಿಲ್ದಾಣದಿಂದ ತಾರಾ ವಾಯುಸಂಸ್ಥೆಗೆ ಸೇರಿದ ಲಘು ವಿಮಾನ ಟೇಕ್ ಆಫ್...
ಮಂಗಳವಾರ ಬೆಳಗ್ಗೆ ಅರುಣಾಚಲ ಪ್ರದೇಶದಲ್ಲಿ ನಾಪತ್ತೆಯಾಗಿದ್ದ ಪವನ್ ಹನ್ಸ್ ಹೆಲಿಕಾಪ್ಟರ್ ಅರಣ್ಯದಲ್ಲಿ ಪತ್ತೆಯಾಗಿದೆ. ಈ ಹೆಲಿಕಾಪ್ಟರ್ ನಲ್ಲಿ ಐಎಎಸ್ ಅಧಿಕಾರಿಯೊಬ್ಬರು ಸೇರಿದಂತೆ ಮೂವರು ವ್ಯಕ್ತಿಗಳಿದ್ದರು.
ಪವನ್ ಹಂಸ್ ಹೆಲಿಕಾಪ್ಟರ್ ಮಂಗಳವಾರ ಬೆಳಗ್ಗೆ ಅರುಣಾಚಲ ಪ್ರದೇಶದ ನಾಗಾ ಉಗ್ರರಿಂದ ಪೀಡಿತವಾದ ತಿರಾಪ್ ಜಿಲ್ಲೆಯ ದುರ್ಗಮ...
ಮಂಗಳೂರಿನಲ್ಲಿ 'ಎಂಆರ್ಎಸ್ಎ'(Methicillin-resistant Staphylococcus aureus ) ಎಂಬ ಭಯಾನಕ ಅಂಟುರೋಗ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಬ್ಯಾಕ್ಟಿರಿಯಾದಿಂದ ಗಾಳಿಯ ಮೂಲಕ ಹರಡುವ 'ಎಂಆರ್ಎಸ್ಎ' ಕಾಯಿಲೆ ಮಂಗಳೂರಿನ ಬಲ್ಮಠದಲ್ಲಿರುವ ಲಕ್ಷ್ಮಿ ಮೆಮೋರಿಯಲ್ ನರ್ಸಿಂಗ್ ಕಾಲೇಜ್ನ 120 ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿದೆ.
ಸಾಮಾನ್ಯವಾಗಿ ಯೂರೋಪಿಯನ್ ರಾಷ್ಟ್ರಗಳಲ್ಲಿ ಕಂಡುಬರುವ ಈ ಭಯಾನಕ...
ಬೆಂಗಳೂರು ಸೇರಿದಂತೆ ರಾಜ್ಯದ ಐದು ಜಿಲ್ಲೆಗಳ ಎಂಟು ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ.
ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆ ಎಂಟು ಭ್ರಷ್ಟ ಅಧಿಕಾರಿಗಳ...
ನೆಸ್ಲೆ ಕಂಪನಿಯ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶ ಪತ್ತೆಯಾದ ಹಿನ್ನಲೆಯಲ್ಲಿ ಮ್ಯಾಗಿಯಿಂದ ದೂರವಿರುವಂತೆ ರಕ್ಷಣಾ ಇಲಾಖೆಯ ಅಧಿಕಾರಿಗಳು ಸೈನಿಕರಿಗೆ ಸಲಹೆ ನೀಡಿದ್ದಾರೆ.
ಉತ್ತರಾಖಂಡ, ಬಿಹಾರ, ದೆಹಲಿ ರಾಜ್ಯಗಳಲ್ಲಿ ನಡೆದ ಪರೀಕ್ಷೆಯಲ್ಲಿ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶ ಪತ್ತೆಯಾಗುತ್ತಿದ್ದಂತೆಯೇ ಮತ್ತು ಕೇಂದ್ರ...
ನೆಸ್ಲೆ ಕಂಪನಿಯ ಅತ್ಯಂತ ಜನಪ್ರಿಯ ಮ್ಯಾಗಿ ನ್ಯೂಡಲ್ಸ್ ಮಾರಾಟವನ್ನು 15 ದಿನಗಳ ಕಾಲ ದೆಹಲಿ ಸರ್ಕಾರ ನಿಷೇಧಿಸಿದೆ.
ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಬುಧವಾರ ನಡೆದ ಮಹತ್ವದ ಸಭೆಯಲ್ಲಿ ಮ್ಯಾಗಿಯನ್ನು 15 ದಿನಗಳ ಕಾಲ ಮಾರಾಟ ಮಾಡದಂತೆ ನಿಷೇಧಿಸುವ ತೀರ್ಮಾನ ತೆಗೆದುಕೊಂಡಿದೆ.
ಮ್ಯಾಗಿ ನ್ಯೂಡಲ್ಸ್...
ಕಾಣೆಯಾದ ಮಕ್ಕಳ ಪತ್ತೆಗೆ, ಸಿಕ್ಕಿದ ಮಕ್ಕಳನ್ನು ಅವರ ಹೆತ್ತವರೊಂದಿಗೆ ಸೇರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜೂ.2ರಿಂದ ವೆಬ್ ಸೈಟ್ ವೊಂದನ್ನು ಆರಂಭಿಸಲಿದೆ.
ದೇಶದಲ್ಲಿ ಪ್ರತಿ ಗಂಟೆಗೊಮ್ಮೆ 11 ಮಕ್ಕಳು ಕಾಣೆಯಾಗುತ್ತಿದ್ದು ಅಂಥ ಮಕ್ಕಳ ಬಗ್ಗೆ ಸುದ್ದಿಯನ್ನು ಪ್ರಕಟಿಸಲು, ಕಾಣೆಯಾದ ಮಕ್ಕಳ ಬಗ್ಗೆ ಮಾಹಿತಿ...
ಹದಿನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದ ಆರೋಪಕ್ಕೆ ಗುರಿಯಾಗಿರುವ ಕ್ಯಾಥೋಲಿಕ್ ಪಾದ್ರಿಗಾಗಿ ಕೇರಳ ಪೊಲೀಸರೀಗ ಹಲವರು ರಾಜ್ಯಗಳಲ್ಲಿ ಜಾಲ ಬೀಸಿದ್ದಾರೆ.
ಆರೋಪಿ ಪಾದ್ರಿಯ ವಿರುದ್ಧ ಲುಕ್ ಔಟ್ ನೊಟೀಸ್ ಜಾರಿ ಮಾಡಿರುವ ಕೇರಳ ಪೊಲೀಸರು, ವಿಮಾನ ನಿಲ್ದಾಣಗಳಲ್ಲಿ ಮತ್ತು ಗಡಿ ಪ್ರದೇಶಗಳಲ್ಲಿ ಈತನ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ನಿಗೂಢ ನಾಪತ್ತೆಯ ವಿಚಾರ ಇನ್ನು ಮುಂದುವರೆದಿದೆ. ಏಪ್ರಿಲ್ 13ರಂದು ರಾಹುಲ್ ಮರಳಲಿದ್ದಾರೆ ಎಂದು ಈ ಮೊದಲು ಹೇಳಲಾಗಿತ್ತಾದರೂ ಅದೀಗ ಏಪ್ರಿಲ್ 15ಕ್ಕೆ ಮುಂದೆ ಹೋಗಿದೆ.
ಏಪ್ರಿಲ್ 15ರಂದು ಅಥವಾ ಏ.19ರೊಳಗೆ ಯಾವುದೇ ದಿನ ರಾಹುಲ್ ಆಗಮಿಸಬಹುದು....
'ಬೆಲೇಕೇರಿ ಅದಿರು' ನಾಪತ್ತೆ ಪ್ರಕರಣದ ಆರೋಪಿ, ವಿಜಯನಗರ ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿರುವ ಆನಂದ್ ಸಿಂಗ್ ಕಾರಾಗೃಹದ ಎಡಿಜಿಪಿ ಮೂಲಕ ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ರಾಜೀನಾಮೆ ಪತ್ರವನ್ನು ತಲುಪಿಸಿದ್ದಾರೆ. ಅದಿರು...
ಸ್ಟೆಮ್ ಸೆಲ್ ಪತ್ತೆ ಹಾಗೂ ಅಭಿವೃದ್ಧಿಯ ಬಗ್ಗೆ ನಗರದ ಜಿಕೆವಿಕೆ ಆವರಣದಲ್ಲಿರುವ ರಾಷ್ಟ್ರೀಯ ಜೈವಿಕ ವಿಜ್ಞಾನಗಳ ಕೇಂದ್ರದಲ್ಲಿ ನಡೆದಿರುವ ಸಂಶೋಧನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕೇಂದ್ರಕ್ಕೆ ಭೇಟಿ ಕೊಟ್ಟ ಅವರು, ಕಾಂಡಕೋಶ(ಸ್ಟೆಮ್ ಸೆಲ್) ಸಂಶೋಧನೆಯ ಕುರಿತು ಮಾಹಿತಿ...
ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಏರ್ ಏಷ್ಯಾ ವಿಮಾನದ ಕೆಲವು ಅವಶೇಷಗಳು ಜಾವಾ ಸಮುದ್ರದಲ್ಲಿ ಮಂಗಳವಾರ ಪತ್ತೆಯಾಗಿರುವುದಾಗಿ ಇಂಡೋನೇಷ್ಯಾ ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಇಂಡೊನೇಷ್ಯಾದಿಂದ ನಾಪತ್ತೆಯಾಗಿದ್ದ ಏರ್ ಏಷ್ಯಾ ವಿಮಾನದ ಅವಶೇಷಗಳನ್ನು ಆಸ್ಟ್ರೇಲಿಯಾ ತಂಡ ಪತ್ತೆ ಹಚ್ಚಿರುವುದಾಗಿ ಮಾಧ್ಯಮದ ವರದಿ ಹೇಳಿದೆ.
ಸುಮಾತ್ರಾ...
ಮಲೇಷ್ಯಾ ಎಂಹೆಚ್ 370 ಬೊಯಿಂಗ್ ವಿಮಾನ ನಿಗೂಢವಾಗಿ ಕಣ್ಮರೆಯಾದಂತೆ ಏರ್ ಏಷ್ಯಾ ಕಂಪನಿಗೆ ಸೇರಿದ ಕ್ಯೂಝಡ್-8501 ವಿಮಾನವೊಂದು ನಾಪತ್ತೆಯಾಗಿದೆ.
162 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಏಷ್ಯಾ ವಿಮಾನ ಇಂಡೋನೇಷ್ಯಾದ ಸುರಬಯಾ ಏರ್ಪೋರ್ಟ್ನಿಂದ 5.30ಕ್ಕೆ ಟೇಕ್ ಆಫ್ ಆಗಿದ್ದ ವಿಮಾನ 8.30ಕ್ಕೆ ಸಿಂಗಾಪುರಕ್ಕೆ ಬಂದಿಳಿಯಬೇಕಿತ್ತು....
'ಕಾಂಗ್ರೆಸ್' ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾಧ್ರ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದ ಕಡತವೊಂದರಲ್ಲಿ ಎರಡು ಪ್ರಮುಖ ದಾಖೆಲೆಗಳನ್ನು ನಾಪತ್ತೆ ಮಾಡಿರುವುದು ಬೆಳಕಿಗೆ ಬಂದಿದೆ.
ನಾಪತ್ತೆಯಾಗಿರುವ ದಾಖಲೆಗಳು ನಕಲಿ ದಾಖಲೆ ಸೃಷ್ಠಿಸಿ ಹರ್ಯಾಣದ ಶಿಖೋಪುರ ಬಳಿಯ 3.5 ಎಕರೆ ಸರ್ಕಾರಿ...
ಕಪ್ಪುಹಣ ಕುರಿತು ಇದೇ ಮೊದಲ ಬಾರಿಗೆ ದೊಡ್ಡ ಮಾಹಿತಿಯನ್ನು ಬಹಿರಂಗಪಡಿಸಿರುವ ವಿಶೇಷ ತನಿಖಾ ದಳ (ಎಸ್ಐಟಿ)ವು, ಇದುವರೆಗೆ 20,000 ಕೋಟಿ ರೂ. ನಷ್ಟು ಕಪ್ಪುಹಣವನ್ನು ಪತ್ತೆ ಮಾಡಿರುವುದಾಗಿ ಹೇಳಿದೆ.
ವಿಶೇಷವೆಂದರೆ ಹೀಗೆ ಪತ್ತೆಯಾದ ಕಪ್ಪುಹಣದ ಪೈಕಿ ಸ್ವಿಸ್ ಬ್ಯಾಂಕ್ನಲ್ಲಿ ಇರುವುದು 4479...
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿಯವರಿಗೆ ಮತ್ತೊಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ. ಈ ಮೂಲಕ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಜನಾರ್ದನ ರೆಡ್ಡಿ ಅವರು ಜೈಲನಿಂದ ಬಿಡುಗಡೆಯಾಗುವ ಕಾಲ ಸನ್ನಿಹಿತವಾದಂತಾಗಿದೆ ಎಂದೇ...
ಇರಾಕ್ನಲ್ಲಿ ಭಾರತೀಯರು ನಾಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಪ್ರತಿಕ್ರಿಯಸಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಭಾರತೀಯರು ಹತ್ಯೆಯಾಗಿರುವ ಬಗ್ಗೆ ನಿಖರ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.
ಲೋಕಸಭೆಯಲ್ಲಿ ವಿಪಕ್ಷಗಳು ಇರಾಕ್ನಲ್ಲಿ ನಾಪತ್ತೆಯಾಗಿರುವ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದವು....
'ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ'ದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ನ.24ರಂದು ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ. ಜನಾರ್ದನ ರೆಡ್ಡಿ ಅವರಿಗೆ ಇನ್ನೂ 3 ಪ್ರಕರಣಗಳಲ್ಲಿ ಜಾಮೀನು ದೊರೆಯಬೇಕಿರುವ ಹಿನ್ನೆಲೆಯಲ್ಲಿ ರೆಡ್ಡಿ ಅವರಿಗೆ ಜೈಲಿನಿಂದ ಬಿಡುಗಡೆಯ ಭಾಗ್ಯ ದೊರೆತಿಲ್ಲ.
...
ಸ್ವಘೋಷಿತ ದೇವಮಾನವ ವಿವಾದಾತ್ಮಕ ಸಂತ ರಾಮ್ ಪಾಲ್ ಕೂಡಲೇ ಶರಣಾಗತನಾಗಬೇಕು ಎಂದು ಹರ್ಯಾಣ ಹೈಕೋರ್ಟ್ ಮತ್ತು ಪೊಲೀಸರು ನೀಡಿರುವ ಗಡವು ಮುಗಿದಿದ್ದು, ಹರ್ಯಾಣ ಪೊಲೀಸರು ಹೊಸ ಕಾರ್ಯಾಚರಣೆಗೆ ಸಿದ್ಧರಾಗಿದ್ದಾರೆ.
ದೇವಮಾನವನ್ನು ಬಂಧಿಸಲು ನಡೆದ ವಿಫಲ ಕಾರ್ಯಾಚರಣೆಯಲ್ಲಿ ಹರ್ಯಾಣ ಪೊಲೀಸರು ರಾಂಪಾಲ್ ನ...
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಕಾಣಿಸಿಕೊಂಡಿರುವ ಭೀಕರ ಪ್ರವಾಹ ಪರಿಸ್ಥಿತಿ ಇನ್ನೂ ಮುಂದುವರೆದಿದೆ. ಲಕ್ಷಾಂತರ ಜನರು ವಿವಿಧ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದಾರೆ.
ರಾಜಧಾನಿ ಶ್ರೀನಗರ , ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕ ಕಳೆದುಕೊಂಡಿದ್ದು, ಪರಿಸ್ಥಿತಿ ಬಿಗಡಾಯಿಸಿದೆ. ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ...