ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ನಕಲಿ ಸಿ ಡಿ ಪ್ರಕರಣವನ್ನು ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರ ಮತ್ತು ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಮೇಲಿನ ಷಡ್ಯಂತ್ರವನ್ನು ವಿರೋಧಿಸಿ ಕೋಲಾರ ಜಿಲ್ಲೆಯ ಮುಳುಬಾಗಿಲುವಿನಲ್ಲಿ ಹಲವು ಹಿಂದೂ ಪರ ಸಂಘಟನೆಗಳಿಂದ, ತಾಲೂಕಿನ ತಹಶಿಲ್ದಾರರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿ,...