ರಾಜ್ಯಪಾಲರ ಹುದ್ದೆ ತ್ಯಜಿಸುವಂತೆ ಕೇಂದ್ರ ಸರ್ಕಾರ ಒತ್ತಡ ಹೇರುತ್ತಿದೆ ಎಂದು ಉತ್ತಾರಖಂಡ ರಾಜ್ಯಪಾಲ ಅಜೀಜ್ ಖುರೇಷಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಖುರೇಷಿಯವರಿಗೆ ಪದಚ್ಯುತಗೊಳಿಸುವ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ತಿಳಿಸಿದ್ದಾರೆ.
ಕೇಂದ್ರ...
ಉತ್ತರಾಖಂಡ ರಾಜ್ಯಪಾಲ ಅಜೀಜ್ ಖುರೇಶಿ ಅವರನ್ನು ಪದಚ್ಯುತಗೊಳಿಸಿರುವ ನಿರ್ಧಾರಕ್ಕೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಮಾಡಿದೆ.
ರಾಜ್ಯಪಾಲರ ಹುದ್ದೆಯಿಂದ ಪದಚ್ಯುತಗೊಳಿಸಿರುವುದನ್ನು ಪ್ರಶ್ನಿಸಿ ಅಜೀಜ್ ಖುರೇಶಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಪದಚ್ಯುತಿಗೊಳಿಸಿರುವ ಸಂಬಂಧ 6 ವಾರಗಳಲ್ಲಿ...