Untitled Document
Sign Up | Login    
Dynamic website and Portals
  

Related News

ಬಿಬಿಎಂಪಿ ನೂತನ ಮೇಯರ್ ಆಗಿ ಕಾಂಗ್ರೆಸ್ ನ ಸಂಪತ್ ರಾಜ್: ಉಪ ಮೇಯರ್ ಆಗಿ ಜೆಡಿಎಸ್ ನ ಪದ್ಮಾವತಿ ಆಯ್ಕೆ

ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ನೂತನ ಮೇಯರ್ ಆಗಿ ಸಂಪತ್ ರಾಜ್ ಆಯ್ಕೆಯಾಗಿದ್ದಾರೆ. ಸಂಪತ್ ರಾಜ್ ಮೇಯರ್ ಆಗಿ ಆಯ್ಕೆಯಾಗಿರುವುದನ್ನು ಚುನಾವಣಾಧಿಕಾರಿ ಜಯಂತಿ ಅಧಿಕೃತವಾಗಿ ಘೋಷಿಸಿದ್ದಾರೆ. ಬಿಬಿಎಂಪಿಯ 51ನೇ ಮೇಯರ್​ಆಗಿ ಸಂಪತ್​ ರಾಜ್​ಆಯ್ಕೆಯಾಗುವ ಮೂಲಕ ಮತ್ತೊಮ್ಮೆ ಪಾಲಿಕೆಯಲ್ಲಿ ಕಾಂಗ್ರೆಸ್​-ಜೆಡಿಎಸ್​ ಮೈತ್ರಿಗೆ ಜಯ...

ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಹೆಸರನ್ನು ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಕ್ರೀಡಾ ಸಚಿವಾಲಯ ಶಿಫಾರಸ್ಸು ಮಾಡಿದೆ. ಈ ಮೂಲಕ ಪಿ.ವಿ ಸಿಂಧು 2017ರ ಪದ್ಮಭೂಷಣ ಪ್ರಶಸ್ತಿಗೆ ಶಿಫಾರಸುಗೊಂಡಿರುವ ಭಾರತದ ಎರಡನೇ ಕ್ರೀಡಾಪಟುವಾಗಿದ್ದಾರೆ. ಈ ಹಿಂದೆ ಇದೇ ಪ್ರಶಸ್ತಿಗೆ ಭಾರತ ಕ್ರಿಕೆಟ್ ತಂಡದ...

ಸೋಮವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ಪದ್ಮ ಪ್ರಶಸ್ತಿ ಪ್ರದಾನ

ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪದ್ಮ ಪ್ರಶಸ್ತಿ ವಿಜೇತರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ರಾಷ್ಟ್ರಪತಿಯವರು 5 ಪದ್ಮ ವಿಭೂಷಣ, 8 ಪದ್ಮ ಭೂಷಣ್ ಮತ್ತು 43 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಪದ್ಮ ವಿಭೂಷಣಃ *...

ನಟ,ಪದ್ಮಭೂಷಣ ಅನುಪಮ್‌ ಖೇರ್‌ ಗೆ ಪಾಕ್‌ ವೀಸಾ ನಿರಾಕರಣೆ

ಕರಾಚಿ ಸಾಹಿತ್ಯೋತ್ಸವಕ್ಕೆ ಆಹ್ವಾನಿತರಾಗಿರುವ, ಇತ್ತೀಚಿಗೆ ಪದ್ಮ ಭೂಷಣ ಪ್ರಶಸ್ತಿ ಪುರಸ್ಕೃತರಾಗಿರುವ ಬಾಲಿವುಡ್‌ ನಟ ಅನುಪಮ್‌ ಖೇರ್‌ ಅವರಿಗೆ ಪಾಕಿಸ್ತಾನ ವೀಸಾ ನಿರಾಕರಿಸಿದೆ. ಅನುಪಮ್‌ ಖೇರ್‌ ಅವರು ಫೆಬ್ರವರಿ 5ರಂದು ಕರಾಚಿ ಸಾಹಿತ್ಯೋತ್ಸವದಲ್ಲಿ ಪಾಲ್ಗೊಳ್ಳಬೇಕಾಗಿತ್ತು. ಕರಾಚಿ ಸಾಹಿತ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದ ಒಟ್ಟು 18 ಮಂದಿಯ ಪೈಕಿ...

ಪದ್ಮ ಪ್ರಶಸ್ತಿ ಪ್ರಕಟಃ ಎಸ್ ಎಲ್ ಭೈರಪ್ಪ ಅವರಿಗೆ ಪದ್ಮಶ್ರೀ

67ನೇ ಗಣರಾಜ್ಯೋತ್ಸವದ ಮುನ್ನಾದಿನವಾದ ಸೋಮವಾರ ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವಿಜ್ಞಾನ-ತಂತ್ರಜ್ಞಾನ, ಸಮಾಜ ಸೇವೆ, ವೈದ್ಯಕೀಯ, ಸರ್ಕಾರಿ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ ದೇಶದ ಗಣ್ಯರಿಗೆ ನೀಡಲಾಗುವ ಪದ್ಮ ಪ್ರಶಸ್ತಿಗಳು ಪ್ರಕಟವಾಗಿವೆ. ಈ ಬಾರಿ 10 ಪದ್ಮವಿಭೂಷಣ, 19...

ರಾಜಕೀಯ ಪ್ರಭಾವ ಬಳಸಿ ಪದ್ಮ ಪ್ರಶಸ್ತಿ ಗಿಟ್ಟಿಸಿಕೊಳ್ಳುತ್ತಾರೆ: ಬಾಬಾ ರಾಮ್ ದೇವ್

ಪದ್ಮಪ್ರಶಸ್ತಿ ಪಡೆಯಲು ದೊಡ್ಡ ಮಟ್ಟದ ಲಾಬಿ ನಡೆಸಲಾಗುತ್ತಿದೆ. ರಾಜಕೀಯವಾಗಿ ಪ್ರಭಾವಶಾಲಿಯಾಗಿರುವ ವ್ಯಕ್ತಿಗಳು ಈ ಪದ್ಮಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾಗುತ್ತಾರೆ ಎಂದು ಹೇಳುವ ಮೂಲಕ ಯೋಗ ಗುರು ಬಾಬಾ ರಾಮ್ ದೇವ್ ವಿವಾದಕ್ಕೆ ಗುರಿಯಾಗಿದ್ದಾರೆ. ರಾಜಕೀಯ ಪ್ರಭಾವ ಬಳಸಿ ಪದ್ಮ ಪ್ರಶಸ್ತಿ ಗಿಟ್ಟಿಸಿಕೊಳ್ತಾರೆ ಎಂದಿರುವ ರಾಮ್...

ಪಂಡಿತ್ ಮದನ್ ಮೋಹನ್ ಮಾಳವಿಯಾಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಪ್ರದಾನ

'ಪಂಡಿತ್ ಮದನ್ ಮೋಹನ್ ಮಾಳವಿಯಾ'ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮಾ.30ರಂದು ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಮರಣೋತ್ತರ ಪ್ರಶಸ್ತಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದ ಮದನ್ ಮೋಹನ್ ಮಾಳವಿಯ ಕುಟುಂಬ ಸದಸ್ಯರು ಭಾರತ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದರು. ಇದೇ...

ಸೈಫ್ ಅಲಿ ಖಾನ್ ಗೆ ನೀಡಲಾಗಿರುವ ಪದ್ಮ ಪ್ರಶಸ್ತಿ ಹಿಂಪಡೆಯುವ ಸಾಧ್ಯತೆ?

ನಟ ಸೈಫ್ ಅಲಿ ಖಾನ್ ಗೆ ನೀಡಲಾಗಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆಯಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ಬಗ್ಗೆ ವರದಿಗಳು ಪ್ರಕಟವಾಗಿದೆ. ನಟ ಸೈಫ್ ಅಲಿ ಖಾನ್‌ ಮುಂಬೈನ ಹೋಟೆಲ್‌ ಒಂದರಲ್ಲಿ ಗಲಾಟೆ ನಡೆಸಿದ ಪ್ರಕರಣದ ವರದಿಯನ್ನು ತ್ವರಿತವಾಗಿ ನೀಡುವಂತೆ...

ಅನಂತಪದ್ಮನಾಭ ದೇವಾಲಯದಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ನಾಪತ್ತೆ

'ತಿರುವನಂತಪುರಂ' ನ ಅನಂತಪದ್ಮನಾಭ ಸ್ವಾಮಿ ದೇವಾಲಯ ಮತ್ತೆ ಸುದ್ದಿಯಲ್ಲಿದೆ. ಅಪಾರ ಚಿನ್ನಾಭರಣಗಳಿಂದಲೇ ದೇಶಾದ್ಯಂತ ಸುದ್ದಿಯಲ್ಲಿದ್ದ ದೇವಾಲಯದಲ್ಲಿ ಈಗ ಚಿನ್ನಾಭರಣಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಬರೊಬ್ಬರಿ 266 ಕೆ.ಕೆ ಚಿನ್ನಾಭರಣಗಳು ನಾಪತ್ತೆಯಾಗಿದೆ ಎಂದು ಕೇಂದ್ರದ ಮಾಜಿ ಆಡಿಟರ್ ಜನರಲ್ ವಿನೋದ್...

ಪದ್ಮ ಪ್ರಶಸ್ತಿ ಬೇಡವೆಂದ ರಾಮ್‌ ದೇವ್, ರವಿಶಂಕರ್ ಗುರೂಜಿ

ಯೋಗಗುರು ಬಾಬಾ ರಾಮ್‌ ದೇವ್ ಹಾಗೂ ಆರ್ಟ್ ಆಫ್ ಲಿವಿಂಗ್ ನ ರವಿಶಂಕರ್ ಗುರೂಜಿ ತಮಗೆ ಪದ್ಮ ಪ್ರಶಸ್ತಿ ಬೇಡ ಎಂದು ಹೇಳಿದ್ದಾರೆ. ಗಣರಾಜ್ಯೋತ್ಸವದಂದು ಘೋಷಣೆಯಾಗಲಿರುವ ಪದ್ಮ ಪ್ರಶಸ್ತಿ ಪಟ್ಟಿಯಲ್ಲಿ ರಾಮ್‌ ದೇವ್ ಹಾಗೂ ರವಿಶಂಕರ್ ಗುರೂಜಿ ಹೆಸರು ಕೂಡ ಇದೆ ಎಂಬ...

ಪದ್ಮ ಪ್ರಶಸ್ತಿ ಪ್ರಕಟ

2014-15ನೇ ಸಾಲಿನ ಪದ್ಮ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಆರು ಜನ ಗಣ್ಯರಿಗೆ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಹಾಗೂ ಐವರು ಗಣ್ಯರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಿರಿಯ ಬಿಜೆಪಿ ಮುಖಂಡ ಎಲ್.ಕೆ.ಅಡ್ವಾಣಿ, ಯೋಗ ಗುರು ಬಾಬಾರಾಮ್ ದೇವ್,ಆರ್ಟ್ ಆಫ್ ಲಿವಿಂಗ್...

ಎಸ್.ಎಲ್ ಭೈರಪ್ಪ, ರವಿಶಂಕರ್ ಗುರೂಜಿಗೆ ಪದ್ಮವಿಭೂಷಣ ಪ್ರಶಸ್ತಿ?

'ಸಾಹಿತ್ಯ ಕ್ಷೇತ್ರ'ದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಎಸ್.ಎಲ್ ಭೈರಪ್ಪ ಅವರಿಗೆ ಕೇಂದ್ರ ಸರ್ಕಾರ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಿರುವ ಸಧ್ಯತೆಗಳಿವೆ. ಕಳೆದ ಬಾರಿಯೇ ಎಸ್.ಎಲ್ ಭೈರಪ್ಪ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ದೊರೆಯಬೇಕಿತ್ತು ಆದರೆ ಕೊನೆ...

ಎಲ್.ಕೆ.ಅಡ್ವಾಣಿಯವರಿಗೆ ಪದ್ಮವಿಭೂಷಣ ಪ್ರಶಸ್ತಿ ಸಾಧ್ಯತೆ

ಮಾಜಿ ಪ್ರಧಾನಿ ಮತ್ತು ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿದ ಬೆನ್ನಲ್ಲೇ, ಬಿಜೆಪಿ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ ಅವರಿಗೆ ಪ್ರತಿಷ್ಠಿತ ಪದ್ಮವಿಭೂಣ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಯೋಗಗುರು ಬಾಬಾ ರಾಮ್‌ದೇವ್, ಯೋಗ...

ಸ್ವಚ್ಛ ಭಾರತ ಅಭಿಯಾನಕ್ಕೆ ಪ್ರಧಾನಿಯಿಂದ ಮತ್ತಷ್ಟು ಜನರ ನಾಮನಿರ್ದೇಶನ

ಡಿ.25ರಂದು ವಾರಾಣಸಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಸ್ವಚ್ಛ ಭಾರತ ಅಭಿಯಾನಕ್ಕೆ ಮತ್ತಷ್ಟು ಗಣ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಡಿ.25ರಂದು ಭಾರತ ರತ್ನ ಪುರಸ್ಕೃತ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ವಾರಾಣಸಿಗೆ ಭೇಟಿ ನೀಡಿ ಮಾತನಾಡಿದ ಪ್ರಧಾನಿ...

ಪ್ರಮುಖ ರಾಜಕೀಯ ಪಕ್ಷದ ಸದಸ್ಯರು ಬಿಜೆಪಿ ಸೇರ್ಪಡೆ

ಪ್ರಮುಖ ರಾಜಕೀಯ ಪಕ್ಷಗಳ ಸುಮಾರು 1500 ಜನರು ಪಾಲಕ್ಕಾಡ್ ನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇಷ್ಟು ದೊಡ್ಡಮಟ್ಟದಲ್ಲಿ ಪಕ್ಷಾಂತರಗೊಂಡಿರುವುದನ್ನು ರಾಜಕೀಯ ಗುಳೆ ಎಂದೇ ಹೇಳಲಾಗುತ್ತಿದೆ. ಪಾಲಕ್ಕಾಡ್ ನಲ್ಲಿ ನಡೆದ ನವಸಂಗಮಂ ಎಂಬ ಸಭೆಯಲ್ಲಿ ಸಾವಿರಕ್ಕೂ ಹೆಚ್ಚು ಜನರು ಬಿಜೆಪಿಗೆ ಪಕ್ಷಾತಂತರಗೊಂಡಿರುವುದು ವಿಶೇಷ. ಇವರಲ್ಲಿ ಹೆಚ್ಚಿನವರು...

ಹಿರಿಯ ಪತ್ರಕರ್ತ ಎಂ.ವಿ ಕಾಮತ್ ನಿಧನ

ಪ್ರಸಾರ ಭಾರತಿ ಬೋರ್ಡ್ ನ ಮಾಜಿ ಅಧ್ಯಕ್ಷ, ಹಿರಿಯ ಪತ್ರಕರ್ತ ಎಂ.ವಿ ಕಾಮತ್(93 ) ನಿಧನರಾಗಿದ್ದಾರೆ. ಅ.9ರ ಬೆಳಿಗ್ಗೆ ಹೃದಯಾಘಾತದಿಂದ ಕಾಮತ್ ಮೃತಪಟ್ಟಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗ್ಗೆ 7.30ಕ್ಕೆ ತೀವ್ರ ಹೃದಯಾಘಾತಕ್ಕೊಳಗಾದ...

ಖ್ಯಾತ ಇತಿಹಾಸಕಾರ ಬಿಪನ್ ಚಂದ್ರ ನಿಧನ

ಹೆಸರಾಂತ ಇತಿಹಾಸಕಾರ ಬಿಪನ್ ಚಂದ್ರ(86) ಅವರು ಆ.30ರಂದು ನಿಧನರಾಗಿದ್ದಾರೆ. ನಿದ್ದೆಯಲ್ಲಿರುವಾಗಲೇ ಏಕಾಏಕಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬ ಸದಸ್ಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆ.30ರ ಬೆಳಿಗ್ಗೆ 6 ಗಂಟೆ ವೇಳೆಗೆ ಬಿಪನ್ ಚಂದ್ರ ನಿದ್ದೆಯಲ್ಲೇ ಗುರಗಾಂವ್ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಕೆಲವು ತಿಂಗಳಿನಿಂದ ಬಿಪನ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited