Untitled Document
Sign Up | Login    
Dynamic website and Portals
  

Related News

ಶಪಥಪರ್ವ ಸಮಾವೇಶಕ್ಕೆ ಹವ್ಯಕ ಮಹಾಸಭಾ ಬೆಂಬಲ

ಶ್ರೀ ಶಂಕರಾಚಾರ್ಯರಿಂದ ಸ್ಥಾಪಿತವಾದ, ಏಕಮೇವ ಅವಿಚ್ಛಿನ್ನ ಪರಂಪರೆಯನ್ನು ಹೊಂದಿರುವ ಶ್ರೀ ರಾಮಚಂದ್ರಾಪುರ ಮಠವು ಸಾವಿರಾರು ವರ್ಷಗಳಿಂದ ಸಮಾಜಕ್ಕೆ ಮಾರ್ಗದರ್ಶನ ಮಾಡುತ್ತಾ ಬರುತ್ತಿದ್ದು, ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಧರ್ಮಸಂರಕ್ಷಣೆಯ ಜೊತೆಗೆ ಗೋಸಂರಕ್ಷಣೆ, ವಿದ್ಯಾಸಹಾಯ, ವಿದ್ಯಾದಾನ, ಆರ್ತಸಹಾಯ ಮುಂತಾದ ಸಮಾಜಮುಖೀ ಕಾರ್ಯದಲ್ಲಿ...

ಹಿರಿಯ ಸಾಹಿತಿ ಸಾ.ಶಿ.ಮರುಳಯ್ಯ ನಿಧನ

ಹಿರಿಯ ಸಾಹಿತಿ ಸಾ.ಶಿ.ಮರುಳಯ್ಯ ಅವರು ಶುಕ್ರವಾರ ಬೆಳಗ್ಗೆ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ಪ್ರಾಯವಾಗಿತ್ತು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮರುಳಯ್ಯ ಅವರನ್ನು ಜನವರಿ 22 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫ‌ಲಕಾರಿಯಾಗದೆ ಶುಕ್ರವಾರ ಬೆಳಗ್ಗೆ 6 ಗಂಟೆಗೆ ಕೊನೆಯುಸಿರೆಳದಿದ್ದಾರೆ ಮರಣಾ...

ಭಾರತದ ಸಂತ ಪರಂಪರೆಯ ಉಳಿವಿಗೆ ಸಹಸ್ರ ಸಂತ ಸಂಗಮ

ಮೊಟ್ಟಮೊದಲ ಬಾರಿಗೆ ಸಂತ ಪರಂಪರೆಯ ಇತಿಹಾಸದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಲಿರುವ 'ಸಹಸ್ರ ಸಂತ ಸಂಗಮ' ಶುಕ್ರವಾರ, ಫೆ. 5 ರಂದು ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಂತ ಸೇವಕ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕದ ಎಲ್ಲೆಡೆಯಿಂದ ಮತ್ತು...

ಭಾರತೀಯ ವಿದ್ಯೆ-ಕಲೆಗಳನ್ನು ಗೌರವಿಸಿ, ಪ್ರೋತ್ಸಾಹಿಸಿ : ಶ್ರೀರಾಘವೇಶ್ವರಭಾರತೀ ಸ್ವಾಮೀಜಿ

ಸಂಗೀತಾ ಹಾಗೂ ಜ್ಯೋತಿಷ್ಯ ಇವೆರಡೂ ಭಾರತೀಯ ಪರಂಪರೆಯಲ್ಲಿನ ಮಹಾನ್ ವಿದ್ಯೆಗಳು, ಇಂದು ಈ ಎರಡು ಮಹಾನ್ ವಿದ್ಯೆಗಳ ಉಪಾಸನೆ ಇಲ್ಲಿ ನಡೆದಿದೆ, ನಾವು ಆಧುನಿಕತೆಗೆ ಶರಣಾಗದೇ ವೈಜ್ಞಾನಿಕವಾದ ನಮ್ಮ ಭಾರತೀಯ ವಿದ್ಯೆಗಳಿಗೆ ಬೆಲೆ ಕೊಡಬೇಕು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ...

ಮೋದಿ ಸರ್ಕಾರ ನೆಹರು ಪರಂಪರೆ ಅಳಿಸಲು ಯತ್ನಿಸುತ್ತಿದೆ: ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನೆಹರು ಅವರ ಪರಂಪರೆಯನ್ನು ಇತಿಹಾಸದ ಪುಟದಿಂದ ಅಳಿಸಿಹಾಕಲು ಯತ್ನಿಸುತ್ತಿದೆ. ಅಲ್ಲದೆ, ನೆಹರು ಅವರ ಕುರಿತಾದ ಅಂತಾರಾಷ್ಟ್ರೀಯ ಸಮಾವೇಶವೊಂದನ್ನು ಆಯೋಜಿಸುವುದಕ್ಕೆ ಹೆಜ್ಜೆ ಹೆಜ್ಜೆಗೂ ಅಡ್ಡಿಯನ್ನು ಉಂಟು ಮಾಡಿತ್ತು ಎಂದು ಕಾಂಗ್ರೆಸ್‌ ಆರೋಪಿಸಿದೆ. ನೆಹರು ಅವರ 125ನೇ ಜನ್ಮದಿನಾಚರಣೆ ಸ್ಮರಣಾರ್ಥ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited