ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ, ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರ ಐದು ದಿನಗಳ ಪೆರೋಲ್ ಮಂಜೂರು ಮಾಡಿದೆ.
ಪತಿ ನಟರಾಜನ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಶಶಿಕಲಾರಿಗೆ ಪೆರೋಲ್ ಮಂಜೂರು ಮಾಡಲಾಗಿದ್ದು, ಪತಿಯನ್ನು...
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕಳೆದ ಮೂರೂವರೆ ವರ್ಷಗಳಿಂದ ಜೈಲಿನಲ್ಲಿದ್ದ ಗಣಿ ಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.
ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಝುರಾದ ಹಿನ್ನಲೆಯಲ್ಲಿ ಜನಾರ್ದರ ರೆಡ್ಡಿ ಪರ ವಕೀಲ ಮುನಿರೆಡ್ಡಿ ಅವರು ಬೆಂಗಳೂರಿನ...
ಕಳೆದ 21 ದಿನಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನಲೆಯಲ್ಲಿ ಬಿಡುಗಡೆಗೊಂಡಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಮಧ್ಯಾಹ್ನ 3:15ರ ವೇಳೆ ಜಯಲಲಿತಾ ಹಾಗೂ ಅವರ ದತ್ತು ಪುತ್ರ ಸುಧಾಕರನ್,...
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ 21ದಿಗಳಿಂದ ಜೈಲುವಾಸ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಬಿಡುಗಡೆ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರೆತ ಹಿನ್ನಲೆಯಲ್ಲಿ ಅ.18ರಂದು ಜಯಲಲಿತಾ ಪರಪ್ಪನ ಅಗ್ರಹಾರ ಜೈಲಿನಿಂದ...
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ 4 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾಗೆ ಸುಪ್ರೀಂ ಕೋರ್ಟ್ ಅ.17ರಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಜೈಲು ಶಿಕ್ಷೆ ಅಮಾನತು ಹಾಗೂ ಜಾಮೀನು ನೀಡಬೇಕೆಂದು...
ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಸೇರಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೈಕೋರ್ಟ್ ಹಾಗೂ ಪರಪ್ಪನ ಅಗ್ರಹಾರ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಹೈಕೋರ್ಟ್ ಹಾಗೂ ಪರಪ್ಪನ ಅಗ್ರಹಾರ ಜೈಲಿನ ಸುತ್ತಮುತ್ತ ಇಂದು ರಾತ್ರಿವರೆಗೂ...
ವ್ಯಕ್ತಿಪೂಜೆಯ ಪರಾಕಾಷ್ಠೆ ತಲುಪುತ್ತಿರುವ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಭಿಮಾನಿಗಳು ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರ ಮೇಲೆ ತಮ್ಮ ಹತಾಶೆಯನ್ನು ತೋರಲು ಮುಂದಾಗಿದ್ದಾರೆ. ತಮ್ಮ ಕುರುಡು ಅಭಿಮಾನದ ಪ್ರದರ್ಶನಕ್ಕೆ ನ್ಯಾಯಾಲಯದ ಆದೇಶಕ್ಕೂ ಬೆಲೆ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ.
ಸಧ್ಯಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸಿಯಾಗಿರುವ...
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ಪ್ರಕಟವಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಪರಪ್ಪನ ಅಗ್ರಹಾರದ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜಾನ್ ಮೈಕಲ್ ಕುನ್ಹಾ...