ನಿಗಮ ಮಂಡಳಿ ನೇಮಕಾತಿ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಕ್ಷೇತ್ರದಿಂದ 10 ಜನರ ಪಟ್ಟಿ ನೀಡುವಂತೆ ಸೂಚಿಸಿದ್ದೇನೆ. ಆದರೆ 34 ಕ್ಷೇತ್ರಗಳಿಂದ ಇನ್ನೂ 10 ಜನರ ಪಟ್ಟಿ ಬಂದಿಲ್ಲ. ಆ...