ವಾರ್ಷಿಕ ಆದಾಯದ ಬಗ್ಗೆ ಲೆಕ್ಕಪತ್ರಗಳನ್ನು ಸಲ್ಲಿಸದ ಎನ್.ಜಿ.ಒ ಗಳಿಗೆ ಮತ್ತೊಂದು ಶಾಕ್ ಎದುರಾಗಿದ್ದು 9,000 ಎನ್.ಜಿ.ಒ ಗಳ ಪರವಾನಗಿ ರದ್ದುಗೊಂಡಿದೆ.
ತೆರಿಗೆ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ವಾರ್ಷಿಕ ಆದಾಯದ ಬಗ್ಗೆ ಮಾಹಿತಿಯನ್ನು ನೀಡದೇ...
11 ವರ್ಷಗಳ ಹಿಂದೆ ಕೇರಳದಿಂದ ಹೊರದಬ್ಬಲ್ಪಟ್ಟಿದ್ದ ವಿಶ್ವದ ಅತಿದೊಡ್ಡ ತಂಪು ಪಾನೀಯ ಉತ್ಪಾದನಾ ಕಂಪನಿ ಕೋಕಾ ಕೋಲಾಕ್ಕೆ ಇದೀಗ ನೆರೆಯ ತಮಿಳುನಾಡು ಸರ್ಕಾರ ಕೂಡಾ ಗೇಟ್ ಪಾಸ್ ನೀಡಿದೆ.
ಈರೋಡ್ ಜಿಲ್ಲೆಯ ಪೆರುಂದುರೈನಲ್ಲಿ ಕಂಪನಿಗೆ ನೀಡಿದ್ದ ಪರವಾನಗಿಯನ್ನು ತಮಿಳುನಾಡು ಸರ್ಕಾರ ರದ್ದುಪಡಿಸಿದೆ....
'ವಾರ್ಷಿಕ ಆದಾಯ'ದ ಬಗ್ಗೆ ಮಾಹಿತಿ ನೀಡದೇ ವಿದೇಶಿ ದೇಣಿಗೆ ಪಡೆಯುತ್ತಿರುವ 1142 ಎನ್.ಜಿ.ಒ ಗಳು ಹಾಗೂ ಆಂಧ್ರಪ್ರದೇಶದ ಸಂಘ-ಸಂಸ್ಥೆಗಳ ಪರವಾನಗಿಯನ್ನು ಕೇಂದ್ರ ಗೃಹ ಇಲಾಖೆ ರದ್ದುಪಡಿಸಿದೆ.
ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿರುವ ಪರಿಣಾಮ, ಒಸಾಮಿಯಾ ವಿಶ್ವವಿದ್ಯಾನಿಲಯ, ಹೈದ್ರಾಬಾದ್ ವಿಶ್ವವಿದ್ಯಾನಿಲಯ, ವಿಶಾಖಪಟ್ಟಣದಲ್ಲಿರುವ...
ಇನ್ನು ಮುಂದಿನ ದಿನಗಳಲ್ಲಿ ಪರವಾನಗಿ ಶಸ್ತ್ರಾಸ್ತ್ರಗಳನ್ನು ಖರೀದಿಸುವುದು ಭಾರತದಲ್ಲಿ ಸುಲಭವಾಗಲಿದೆ. ಎಕನಾಮಿಕ್ ಟೈಮ್ಸ್ ವರದಿ ಪ್ರಕಾರ ಪರವಾನಗಿ ಶಸ್ತ್ರಾಸ್ತ್ರಗಳ ಖರೀದಿ ಪ್ರಕ್ರಿಯೆಯನ್ನು ಸರಳ ಮತ್ತು ಸಾರ್ವಜನಿಕ ಸ್ನೇಹಿಯನ್ನಾಗಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ.
ಎಕನಾಮಿಕ್ ಟೈಮ್ಸ್ ಗೆ ಗೃಹ ಸಚಿವಾಲಯದ...
ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ಖಾಸಗಿ ಕ್ಯಾಬ್ ಸಂಸ್ಥೆ ಯೂಬರ್ನ ಪರವಾನಗಿ ರದ್ದು ಮಾಡಿರುವ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಪ್ರತಿಕ್ರಿಯಿಸಿದ್ದು, ಕ್ಯಾಬ್ ಸೇವೆ ನಿಷೇಧಿಸುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಮಾಧ್ಯಮದವರೊಂಗಿಗೆ ಮಾತನಾಡಿದ ಗಡ್ಕರಿ,...
ಕೈಗಾದ ಅಣು ವಿದ್ಯುತ್ ಕೇಂದ್ರದ 5ನೇ ಮತ್ತು 6ನೇ ಘಟಕದ ನಿರ್ಮಾಣ ಕಾಮಗಾರಿಯ ಮೊದಲ ಹಂತ 2016ನಲ್ಲಿ ಆರಂಭವಾಗಲಿದ್ದು, ಅದೇ ವರ್ಷ ಡಿಸೆಂಬರ್ನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಕೈಗಾ ಅಣು ವಿದ್ಯುತ್ ಕೇಂದ್ರದ ನಿರ್ದೇಶಕ ಎಚ್.ಎನ್.ಭಟ್ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕೈಗಾ ಕೇಂದ್ರದಲ್ಲಿ...
ಪ್ರಸಕ್ತ ಆರ್ಥಿಕ ವರ್ಷದಲ್ಲಿ 14,400 ಕೋಟಿ ರೂ. ಅಬಕಾರಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದ್ದು, ನಿರೀಕ್ಷಿತ ಗುರಿ ತಲುಪಲಾಗುವುದು ಎಂದು ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಳೆದ ವರ್ಷ 12,600 ಕೋಟಿ ರೂ. ಅಬಕಾರಿ ತೆರಿಗೆ...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರ ಅವರ ಕಂಪನಿಗೆ ಅಕ್ರಮವಾಗಿ ನೀಡಲಾಗಿದ್ದ ಪರವಾನಗಿ ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ವಹಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ.
ಹರ್ಯಾಣದಲ್ಲಿ, ರಾಬರ್ಟ್ ವಾದ್ರ ಅವರದ್ದೂ ಸೇರಿದಂತೆ ಹಲವು ಡೆವಲಪರ್ ಹಾಗೂ ಬಿಲ್ಡರ್ಸ್...
ಅಕ್ರಮ ಗಣಿಗಾರಿಕೆ ನಡೆಸಿ ಸುಪ್ರೀಂ ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡ ಗಣಿ ಕಂಪನಿಗಳು, ನವೀಕರಣಕ್ಕಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಸರ್ಕಾರ ಪರವಾನಗಿ ನೀಡಬಾರದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಬಗ್ಗೆ 13...