ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಧ್ಯಕ್ಷ ರಾಹುಲ್ ಗಾಂಧಿ ಕಾರಣರಲ್ಲ ಎಂದು ಮಾಜಿ ಸಚಿವ ಎ.ಕೆ.ಆಂಟನಿ ಹೇಳಿದ್ದಾರೆ.
ಎ.ಕೆ.ಆಂಟನಿ ನೇತೃತ್ವದಲ್ಲಿ ರಚಿಸಲಾಗಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಮಿತಿ ವರದಿಯಲ್ಲಿ ಈ ರೀತಿ ತಿಳಿಸಲಾಗಿದ್ದು,...