'ಆಂಧ್ರಪ್ರದೇಶ' ಹೆಚ್ಚು ಯುವಕರನ್ನು ಹೊಂದಲು ಹೆಚ್ಚೆಚ್ಚು ಮಕ್ಕಳನ್ನು ಹೆರಬೇಕು ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, , ಜಪಾನ್ ದೇಶದಲ್ಲಿ ಯುವಕರಿಗಿಂತ ಮುದುಕರ ಪ್ರಮಾಣವೇ ಹೆಚ್ಚಾಗುತ್ತಿರುವಂತೆಯೇ ಆಂಧ್ರಪ್ರದೇಶದಲ್ಲೂ ಯುವಕರಿಗಿಂತ...
'ಆಂಧ್ರಪ್ರದೇಶ'ದ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರೆ 13ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಪಶ್ಚಿಮ ಗೋದಾವರಿ ಜಿಲ್ಲೆಯ ಕಾಕಿನಾಡದಲ್ಲಿ ಪಟಾಕಿ ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಉಂಟಾದ ಪರಿಣಾಮ ಇಡಿ ಕಾರ್ಖಾನೆಗೆ ಬೆಂಕಿ...