Untitled Document
Sign Up | Login    
Dynamic website and Portals
  

Related News

ಕಾಶ್ಮೀರ ವಿವಾದದಲ್ಲಿ ನನ್ನ ಉಗ್ರ ಸಂಘಟನೆ ಪಾಕ್ ಸೇನೆಗೆ ಸಹಾಯ ಮಾಡಲಿದೆ:ಉಗ್ರ ಹಫೀಜ್

'ಕಾಶ್ಮೀರ' ವಿವಾದಕ್ಕೆ ಸಂಬಂಧಿಸಿದಂತೆ ಉಗ್ರ ಹಫೀಜ್ ಸಯೀದ್ ಪ್ರತಿಕ್ರಿಯೆ ನೀಡಿದ್ದು, ಪಾಕಿಸ್ತಾನ ಸೇನೆಗೆ ತನ್ನ ಜಮಾತ್-ಉದ್-ದವಾ ಉಗ್ರ ಸಂಘಟನೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾನೆ. ಪಾಕಿಸ್ತಾನದ ಚಾನೆಲ್ ವೊಂದಕ್ಕೆ ಸಂದರ್ಶನ ನೀಡಿರುವ ಉಗ್ರ ಸಯೀದ್, ಕಾಶ್ಮೀರದಲ್ಲಿ ಸ್ವಾತಂತ್ರ್ಯವನ್ನು ಬಯಸುತ್ತಿರುವ ಲಕ್ಷಾಂತರ ಮಂದಿ...

ದಿಗ್ವಿಜಯ್ ಸಿಂಗ್ ನಂತರ ಪ್ರತ್ಯೇಕತಾವಾದಿ ಮಸರತ್ ನೆರವಿಗೆ ಧಾವಿಸಿದ ಉಗ್ರ ಹಫೀಜ್!

'ಕಾಶ್ಮೀರ'ದಲ್ಲಿ ನಡೆದ ರ್ಯಾಲಿಯಲ್ಲಿ ಪಾಕಿಸ್ತಾನ ಧ್ವಜ ಹಾರಿಸಿದ್ದಕ್ಕಾಗಿ ಬಂಧನಕ್ಕೊಳಗಾಗಿರುವ ಮಸರತ್ ಆಲಂ ಬೆಂಬಲಕ್ಕೆ ಕಾಂಗ್ರೆಸ್ ಪಕ್ಷ ಧಾವಿಸಿದ ಬೆನ್ನಲ್ಲೇ ಭಾರತಕ್ಕೆ ಬೇಕಾಗಿರುವ ಪ್ರಮುಖ ಉಗ್ರ ಸಯೀದ್ ಹಫೀಜ್ ಕೂಡ ನೆರವಿಗೆ ಧಾವಿಸಿದ್ದಾನೆ. ಹಫೀಜ್ ಸಯೀದ್, ದೇಶವಿರೋಧಿ ವ್ಯಕ್ತಿಯಲ್ಲ ಬದಲಾಗಿ ಆತನೊಬ್ಬ ಸ್ವಾತಂತ್ರ್ಯ...

ಕಾಶ್ಮೀರ ಪ್ರತ್ಯೇಕತಾವಾದಿ ಮಸರತ್ ಆಲಂ ಬಂಧನ

'ಕಾಶ್ಮೀರ'ದಲ್ಲಿ ಪಾಕಿಸ್ತಾನ ಧ್ವಜ ಹಾರಿಸಿದ್ದ ಪ್ರತ್ಯೇಕತಾವಾದಿ ನಾಯಕ ಮಸ್ರತ್ ಆಲಂ ನನ್ನು ಪೊಲೀಸರು ಬಂಧಿಸಿದ್ದಾರೆ. ಏ.16ರಂದು ರಾತ್ರಿ ಶ್ರೀನಗರದ ಜೈಂದಾರ್ ಏರಿಯಾದಲ್ಲಿ ಮಸರತ್ ಆಲಂ ಹಾಗೂ ಸಯೀದ್ ಅಲಿ ಗಿಲಾನಿ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು. ಏ.17ರಂದು ಬೆಳಿಗ್ಗೆ ಮಸರತ್ ಆಲಂ...

ಕಾಶ್ಮೀರದಲ್ಲಿ ಪಾಕ್‌ ಧ್ವಜ ಪ್ರದರ್ಶನ: ಗಿಲಾನಿ ರ್ಯಾಲಿಯಲ್ಲಿ ಕೃತ್ಯ

ಜಮ್ಮು-ಕಾಶ್ಮೀರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಪಿಡಿಪಿ ನೇತೃತ್ವದ ಸರ್ಕಾರ, ಪ್ರತ್ಯೇಕತಾವಾದಿಗಳ ಬಗ್ಗೆ ಮೃಧುತೋರಣೆ ತೋರುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ, ರಾಜ್ಯದ ರಾಜಧಾನಿ ಶ್ರೀನಗರದಲ್ಲಿ ಪಾಕಿಸ್ತಾನ ಧ್ವಜ ಪ್ರದರ್ಶಿಸಲಾಗಿದೆ. ಜೊತೆಗೆ ಭಾರತ ವಿರೋಧಿ ಘೋಷಣೆಗಳು ಎಗ್ಗಿಲ್ಲದೆಯೇ ಮೊಳಗಿವೆ. ಪ್ರತ್ಯೇಕತಾವಾದಿ ನಾಯಕ ಸೈಯ್ಯದ್‌ ಶಾ ಗಿಲಾನಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited