ಜಮ್ಮು-ಕಾಶ್ಮೀರದಲ್ಲಿ ಇಸ್ಲಾಮಿಕ್ ಉಗ್ರ ಸಂಘಟನೆ ಹಾಗೂ ಪಾಕಿಸ್ತಾನದ ಧ್ವಜ ಹಾರಾಡುತ್ತಿರುವ ಘಟನೆಗಳ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ಆತಂಕ ವ್ಯಕ್ತಪಡಿಸಿದ್ದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭಾ ಚುನಾವಣಾ ಪೂರ್ವದಲ್ಲಿ ಮೋದಿ ನೀಡಿದ್ದ '56 ಇಂಚಿನ ಎದೆ'...
ಪಾಕಿಸ್ತಾನದ ಧ್ವಜ ಹಾರಿಸುವುದು ಅಪರಾಧವಲ್ಲ ಎಂದು ಪ್ರತ್ಯೇಕತಾವಾದಿ ಪಕ್ಷವಾದ ಹುರಿಯತ್ ಕಾನ್ಫರೆನ್ಸ್ ಈಗ ಹೊಸ ವರಸೆ ಆರಂಭಿಸಿದೆ.
ಇತ್ತೀಚೆಗೆ ಪ್ರತ್ಯೇಕತಾವಾದಿ ನಾಯಕರಾದ ಸಯ್ಯದ್ ಅಲಿ ಶಾ ಗಿಲಾನಿ ಮತ್ತು ಮಸರತ್ ಆಲಂನ ರ್ಯಾಲಿಗಳಲ್ಲಿ ಪಾಕ್ ಧ್ವಜಗಳು ರಾರಾಜಿಸಿದ ಬೆನ್ನಲ್ಲೇ ಹುರಿಯತ್ ಈ...
'ಕಾಶ್ಮೀರ' ಪ್ರತ್ಯೇಕತವಾದಿ ಮಸರತ್ ಆಲಂ ವಿರುದ್ಧ ಏ.23ರಂದು ಸಾರ್ವಜನಿಕ ಸುರಕ್ಷತೆ ಕಾಯ್ದೆಯನ್ನು ಹೇರಲಾಗಿದೆ.
ಭಾರತದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಧ್ರೋಹದ ಆರೋಪದಡಿ ಮಸರತ್ ಆಲಂ ನನ್ನು ಕಳೆದ ವಾರ ಬಂಧಿಸಲಾಗಿತ್ತು. ಇದೀಗ ಸಾರ್ವಜನಿಕ ಸುರಕ್ಷತೆಯ ಕಾಯ್ದೆ ಹೇರಲಾಗಿರುವುದರಿಂದ ಮಸರತ್...
'ಕಾಶ್ಮೀರ'ದಲ್ಲಿ ಪ್ರತ್ಯೇಕತಾವಾದಿಗಳು ಪಾಕಿಸ್ತಾನದ ಧ್ವಜ ಹಾರಿಸಿದ್ದ ಬೆನ್ನಲ್ಲೇ ಓವೈಸಿ ಸಹೋದರರ ವಿರುದ್ಧ ಶಿವಸೇನೆ ಗಂಭೀರ ಆರೋಪ ಮಾಡಿದೆ. ಮಹಾರಾಷ್ಟ್ರದಲ್ಲೂ ಓವೈಸಿ ಸಹೋದರರು, ಪಾಕಿಸ್ತಾನದ ಧ್ವಜಾರೋಹಣ ಮಾಡಲು ಯತ್ನಿಸುತ್ತಿದ್ದಾರೆ ಎಂದು ಶಿವಸೇನೆ ಆರೋಪಿಸಿದೆ.
ಶಿವಸೇನೆ ಮುಖವಾಣಿ, ಸಾಮ್ನಾದಲ್ಲಿ ಓವೈಸಿ ಸಹೋದರರ ವಿರುದ್ಧ ವಾಗ್ದಾಳಿ...
'ಕಾಶ್ಮೀರ' ಪ್ರತ್ಯೇಕತಾವಾದಿಗಳ ಬಗ್ಗೆ ಮೃದು ಧೋರಣೆ ಅನುಸರಿಸುತ್ತಿರುವುದನ್ನು ವಿರೋಧಿಸಿರುವ ಜಮ್ಮು-ಕಾಶ್ಮೀರದ ಜನತೆ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಕಾಶ್ಮೀರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದ್ದ ಪ್ರತ್ಯೇಕತಾವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ರಾಜನಾಥ್ ಸಿಂಗ್...