ಪಾಕ್ ಆಕ್ರಮಿತ ಕಾಶ್ಮೀರ ಜಮ್ಮು-ಕಾಶ್ಮೀರದ ಅವಿಭಾಜ್ಯ ಅಂಗವಾಗಿದ್ದು, ರಾಷ್ಟ್ರದ ಭದ್ರತೆ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಉಗ್ರ ಬುರ್ಹಾನ್ ವನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಸತ್...
ಗಡಿ ನಿಯಂತ್ರಣ ರೇಖೆಯಾಚೆಗೆ ನಡೆಸಲಾಗುತ್ತಿರುವ ಎಲ್ಲ ನಿರ್ಮಾಣ ಕಾಮಗಾರಿಗಳನ್ನು ನಿಲ್ಲಿಸುವಂತೆ ಭಾರತ, ಚೀನಾಗೆ ಸ್ಪಷ್ಟವಾಗಿ ಹೇಳಿದೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆಯಾಚೆ, ಚೀನಾ ರಸ್ತೆಗಳು, ಸೇತುವೆಗಳು ಮತ್ತು ಜಲ ವಿದ್ಯುತ್ ಯೋಜನೆ ಸೇರಿದಂತೆ ಹಲವು ಕಾಮಗಾರಿಗಳನ್ನು ಕಾರ್ಯಗತಗೊಳಿಸುತ್ತಿದೆ ಎಂಬ ವರದಿಗಳನ್ನು...
ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಶೈಲಿ ಬಗ್ಗೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲೂ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮಾತ್ರವಲ್ಲ, ಅವಕಾಶ ಒದಗಿದರೆ ಅದು ಭಾರತದೊಂದಿಗೆ ಪುನಃ ವಿಲೀನವಾಗುವುದಕ್ಕೆ ಬಯಸುತ್ತದೆ!.
ಝೀನ್ಯೂಸ್ ಇಂಡಿಯಾ.ಕಾಂ ದಲ್ಲಿ ಪ್ರಕಟವಾದ ಸುದ್ಧಿಯೊಂದರ ಪ್ರಕಾರ, ಮೋದಿಯವರ ಆಡಳಿತ ಶೈಲಿಗೆ ಮಾರು ಹೋದ...
'ಚೀನಾ',ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ಪ್ರದೇಶದಲ್ಲಿರುವ ತನ್ನ ಗಡಿ ಭಾಗದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲು ಸಿದ್ಧತೆ ನಡೆಸಿದೆ.
ಚೀನಾದ ನಾಗರಿಕ ವಿಮಾನಯಾನ ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕಾರ, ಪ್ರಸ್ಥಭೂಮಿಯಲ್ಲಿ ನಿರ್ಮಾಣವಾಗುತ್ತಿರುವ ಮೊದಲ ವಿಮಾನ ನಿಲ್ದಾಣ ಇದಾಗಿದೆ. ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿರುವ ನಗರ ಪಾಕ್...
'ಪಾಕಿಸ್ತಾನ'ದಲ್ಲಿ ಉಂಟಾಗಿರುವ ಪ್ರವಾಹದ ಬಗ್ಗೆ ಪ್ರತಿಕ್ರಿಯಿಸಿರುವ ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್, ಪಾಕಿಸ್ತಾನ ಎದುರಿಸುತ್ತಿರುವ ಪ್ರವಾಹಕ್ಕೆ ಭಾರತ ಕಾರಣ ಎಂದು ಹೇಳಿದ್ದಾನೆ.
ಭಾರತ ಸರ್ಕಾರ ಯಾವುದೇ ಸೂಚನೆ ನೀಡದೇ ನದಿಗಳ ನೀರನ್ನು ಬಿಡುಗಡೆ ಮಾಡಿರುವುದರ ಪರಿಣಾಮ, ಪಾಕಿಸ್ತಾನದಲ್ಲಿ ಪ್ರವಾಹ ಉಂಟಾಗಿದೆ ಎಂದು...
ಪಾಕ್ ಆಕ್ರಮಿತ ಪ್ರದೇಶದಲ್ಲಿ ಪ್ರವಾಹದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಸಹಾಯ ಮಾಡುತ್ತಿರುವುದಕ್ಕಾಗಿ ಪಾಕಿಸ್ತಾನ ಪ್ರಧಾನಿ, ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ವಿಪತ್ತು ನಿರ್ವಹಣೆಯಲ್ಲಿ ಶಾಂತಿ ಮತ್ತು ಅಭಿವೃದ್ಧಿ ಭಾರತ-ಪಾಕಿಸ್ತಾನದ ಕಾರ್ಯಸೂಚಿಯ ಭಾಗವಾಗಿರಬೇಕು ಎಂದು ಪಾಕ್ ಪ್ರಧಾನಿ ನವಾಜ್...
'ಚೀನಾ'ಕ್ಕೂ ಭಯೋತ್ಪಾದನೆಯ ಬಿಸಿ ತಟ್ಟಿದ್ದು, ರಂಜಾನ್ ಆಚರಣೆಯನ್ನು ನಿಷೇಧಿಸಿದ್ದ ಚೀನಾ, ಇದೀಗ ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸುವುದು ಹಾಗೂ ಮುಸ್ಲಿಮರು ದಾಡಿ ಬೆಳೆಸುವುದನ್ನು ನಿಷೇಧಿಸಿದೆ.
ಚೀನಾದಲ್ಲಿ ಇತ್ತೀಚೆಗೆ ಭಯೋತ್ಪಾದಕರ ದಾಳಿ ನಡೆದಿದ್ದ ಹಿನ್ನೆಲೆಯಲ್ಲಿ ಬುರ್ಖಾ ನಿಷೇಧ ಮಾಡಲಾಗಿದೆ. ಬಸ್ ಹಾಗೂ ಇನ್ನಿತರ...