'ಉತ್ತರ ಕರ್ನಾಟಕ'ವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕೆಂಬ ಬೇಡಿಕೆ ಮುಂದಿಟ್ಟಿರುವ ಮಾಜಿ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸಾಹಿತಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ನಾಡೋಜ ಪಾಟಿಲ್ ಪುಟ್ಟಪ್ಪ ಕೆಲವು ಕತ್ತೆಗಳು ರಾಜ್ಯ ಒಡೆಯುವ ಕನಸು ಕಾಣುತ್ತಿವೆ ಆದರೆ...