Untitled Document
Sign Up | Login    
Dynamic website and Portals
  

Related News

ಶಿಕ್ಷಕರ ದಿನದಂದು ಮಕ್ಕಳಿಗೆ ಪಾಠ ಹೇಳಿಕೊಡಲಿರುವ ರಾಷ್ಟ್ರಪತಿ ಪ್ರಣಬ್

ಸೆಪ್ಟೆಂಬರ್ 5 ಶಿಕ್ಷಕ್ಷಕರ ದಿನಾಚರಣೆ ದಿನದಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶಿಕ್ಷಕರಾಗಿ ದೆಹಲಿಯ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪಾಠ ಹೇಳಿ ಕೊಡಲಿದ್ದಾರೆ. ರಾಷ್ಟ್ರಪತಿಯವರಿಂದ ಪಾಠ ಹೇಳಿಸುವ ಈ ಯೋಜನೆ ಆರಂಭವಾದದ್ದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಉಪ-ಮುಖ್ಯಮಂತ್ರಿ ಮನೀಶ್...

ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸ್ವೀಕಾರ

ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸತತ ಎರಡನೇ ಅವಧಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಬದಲಾಗಿ ಕೋಲ್ಕತದ ರೆಡ್ ರೋಡ್​ನಲ್ಲಿ ಏರ್ಪಡಿಸಲಾದ ಬಹಿರಂಗ ಸಮಾರಂಭದಲ್ಲಿ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ, ಮಮತಾ ಬ್ಯಾನರ್ಜಿಯವರಿಗೆ ಪ್ರಮಾಣ ವಚನ ಭೋದಿಸಿದರು. 20,000ಕ್ಕೂ...

ಮಿಜೋರಂ ರಾಜ್ಯಪಾಲ ಅಜೀಜ್‌ ಖುರೇಶಿ ವಜಾ

ರಾಜೀನಾಮೆ ನೀಡುವಂತೆ ಸೂಚಿಸಿದ್ದ ಕೇಂದ್ರ ಸರ್ಕಾರದ ಜತೆ ಸಂಘರ್ಷಕ್ಕಿಳಿದು, ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಮಿಜೋರಂ ರಾಜ್ಯಪಾಲ ಅಜೀಜ್‌ ಖುರೇಶಿ ಅವರನ್ನು ವಜಾಗೊಳಿಸಲಾಗಿದೆ. ಈ ಕುರಿತು ರಾಷ್ಟ್ರಪತಿ ಭವನ ಪ್ರಕಟಣೆ ಹೊರಡಿಸಿದೆ. ಖುರೇಶಿ ಅವರಿಂದ ತೆರವಾಗಿರುವ ಮಿಜೋರಂ ರಾಜ್ಯಪಾಲ ಹುದ್ದೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಕೇಸರಿ...

ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

ಜೆಡಿಯು ನಾಯಕ ನಿತೀಶ್ ಕುಮಾರ್ ನಾಲ್ಕನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಜೆ 5 ಗಂಟೆಗೆ ಪಾಟ್ನಾದ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಬಿಹಾರ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ, ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್, ಮಾಜಿ...

ಫೆ.20ಕ್ಕೆ ಬಹುಮತ ಸಾಬೀತುಪಡಿಸುವಂತೆ ಮಾಂಝಿಗೆ ರಾಜ್ಯಪಾಲರ ಸೂಚನೆ

ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಈ ನಡುವೆ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರಿಗೆ ಫೆಬ್ರವರಿ 20ರಂದು ಸದನದಲ್ಲಿ ಬಹುಮತ ಸಾಬೀತು ಪಡಿಸಲು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಸೂಚಿಸಿದ್ದಾರೆ. ಫೆಬ್ರವರಿ 2೦ ರಂದು ಬಜೆಟ್ ಅಧಿವೇಶನದ ಮೊದಲದಿನವಾಗಿದ್ದು, ರಾಜ್ಯಪಾಲರ ಭಾಷಣದ ನಂತರ ಜಂಟಿ...

ಸರ್ಕಾರ ರಚನೆಗೆ ಒತ್ತಾಯ: ನಿತೀಶ್ ಕುಮಾರ್ ರಿಂದ ರಾಷ್ಟ್ರಪತಿ ಮುಂದೆ ಪೆರೇಡ್

ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಇನ್ನೂ ಮುಂದುವರೆದಿದ್ದು, ಸರ್ಕಾರ ರಚನೆಗೆ ಆಹ್ವಾನ ನೀಡಿವಂತೆ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಮೇಲೆ ಒತ್ತಡ ಹೇರಲು ಜೆಡಿಯು ನಾಯಕ ನಿತೀಶ್ ಕುಮಾರ್, ತಮ್ಮ ಬೆಂಬಲಿಗ ಶಾಸಕರೊಂದಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ದೂರು ನೀಡಿ ರಾಷ್ಟ್ರಪತಿ ಭವನದ...

ಜೆಡಿಯು ನಾಯಕರಿಂದ ರಾಜ್ಯಪಾಲರ ಭೇಟಿ: ಮಾಂಝಿಯಿಂದ ಪ್ರಧಾನಿ ಜತೆ ಚರ್ಚೆ

ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಜೆಡಿಯು ಶಾಸಕರು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಿಹಾರ ಸಿಎಂ ಜಿತನ್‌ ರಾಂ ಮಾಂಝಿ ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿದ ಹಿನ್ನಲೆಯಲ್ಲಿ ಅವರನ್ನು ಪಕ್ಷದಿಂದ ವಜಾಗೊಳಿಸಿರುವ ಜೆಡಿಯು, ನಿತೀಶ್ ಕುಮಾರ್ ಅವರನ್ನು ಶಾಸಕಾಂಗ...

ಬಿಹಾರ ವಿಧಾನಸಭೆ ವಿಸರ್ಜನೆಗೆ ಮುಖ್ಯಮಂತ್ರಿ ಮಾಂಝಿ ಶಿಫಾರಸು

ಬಿಹಾರ ರಾಜಕೀಯ ಬೆಳವಣಿಗೆ ಹೊಸ ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಜೀತನ್ ರಾಂ ಮಾಂಝಿ ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿದ್ದಾರೆ. ಬೆಳಿಗ್ಗೆಯಷ್ಟೇ ಸಿಎಂ ಮಾಂಝಿ, ಮಾಜಿ ಸಿಎಂ ನಿತೀಶ್ ಕುಮಾರ್ ಅವರ ನಿವಾಸದಲ್ಲಿ ಜೆಡಿಯು ನಾಯಕ ಶರದ್ ಯಾದವ್ ಅವರನ್ನು ಭೇಟಿಯಾಗಿ ಮಾತುಕತೆ...

ಗಡಿಯಲ್ಲಿ ತೀವ್ರಗೊಂಡ ಪಾಕ್ ದಾಳಿ: ಪಾಕ್ ವಿರುದ್ಧ ಯುದ್ಧಕ್ಕೆ ಶಿವಸೇನೆ ಆಗ್ರಹ

ಜಮ್ಮು-ಕಾಶೀರದ ಗಡಿಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಗುಂಡಿನ ದಾಳಿಯಲ್ಲಿ ತೊಡಗಿರುವ ಪಾಕ್ ಸೇನೆ, ತನ್ನ ಕೃತ್ಯ ಮುಂದುವರೆಸುವ ಮೂಲಕ ಭಾರತವನ್ನು ಇನ್ನಷ್ಟು ಕೆಣಕುವ ಯತ್ನ ನಡೆಸಿದೆ. ಕಳೆದ 15ದಿನಗಳಲ್ಲಿ ಪಾಕಿಸ್ತಾನ 21ಬಾರಿ ಕದನ ವಿರಾಮ ಉಲ್ಲಂಘನೆಮಾಡಿದೆ. ಆಗಸ್ಟ್ ತಿಂಗಳೊಂದರಲ್ಲೇ 23ಬಾರಿ, ಜು.16ರಿಂದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited