ಒಂದಂಕಿ ಲಾಟರಿ ಹಗರಣದ ಕಿಂಗ್ ಪಿನ್ ಪಾರಿರಾಜನ್ ಬಂಧನ ಅವಧಿಯನ್ನು ಜೂ.26ರವರೆಗೆ ವಿಸ್ತರಿಸಲಾಗಿದೆ. ಪರಪ್ಪನ ಅಗ್ರಹಾರದಲ್ಲಿದ್ದ ಪಾರಿರಾಜನ್ ನನ್ನು ಪೊಲೀಸರು ಬಿಗಿಭದ್ರತೆಯಲ್ಲಿ ಕೆಜಿಎಫ್ನ ಜೆಎಂಎಫ್ಸಿ ನ್ಯಾಯಾಲಯಕ್ಕೆ ಬಿಗಿಭದ್ರತೆಯಲ್ಲಿ ಹಾಜರುಪಡಿಸಿದರು.
ಪೊಲೀಸ್ ವಶಕ್ಕೆ ನೀಡುವಂತೆ ಮಾಡಿದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ನ್ಯಾಯಾಂಗ ಬಂಧನದ ಅವಧಿಯನ್ನು...
ಅಕ್ರಮ ಲಾಟರಿ ಮಾರಾಟ ದಂಧೆ ರೂವಾರಿ ಪಾರಿರಾಜನ್ ಜತೆ ಸಂಪರ್ಕದಲ್ಲಿದ್ದ ಆರೋಪದ ಮೇಲೆ ಅಮಾನತುಗೊಂಡಿದ್ದ ಬೆಂಗಳೂರು ಕಾನೂನು ಸುವ್ಯವಸ್ಥೆ ವಿಭಾಗ (ಪಶ್ಚಿಮ) ಹೆಚ್ಚುವರಿ ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.
ಈ ಪ್ರಕರಣದಲ್ಲಿ ಈ ಹಿಂದೆಯೇ...