ಕೊಲ್ಲಂ ಜಿಲ್ಲೆಯ ಪರವೂರ್ ಪುಟ್ಟಿಂಗಲ್ ದೇವಾಲಯದಲ್ಲಿ ಪಟಾಕಿಯಿಂದ ಸಂಭವಿಸಿದ ಬೆಂಕಿ ದುರಂತದ ರಕ್ಷಣಾ ಕಾರ್ಯಗಳಿಗಾಗಿ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಸರ್ಕಾರ ರು. 20 ಕೋಟಿ ಘೋಷಿಸಿದೆ.
ಮಾಧ್ಯಮದವರ ಜತೆ ಮಾತನಾಡಿದ ಚಾಂಡಿ ಇನ್ನು 13 ಮೃತದೇಹದ ಗುರುತು ಪತ್ತೆಯಾಗಲು ಬಾಕಿ ಇದೆ...
ಭೀಕರ ಅಗ್ನಿ ದುರಂತಕ್ಕೀಡಾಗಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಕೊಲ್ಲಂನ ಪರವೂರ್ ಪುಟ್ಟಿಂಗಲ್ ದೇವಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು.
ದೆಹಲಿಯಿಂದ ಹೆಸರಾಂತ ಆಸ್ಪತ್ರೆಯ 15 ಮಂದಿ ತಜ್ಞ ವೈದ್ಯರೊಂದಿಗೆ ವಾಯುಪಡೆಯ ವಿಶೇಷ ವಿಮಾನದಲ್ಲಿ ತಿರುವನಂತಪುರಕ್ಕೆ ಆಗಮಿಸಿದ...