Untitled Document
Sign Up | Login    
Dynamic website and Portals
  

Related News

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ವಿಧಿವಶ

ಬೆಲ್ಜಿಯಂ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ರಾಕೇಶ್ ಅವರಿಗೆ ಬೆಲ್ಜಿಯಂನ ಬ್ರುಸೆಲ್ಸ್​ ಯುನಿವರ್ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಸ್ನೇಹಿತರ ಜೊತೆಗೆ ಬೆಲ್ಜಿಯಂ ಪ್ರವಾಸಕ್ಕೆ ತೆರಳಿದ್ದ ಅವರು ಅನಾರೋಗ್ಯದಿಂದ ಕಳೆದ ಶನಿವಾರ...

ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ಪ್ರಕರಣ:ನ್ಯಾ.ಭಾಸ್ಕರ್ ರಾವ್ ಪುತ್ರನ ವಿರುದ್ಧ ದೂರು

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ವೈ,ಭಾಸ್ಕರ್ ರಾವ್ ಅವರ ಸಂಬಂಧಿಗಳೇ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಮುಖಂಡರು ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಲೋಕಾಯುಕ್ತದಲ್ಲಿ ಭ್ರಷ್ಚಾಚಾರ ನಡೆಯುತ್ತಿದೆ ಎಂಬ...

ಪುತ್ರಜೀವಕ್ ಬೀಜ್ ಔಷಧ ಹೆಸರು ಬದಲಿಸಲು ರಾಮದೇವ್ ಗೆ ಮಧ್ಯಪ್ರದೇಶ ಸರ್ಕಾರ ಸಲಹೆ

'ಬಾಬಾ ರಾಮ್ ದೇವ್' ಅವರ ದಿವ್ಯ ಫಾರ್ಮಸಿಯ ಪುತ್ರ ಜೀವಕ್ ಬೀಜ್ ಔಷಧದ ಬಗ್ಗೆ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸರ್ಕಾರ ಪುತ್ರಜೀವಕ್ ಬೀಜ್ ಔಷಧಕ್ಕೆ ನಿಷೇಧ ವಿಧಿಸಿದೆ. ದಿವ್ಯ ಫಾರ್ಮಸಿ ಔಷಧಿಯ ಹೆಸರು ಬದಲಾವಣೆ ಮಾಡುವವರೆಗೆ ಪುತ್ರಜೀವಕ್ ಬೀಜ್ ಮೇಲಿನ...

ಕೆ.ಸಿ.ತ್ಯಾಗಿ ಕ್ಷಮೆಯಾಚನೆಗೆ ರಾಮ್ ದೇವ್ ಆಗ್ರಹ

ಯೋಗಗುರು ಬಾಬಾ ರಾಮ್ ದೇವ್ ಅವರ ದಿವ್ಯ ಫಾರ್ಮಸಿ ಬಿಡುಗಡೆ ಮಾಡಿರುವ ಪುತ್ರಜೀವಕ್ ಬೀಜ್ ಮಾತ್ರೆಯ ವಿಚಾರ ರಾಜ್ಯಸಭೆಯಲ್ಲಿ ತೀವ್ರ ವಿರೋಧಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ರಾಮ್ ದೇವ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ವಿಷಯ ಪ್ರಸ್ತಾಪಿಸಿದ ಜೆಡಿಯು ಸಂಸದ ಕೆ.ಸಿ.ತ್ಯಾಗಿ ಕ್ಷಮೆಯಾಚಿಸಬೇಕೆಂದು...

ಚೀನಾದಿಂದ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಜಲವಿದ್ಯುತ್ ಅಣೆಕಟ್ಟು ನಿರ್ಮಾಣ

ಭಾರತದ ತೀವ್ರ ವಿರೋಧದ ನಡುವೆಯೂ ಚೀನಾ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಜಲವಿದ್ಯುತ್ ಅಣೆಕಟ್ಟು ನಿರ್ಮಾಣ ಮಾಡಿದ್ದು, ಅಣೆಕಟ್ಟು ಪೂರ್ಣಗೊಂಡಿದೆ ಎಂದು ಘೋಷಿಸಿದೆ. ಟಿಬೆಟ್‌ನಲ್ಲಿ ನಿರ್ಮಾಣ ಮಾಡಲಾಗುತ್ತಿದ್ದ ಜಲವಿದ್ಯುತ್ ಅಣೆಕಟ್ಟು ಪೂರ್ಣಗೊಂಡಿದ್ದು, ಅಣೆಕಟ್ಟಿಗೆ ಯಾರ್ಲಾಂಗ್ ಜಂಗ್ಬೋ ಎಂದು ಹೆಸರಿಡಲಾಗಿದೆ. ಚೀನಾ ನಿರ್ಮಿಸಿರುವ ಅಣೆಕಟ್ಟಿನಿಂದಾಗಿ ಭಾರತ ಮತ್ತು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited